Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಅದಕ್ಕೆ ಎರಡನೆಯವನು ಅವನನ್ನು ಗದರಿಸಿ, “ನೀನು ಇದೇ ದಂಡನೆಯಲ್ಲಿರುವಾಗಲೂ ದೇವರಿಗೆ ಹೆದರುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಆದರೆ ಮತ್ತೊಬ್ಬ ಅಪರಾಧಿ ಅವನನ್ನು ಖಂಡಿಸುತ್ತಾ, “ನಿನಗೆ ದೇವರ ಭಯಬೇಡವೇ? ನೀನು ಸಹ ಇದೇ ಶಿಕ್ಷೆಗೆ ಗುರಿಯಾಗಿರುವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಎರಡನೆಯವನು ಅವನನ್ನು ಗದರಿಸಿ - ನೀನು ಇದೇ ದಂಡನೆಯಲ್ಲಿರುವಾಗಲೂ ದೇವರಿಗೆ ಹೆದರುವದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಆದರೆ ಇನ್ನೊಬ್ಬ ದುಷ್ಕರ್ಮಿಯು ಅವನನ್ನು ಗದರಿಸಿ, “ನೀನು ದೇವರಿಗೆ ಹೆದರಬೇಕು! ನಾವೆಲ್ಲರೂ ಬೇಗನೆ ಸಾಯುವೆವು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಆದರೆ ಮತ್ತೊಬ್ಬ ಅಫರಾಧಿಯು ಅವನನ್ನು ಖಂಡಿಸುತ್ತಾ, “ನೀನು ಇದೇ ದಂಡನೆಗೆ ಗುರಿಯಾಗಿದ್ದರೂ ದೇವರಿಗೆ ಭಯಪಡುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ತನ್ನಾ ಅನಿ ಎಕ್ಲ್ಯಾನ್ ತೆಕಾ “ತುಕಾಬಿ ತೆಕಾ ಗಾವಲ್ಲಿಚ್ ಶಿಕ್ಷಾ ಗಾವ್ಲಾ, ತುಕಾ ಉಲ್ಲೆಬಿ ದೆವಾಚೆ ಭಿಂಯೆ ನಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:40
12 ತಿಳಿವುಗಳ ಹೋಲಿಕೆ  

ಕರ್ತನೇ, ನಿನಗೆ ಭಯಪಡದವರು ಮತ್ತು ನಿನ್ನ ನಾಮವನ್ನು ಮಹಿಮೆ ಪಡಿಸದವರು ಯಾರಾದರು ಇದ್ದಾರೆಯೇ? ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ನ್ಯಾಯತೀರ್ಪು ಬೆಳಕಿಗೆ ಬಂದುದರಿಂದ ಸರ್ವಜನಾಂಗಗಳು ನಿನ್ನ ಸನ್ನಿಧಾನಕ್ಕೆ ಬಂದು ನಿನ್ನನ್ನು ಆರಾಧಿಸುವರು.”


ನಿಷ್ಪ್ರಯೋಜಕವಾದ ಕತ್ತಲೆಯ ಕೃತ್ಯಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬಯಲಿಗೆಳೆದು ಖಂಡಿಸಿರಿ.


ಆದರೆ ನೀವು ಯಾರಿಗೆ ಭಯಪಡಬೇಕೆಂದು ತೋರಿಸುತ್ತೇನೆ, ಕೇಳಿ. ಸತ್ತ ಮೇಲೆ ನರಕದೊಳಗೆ ಹಾಕುವ ಅಧಿಕಾರವುಳ್ಳಾತನಿಗೆ ಹೆದರಬೇಕು. ಹೌದು ಆತನಿಗೇ ಭಯಪಡಬೇಕೆಂದು ನಿಮಗೆ ಒತ್ತಿಹೇಳುತ್ತೇನೆ.


ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ದುಃಖಪಡಲ್ಲಿಲ್ಲ, ಸಂಹರಿಸಿದರೂ ನೀತಿ ಶಿಕ್ಷೆಗೆ ಒಳಪಡಲಿಲ್ಲ. ತಮ್ಮ ಮುಖವನ್ನು ಕಲ್ಲಿಗಿಂತ ಕಠಿನಮಾಡಿಕೊಂಡು ಪಶ್ಚಾತ್ತಾಪಪಡದೆ ಹೋಗಿದ್ದಾರೆ.


ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವುದರಿಂದ ಅವನ ಕಣ್ಣೆದುರಿಗೆ ದೇವರ ಭಯವೇ ಇಲ್ಲ.


ಕಷ್ಟ ಬಂದಾಗ ಅರಸನಾದ ಆಹಾಜನು ಯೆಹೋವನಿಗೆ ಮತ್ತಷ್ಟು ದ್ರೋಹಿಯಾದನು.


“‘ಸಹೋದರನ ವಿಷಯವಾಗಿ ಮನಸ್ಸಿನಲ್ಲಿ ದ್ವೇಷವನ್ನು ಇಟ್ಟುಕೊಳ್ಳಬಾರದು. ನೆರೆಯವನ ದೋಷಕ್ಕೆ ನೀವು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ತಿಳಿಸಲೇಬೇಕು.


ತಮ್ಮ ಯಾತನೆಗಳಿಗಾಗಿಯೂ ಹುಣ್ಣುಗಳ ದೆಸೆಯಿಂದಲೂ ಪರಲೋಕದ ದೇವರನ್ನು ದೂಷಿಸಿದಲ್ಲದೆ. ಅವರು ತಮ್ಮ ಕೃತ್ಯಗಳಿಗಾಗಿ ಮಾನಸಾಂತರ ಹೊಂದಲಿಲ್ಲ.


ಆತನು ಅವರಿಗೆ, “ಅಲ್ಪ ವಿಶ್ವಾಸಿಗಳೇ, ಏಕೆ ಹೆದರುತ್ತೀರಿ?” ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಅಲ್ಲಿ ಸಂಪೂರ್ಣವಾಗಿ ಶಾಂತವಾಯಿತು.


ಶಿಲುಬೇಗೆರಿಸಿದ್ದ ಆ ದುಷ್ಕರ್ಮಿಗಳಲ್ಲಿ ಒಬ್ಬನು ಯೇಸುವನ್ನು ದೂಷಿಸುತ್ತಾ, “ನೀನು ಬರಬೇಕಾದ ಕ್ರಿಸ್ತನಲ್ಲವೇ? ನಿನ್ನನ್ನು ರಕ್ಷಿಸಿಕೋ, ನಮ್ಮನ್ನು ರಕ್ಷಿಸು” ಎಂದು ಹೇಳಿದನು.


ನಾವಂತೂ ನ್ಯಾಯವಾಗಿ ದಂಡನೆಯಲ್ಲಿದ್ದೇವೆ, ನಾವು ಮಾಡಿದ್ದಕ್ಕೆ ತಕ್ಕ ಪ್ರತಿಫಲವನ್ನು ಹೊಂದುತ್ತೇವೆ. ಈತನಾದರೋ ಅಂತಹದ್ದೇನನ್ನೂ ಮಾಡಲಿಲ್ಲ” ಎಂದು ಹೇಳಿ,


ಆಗ ಸಾಯಂಕಾಲ ಐದು ಗಂಟೆಗೆ ಬಂದು ಕೆಲಸ ಮಾಡಿದವರು ಬಂದಾಗ, ಪ್ರತಿಯೊಬ್ಬನಿಗೂ ಒಂದೊಂದು ಬೆಳ್ಳಿ ನಾಣ್ಯ ಸಿಕ್ಕಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು