Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹೆರೋದನಿಗೂ ಸಹ ಕಾಣಲಿಲ್ಲ. ಅದಕಾರಣ ಈತನನ್ನು ಹಿಂತಿರುಗಿ ನಮ್ಮ ಬಳಿಗೆ ಕಳುಹಿಸಿದನಲ್ಲಾ. ಆದುದರಿಂದ ಈತನು ಮರಣದಂಡನೆಗೆ ಯೋಗ್ಯವಾದದ್ದೇನೂ ಮಾಡಿದವನಲ್ಲವೆಂದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಹೆರೋದ ಅರಸನಿಗೂ ಕಾಣಲಿಲ್ಲ; ಎಂದೇ ಇವನನ್ನು ಮರಳಿ ನನ್ನ ಬಳಿಗೆ ಕಳುಹಿಸಿಬಿಟ್ಟಿದ್ದಾರೆ. ಮರಣದಂಡನೆಗೆ ಗುರಿಯಾಗಿಸುವ ಯಾವುದನ್ನೂ ಇವನು ಮಾಡಿಲ್ಲ ಎಂಬುದು ಸ್ಪಷ್ಟವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಹೆರೋದನಿಗಾದರೂ ಕಾಣಲಿಲ್ಲ; ಅವನು ಇವನನ್ನು ಹಿಂತಿರುಗಿ ನಮ್ಮ ಬಳಿಗೆ ಕಳುಹಿಸಿದನಲ್ಲಾ. ಇವನು ಮರಣದಂಡನೆಗೆ ಯೋಗ್ಯವಾದದ್ದೇನೂ ಮಾಡಿದವನಲ್ಲವೆಂದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಇದಲ್ಲದೆ ಹೆರೋದನು ಸಹ ಇವನಲ್ಲಿ ಯಾವ ತಪ್ಪನ್ನೂ ಕಾಣಲಿಲ್ಲ. ಹೆರೋದನು ಯೇಸುವನ್ನು ನಮ್ಮ ಬಳಿಗೆ ಮತ್ತೆ ಕಳುಹಿಸಿದನು. ನೋಡಿರಿ, ಯೇಸು ಯಾವ ತಪ್ಪನ್ನೂ ಮಾಡಿಲ್ಲ. ಅವನಿಗೆ ಮರಣದಂಡನೆ ಆಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಮಾತ್ರವಲ್ಲದೆ, ಈತನನ್ನು ನಮ್ಮ ಬಳಿಗೆ ಕಳುಹಿಸಿದ ಹೆರೋದ ಅರಸನಿಗೂ ಸಹ ಈತನಲ್ಲಿ ಯಾವ ಅಪರಾಧವೂ ಕಾಣಲಿಲ್ಲ. ಇಗೋ, ಈತನಲ್ಲಿ ಮರಣಕ್ಕೆ ಯೋಗ್ಯವಾದದ್ದೇನೂ ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಅನಿ ಹೆರೊದಾಕ್‍ಬಿ ಹೆಚಿ ಚುಕ್ ಕಾಯ್ ಮನುನ್ ಗಾವುಕ್ನಾ ತಸೆ ಮನುನ್ ತೆನಿ ಆನಿಪರ್ತುನ್ ಮಾಜೆಕ್ಡೆ ತೆಕಾ ಧಾಡುನ್ ದಿಲ್ಯಾನಾಯ್. ಮರ್‍ನಾಚಿ ಶಿಕ್ಷಾ ದಿ ಸರ್ಕೆ ಹ್ಯಾ ಮಾನ್ಸಾನ್ ಕಾಯ್ಬಿ ಕರುಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:15
3 ತಿಳಿವುಗಳ ಹೋಲಿಕೆ  

ಹೀಗಿರಲು ಮುಖ್ಯಾಧಿಕಾರಿಗಳೂ, ದೇಶಾಧಿಪತಿಗಳೂ ಅಸೂಯೆಯಿಂದ ರಾಜ್ಯಭಾರದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ತಪ್ಪುಹೊರಿಸುವ ಯಾವ ಸಂದರ್ಭವನ್ನೂ, ಯಾವ ತಪ್ಪನ್ನೂ ಕಾಣಲಾರದೆ ಹೋದರು. ಅವನು ನಂಬಿಗಸ್ತನೇ ಆಗಿದ್ದನು, ಅವನಲ್ಲಿ ಆಲಸ್ಯವಾಗಲಿ, ಅಕ್ರಮವಾಗಲಿ ಸಿಕ್ಕಲಿಲ್ಲ.


ಆದರೆ ಹೆರೋದನು, “ಯೋಹಾನನನ್ನು ನಾನೇ ಶಿರಚ್ಛೇದನಮಾಡಿಸಿದೆನಷ್ಟೆ. ಹಾಗಿದ್ದಲಿ ಇವನಾರು? ಇವನ ವಿಷಯವಾಗಿ ಆಶ್ಚರ್ಯಕರವಾದ ಸಂಗತಿಗಳನ್ನು ಕೇಳುತ್ತೇನಲ್ಲಾ” ಎಂದು ಹೇಳಿ ಅವನನ್ನು ನೋಡಬೇಕೆಂದು ಪ್ರಯತ್ನಿಸಿದನು.


ಆ ಕಾಲದಲ್ಲಿ ಉಪರಾಜನಾದ ಹೆರೋದನು ಯೇಸುವಿನ ಸುದ್ದಿಯನ್ನು ಕೇಳಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು