Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವರು ಯೇಸುವನ್ನು ಕರೆದುಕೊಂಡು ಹೋಗುತ್ತಿರುವಾಗ ಹೊಲದಿಂದ ಬರುತ್ತಿದ್ದ, ಕುರೇನೆ ಪಟ್ಟಣದ ಸೀಮೋನನೆಂಬುವನನ್ನು ಕರೆದು, ಶಿಲುಬೆಯನ್ನು ಅವನ ಮೇಲೆ ಹೊರಿಸಿ ಯೇಸುವಿನ ಹಿಂದೆ ಹೊತ್ತುಕೊಂಡು ಬರುವ ಹಾಗೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಸೈನಿಕರು ಯೇಸುಸ್ವಾಮಿಯನ್ನು ಕರೆದೊಯ್ಯುವಾಗ ಸಿರೇನ್ ಪಟ್ಟಣದ ಸಿಮೋನ ಎಂಬಾತ ಹಳ್ಳಿಯ ಕಡೆಯಿಂದ ಆ ಮಾರ್ಗವಾಗಿ ಬರುತ್ತಿದ್ದನು. ಅವನನ್ನು ಹಿಡಿದು ಶಿಲುಬೆಯನ್ನು ಹೊತ್ತು ಯೇಸುವಿನ ಹಿಂದೆ ಬರುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವರು ಆತನನ್ನು ತೆಗೆದುಕೊಂಡು ಹೋಗುತ್ತಿರುವಾಗ ಹೊಲದಿಂದ ಬರುತ್ತಿದ್ದ ಕುರೇನೆಪಟ್ಟಣದ ಸೀಮೋನನೆಂಬವನನ್ನು ಹಿಡಿದು ಶಿಲುಬೆಯನ್ನು ಅವನ ಮೇಲೆ ಇಟ್ಟು ಯೇಸುವಿನ ಹಿಂದೆ ಹೊತ್ತುಕೊಂಡು ಬರುವ ಹಾಗೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಸೈನಿಕರು ಯೇಸುವನ್ನು ಕೊಲ್ಲಲು ಕರೆದೊಯ್ಯುವಾಗ ಹೊಲದಿಂದ ಪಟ್ಟಣದೊಳಗೆ ಬರುತ್ತಿದ್ದ ಸೀಮೋನ ಎಂಬವನನ್ನು ಕಂಡರು. ಸೀಮೋನನು ಸಿರೇನ್ ಪಟ್ಟಣದವನು. ಯೇಸುವಿನ ಶಿಲುಬೆಯನ್ನು ಹೊತ್ತುಕೊಂಡು ಯೇಸುವಿನ ಹಿಂದೆ ಬರುವಂತೆ ಸೈನಿಕರು ಸೀಮೋನನನ್ನು ಬಲವಂತ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಸೈನಿಕರು ಯೇಸುವನ್ನು ತೆಗೆದುಕೊಂಡು ಹೋಗುತ್ತಿರುವಾಗ ಹೊಲದಿಂದ ಬರುತ್ತಿದ್ದ ಕುರೇನೆದ ಸೀಮೋನನೆಂಬವನನ್ನು ಹಿಡಿದು, ಅವನ ಮೇಲೆ ಶಿಲುಬೆಯನ್ನು ಹೊರಿಸಿ, ಯೇಸುವಿನ ಹಿಂದೆ ಹೊತ್ತುಕೊಂಡು ಹೋಗುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಸೈನಿಕಾನಿ ಜೆಜುಕ್ ಘೆವ್ನ್ ಗೆಲ್ಯಾನಿ, ಅನಿ ತೆನಿ ಜೆಜುಕ್ ಘೆವ್ನ್ ಜಾತಾನಾ, ವಾಟೆರ್ ಸಿರೆನ್ ಮನ್ತಲ್ಯಾ ಗಾಂವಾಂಚ್ಯಾ ಸಿಮಾವಾಕ್ ತೆನಿ ಭೆಟ್ಲ್ಯಾನಿ. ತೊ ಶೆತಾತ್ನಾ ಅಪ್ನಾಚ್ಯಾ ಶಾರಾತ್ ಜಾಯ್. ತೆನಿ ತೆಕಾ ಧರ್‍ಲ್ಯಾನಿ, ಅನಿ ಜೆಜುಚೊ ಕುರಿಸ್ ವಾವುನ್ ಘೆವ್ನ್ ಜಾವ್ಕ್ ಲಾವ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:26
11 ತಿಳಿವುಗಳ ಹೋಲಿಕೆ  

ಆದರೆ ಲಿಬೆರ್ತೀನರೆಂಬವರ ಸಮಾಜಕ್ಕೆ ಸೇರಿದ ಕುರೇನ್ಯದವರು ಮತ್ತು ಅಲೆಕ್ಸಾಂದ್ರಿಯದವರು, ಕಿಲಿಕ್ಯ ಮತ್ತು ಆಸ್ಯ ಸೀಮೆಗಳಿಂದ ಬಂದವರಲ್ಲಿ ಕೆಲವರು ಎದ್ದು ಸ್ತೆಫನನ ಸಂಗಡ ತರ್ಕಮಾಡುತ್ತಾ ಇದ್ದರು.


ಅಪೊಸ್ತಲರು ಅವರ ಮೇಲೆ ಕೈಗಳನ್ನಿಟ್ಟು ಪ್ರಾರ್ಥನೆಮಾಡಿ ಆ ಕಾರ್ಯಕ್ಕಾಗಿ ಅವರನ್ನು ನೇಮಿಸಿದರು.


ಫ್ರುಗ್ಯ, ಪಂಫುಲ್ಯ, ಐಗುಪ್ತ ಮತ್ತು ಕುರೇನೆಯ ಮಗ್ಗುಲಲ್ಲಿರುವ ಲಿಬ್ಯ, ಈ ಸೀಮೆಗಳಲ್ಲಿ ವಾಸವಾಗಿರುವವರೂ, ರೋಮಾಪುರದಿಂದ ಬಂದಿರುವ ಯೆಹೂದ್ಯರೂ, ಯೆಹೂದ್ಯ ಮತಾವಲಂಬಿಗಳೂ, ಕ್ರೇತ್ಯರೂ, ಅರಬ್ಬೀದೇಶದವರೂ


ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬರದ ಹೊರತು ಅವನು ನನ್ನ ಶಿಷ್ಯನಾಗಿರಲಾರನು.


ಇದಲ್ಲದೆ ಆತನು ಎಲ್ಲರಿಗೂ ಹೇಳಿದ್ದೇನಂದರೆ, “ಯಾವನಿಗಾದರೂ ನನ್ನ ಹಿಂದೆ ಬರುವುದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ತಾನು ನಿರಾಕರಿಸಿ ಪ್ರತಿದಿನವು ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಸಾಮಂತ ಹೆರೋದನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ.


ದಂಗೆ ಕೊಲೆಗಳ ನಿಮಿತ್ತವಾಗಿ ಸೆರೆಮನೆಯಲ್ಲಿ ಬಿದ್ದ ಆ ಮನುಷ್ಯನನ್ನು ಅವರು ಕೇಳಿಕೊಳ್ಳುತ್ತಿದ್ದ ಪ್ರಕಾರ ಬಿಟ್ಟುಕೊಟ್ಟು, ಯೇಸುವನ್ನು ಅವರ ಚಿತ್ತಾನುಸಾರ ದಂಡಿಸಲು ಒಪ್ಪಿಸಿದನು.


ಒಬ್ಬನು ಒಂದು ಮೈಲು ದೂರ ಬಾ ಎಂದು ನಿನ್ನನ್ನು ಒತ್ತಾಯಿಸಿದರೆ ಅವನ ಸಂಗಡ ಎರಡು ಮೈಲು ದೂರ ಹೋಗು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು