Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 “ಸೀಮೋನನೇ, ಸೀಮೋನನೇ, ನೋಡು, ಸೈತಾನನು ನಿನ್ನನ್ನು ಗೋದಿಯಂತೆ ಕೇರಬೇಕೆಂದು ಅಪ್ಪಣೆ ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 “ಸಿಮೋನನೇ, ಸಿಮೋನನೇ, ಕೇಳು: ಗೋದಿಯನ್ನು ತೂರುವಂತೆ ಸೈತಾನನು ನಿಮ್ಮೆಲ್ಲರನ್ನೂ ಶೋಧಿಸಲು ಅಪ್ಪಣೆ ಕೇಳಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಸೀಮೋನನೇ, ಸೀಮೋನನೇ, ನೋಡು, ಸೈತಾನನು ನಿಮ್ಮನ್ನು ಗೋದಿಯಂತೆ ಒನೆಯಬೇಕೆಂದು ಅಪ್ಪಣೆ ಕೇಳಿಕೊಂಡನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಒಬ್ಬ ರೈತನು ತನ್ನ ಗೋಧಿಯನ್ನು ತೂರುವಂತೆ ಸೈತಾನನು ನಿಮ್ಮನ್ನು ಶೋಧಿಸಲು ಕೇಳಿಕೊಂಡನು. ಸೀಮೋನನೇ, ಸೀಮೋನನೇ (ಪೇತ್ರ)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 “ಸೀಮೋನನೇ, ಸೀಮೋನನೇ, ಇಗೋ, ಸೈತಾನನು ನಿಮ್ಮೆಲ್ಲರನ್ನೂ ಗೋಧಿಯಂತೆ ತೂರಬೇಕೆಂದು ಅಪ್ಪಣೆ ಕೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 “ಸಿಮಾವ್, ಸಿಮಾವ್! ಆಯ್ಕ್! ಎಕ್ ಶೆತ್ಕಾರ್‍ಯಾನ್ ಘವಾತ್ನಾ ಜೊಳ್ಳ್ ಎಗಳ್ಯಾ ಸರ್ಕೆ, ಬರೆ ಹೊತ್ತೆ ಬುರ್‍ಸ್ಯಾತ್ನಾ ಎಗ್ಳುಕ್, ತುಮ್ಚಿ ಸಗ್ಳ್ಯಾಂಚಿ ಪರಿಕ್ಷಾ ಕರುಕ್ ಮನುನ್ ಸೈತಾನಾನ್ ಪರವಾನ್ಗಿ ಘೆಟ್ಲ್ಯಾನಾಯ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:31
13 ತಿಳಿವುಗಳ ಹೋಲಿಕೆ  

ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.


ಅನಂತರ ಮಹಾಯಾಜಕನಾದ ಯೆಹೋಶುವನು ಯೆಹೋವನ ದೂತನ ಮುಂದೆ ನಿಂತಿರುವುದನ್ನು ಯೆಹೋವನು ನನಗೆ ತೋರಿಸಿದನು. ಸೈತಾನನು ಯೆಹೋಶುವನಿಗೆ ಪ್ರತಿವಾದಿಯಾಗಿ ಅವನ ಬಲಗಡೆಯಲ್ಲಿ ನಿಂತಿದ್ದನು.


ಆಗ ಪರಲೋಕದಲ್ಲಿ ಮಹಾಶಬ್ದವನ್ನು ಕೇಳಿದೆನು. ಅದು, “ಈಗ ನಮ್ಮ ದೇವರ ರಕ್ಷಣೆಯೂ, ಶಕ್ತಿಯೂ, ರಾಜ್ಯವೂ, ಆತನ ಕ್ರಿಸ್ತನ ಅಧಿಪತ್ಯ ಆರಂಭವಾಗಿದೆ. ಹಗಲಿರುಳು ನಮ್ಮ ಸಹೋದರರನ್ನು ಕುರಿತು ನಮ್ಮ ದೇವರ ಮುಂದೆ ಸದಾ ದೂರು ಹೇಳುತ್ತಿದ್ದ ದೂರುಗಾರನು ದೊಬ್ಬಲ್ಪಟ್ಟಿದ್ದಾನೆ.


“ಇಗೋ, ಧಾನ್ಯವನ್ನು ಜರಡಿಯಲ್ಲಿ ಜಾಲಿಸುವ ಪ್ರಕಾರ, ಇಸ್ರಾಯೇಲರನ್ನು ಸಕಲ ಜನಾಂಗಗಳಲ್ಲಿ ಹಾಕಿ ಜಾಲಿಸಬೇಕು” ಆದರೂ ಒಂದು ಕಾಳಾದರೂ ನೆಲಕ್ಕೆ ಬೀಳುವುದಿಲ್ಲ, ಎಂದು ಅಪ್ಪಣೆ ಕೊಡುವೆನು.


ಅವನು ನೆಲಕ್ಕೆ ಬಿದ್ದನು. ಆಗ, “ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ?” ಎಂದು ಹೇಳುವ ವಾಣಿಯನ್ನು ಕೇಳಿದನು.


ಆದರೆ, ಕರ್ತನು ಆಕೆಗೆ, “ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ.


ಯೇಸು ಅವನಿಗೆ, “ಸೈತಾನನೇ, ನೀನು ತೊಲಗಿ ಹೋಗು. ‘ನಿನ್ನ ದೇವರಾಗಿರುವ ಕರ್ತನನ್ನು ಮಾತ್ರ ಆರಾಧಿಸಬೇಕು ಆತನೊಬ್ಬನನ್ನೇ ಸೇವಿಸಬೇಕು’ ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು.


ಬಳಿಕ ಅವರು ಕೀರ್ತನೆಯನ್ನು ಹಾಡಿದ ಮೇಲೆ ಎಣ್ಣೆಯ ಮರಗಳ ಗುಡ್ಡಕ್ಕೆ ಹೊರಟು ಹೋದರು.


ಅವನನ್ನು ಸೈತಾನನಿಗೆ ಒಪ್ಪಿಸಿರಿ ಯಾಕೆಂದರೆ ಕರ್ತನಾದ ಯೇಸುವಿನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವುದಕ್ಕಾಗಿ ಅವನ ಶರೀರಭಾವವು ನಾಶವಾಗುವಂತೆ ಕರ್ತನಾದ ಯೇಸುವಿನ ಶಕ್ತಿಯಿಂದ ತೀರ್ಪು ಮಾಡಿದ್ದೇನೆ.


ಸೈತಾನನು ನಮ್ಮನ್ನು ವಂಚಿಸಬಾರದೆಂದು ಹೀಗೆ ಮಾಡಿದೆನು. ಅವನ ಕುತಂತ್ರಗಳನ್ನು ನಾವು ಚೆನ್ನಾಗಿ ತಿಳಿದಿದ್ದೇವಲ್ಲಾ.


ಗೋದಿಯ ಕಾಳನ್ನು ನುಚ್ಚು ಮಾಡುವನೋ? ತನ್ನ ಕುದುರೆಗಳ ಗಾಡಿಯ ಚಕ್ರವನ್ನು ಹೊಡೆಯುತ್ತಾ ಗುಂಡನ್ನು ಉರುಳಿಸುತ್ತಾ ಯಾವಾಗಲೂ ಒಕ್ಕುತ್ತಿರುವುದಿಲ್ಲ, ನುಚ್ಚು ಮಾಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು