Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:46 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಅನಂತರ, “ಮೊದಲೇ ಪ್ರಕಟವಾದ ಪ್ರಕಾರ ‘ಕ್ರಿಸ್ತನು ಕಷ್ಟ ಪಟ್ಟು, ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವನೆಂತಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಅನಂತರ, “ಮೊದಲೇ ಬರೆದಿರುವ ಪ್ರಕಾರ ಕ್ರಿಸ್ತನು ಯಾತನೆಯನ್ನು ಅನುಭವಿಸಿ ಸತ್ತು ಮೂರನೆಯ ದಿನ ಪುನರುತ್ಥಾನ ಹೊಂದಬೇಕಾಗಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಅವರಿಗೆ - ಕ್ರಿಸ್ತನು ಶ್ರಮೆಪಟ್ಟು ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದುಬರುವನೆಂತಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಬಳಿಕ ಯೇಸು ಅವರಿಗೆ, “ಕ್ರಿಸ್ತನು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಸತ್ತವರೊಳಗಿಂದ ಎದ್ದುಬರುವನು ಎಂದು ಬರೆಯಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಯೇಸು ಅವರಿಗೆ, “ಕ್ರಿಸ್ತನು ಹೀಗೆ ಬಾಧೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವುದು ಅಗತ್ಯವಾಗಿತ್ತೆಂತಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ಅನಿ ತೆಂಕಾ,“ ಅಶೆ ಲಿವಲ್ಲೆ ಹಾಯ್; ಮೆಸ್ಸಿಯಾ ಕಸ್ಟ್ ಸೊಸುಕ್ ಪಾಜೆ ಅನಿ ತಿನ್ ದಿಸಾಂಚ್ಯಾ ಮಾನಾ ಝಿತ್ತೊ ಹೊವ್ನ್ ಉಟುನ್ ಯೆವ್ಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:46
11 ತಿಳಿವುಗಳ ಹೋಲಿಕೆ  

ನಾನು ಹೊಡೆಯುವವರಿಗೆ ಬೆನ್ನುಕೊಟ್ಟು, ಕೂದಲು ಕೀಳುವವರಿಗೆ ಗಡ್ಡವನ್ನು ಒಡ್ಡಿದೆನು. ಉಗುಳಿಸಿಕೊಳ್ಳುವ ಅವಮಾನಕ್ಕೆ ನನ್ನ ಮುಖವನ್ನು ಮರೆಮಾಡಿಕೊಳ್ಳಲಿಲ್ಲ.


ತರುವಾಯ ಯೇಸು, “ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?” ಅಂದನು.


ಆಯಾ ವಾಕ್ಯಗಳ ಅರ್ಥವನ್ನು ವಿವರಿಸಿ; ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತು, ಎದ್ದು ಬರುವುದು ಅಗತ್ಯವೆಂತಲೂ “ನಾನು ನಿಮಗೆ ಪ್ರಸಿದ್ಧಿಪಡಿಸುವ ಯೇಸುವೇ ಆ ಕ್ರಿಸ್ತನೆಂತಲೂ” ಸ್ಥಿರಪಡಿಸಿದನು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,


ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.


ಮನುಷ್ಯಕುಮಾರನು ಆತನ ವಿಷಯವಾಗಿ ಬರೆದಿರುವ ಹಾಗೆ ಹೊರಟುಹೋಗುತ್ತಾನೆ; ಆದರೆ ಯಾವನು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ಗತಿಯನ್ನು ಏನೆಂದು ಹೇಳಲಿ. ಆ ಮನುಷ್ಯನು ಹುಟ್ಟದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು” ಅಂದನು.


ಆತನು ಸತ್ತ ಮೇಲೆ ಜೀವದಿಂದೆದ್ದು ಬರಬೇಕೆಂಬುದಾಗಿ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ಅವರಿಗೆ ಇನ್ನೂ ತಿಳಿದಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು