Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಮತ್ತು ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಾಯೇಲ್ ಜನರೊಳಗೆ ಅನೇಕ ಕುಷ್ಠರೋಗಿಗಳು ಇದ್ದಾಗ್ಯೂ, ಅವರಲ್ಲಿ ಒಬ್ಬನಾದರೂ ಶುದ್ಧನಾಗದೆ ಸಿರಿಯ ದೇಶದವನಾದ ನಾಮಾನನು ಮಾತ್ರ ಶುದ್ಧನಾದನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅಂತೆಯೇ, ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಯೇಲ್ ನಾಡಿನಲ್ಲಿ ಅನೇಕ ಕುಷ್ಠರೋಗಿಗಳು ಇದ್ದರು. ಅವರಲ್ಲಿ ಸಿರಿಯ ದೇಶದ ನಾಮನನನ್ನು ಬಿಟ್ಟು ಮಿಕ್ಕ ಯಾರೂ ಗುಣಮುಖರಾಗಲಿಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಮತ್ತು ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಾಯೇಲ್ ಜನರೊಳಗೆ ಎಷ್ಟೋ ಮಂದಿ ಕುಷ್ಠರೋಗಿಗಳು ಇದ್ದಾಗ್ಯೂ ಅವರಲ್ಲಿ ಒಬ್ಬನಾದರೂ ಶುದ್ಧನಾಗದೆ ಸುರಿಯ ದೇಶದವನಾದ ನಾಮಾನನು ಮಾತ್ರ ಶುದ್ಧನಾದನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 “ಪ್ರವಾದಿಯಾದ ಎಲೀಷನ ಕಾಲದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರೇಲಿನಲ್ಲಿ ವಾಸಿಸುತ್ತಿದ್ದರು. ಆದರೆ ಅವರಲ್ಲಿ ಯಾರಿಗೂ ವಾಸಿಯಾಗದೆ ಸಿರಿಯ ದೇಶದ ನಾಮಾನನೊಬ್ಬನಿಗೇ ವಾಸಿಯಾಯಿತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಹಾಗೆಯೇ, ಪ್ರವಾದಿ ಎಲೀಷನ ಕಾಲದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರಾಯೇಲಿನಲ್ಲಿದ್ದರೂ ಸಿರಿಯದ ನಾಮಾನನ ಹೊರತು ಅವರಲ್ಲಿ ಬೇರೆ ಯಾರೂ ಶುದ್ಧರಾಗಲಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಇಸ್ರಾಯೆಲಾತ್ ಕುಸ್ಟ್ ರೊಗಾನಿ ಲೈ ಲೊಕಾ ತರಾಸ್ ಕರುನ್ ಘೆಯ್ತ್, ಖರೆ ಎಲಿಶಾ ಪ್ರವಾದ್ಯಾಚ್ಯಾ ಎಳಾರ್ ಸಿರಿಯಾಚೊ ನಾಮಾನ್ ಮನ್ತಲೊ ಎಕ್ಲೊಚ್ ಆರಾಮ್ ಹೊಲೊ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:27
10 ತಿಳಿವುಗಳ ಹೋಲಿಕೆ  

ನಾನು ಇವರ ಜೊತೆ ಇದ್ದಾಗ ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು. ಧರ್ಮಶಾಸ್ತ್ರದ ಮಾತು ನೆರವೇರುವಂತೆ ನಾಶಕ್ಕಾಗಿ ಹುಟ್ಟಿದವನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ.


ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಬೇರೆ ಯಾರು ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನು ಅವನು, ಅವನ ಸಂಗಡ ಇದ್ದವರು ತಿಂದನಲ್ಲವೇ.


ಭೂನಿವಾಸಿಗಳೆಲ್ಲರೂ ಆತನ ದೃಷ್ಟಿಯಲ್ಲಿ ಶೂನ್ಯರಾಗಿ ಪರಲೋಕ ಸೈನ್ಯದವರಲ್ಲಿಯೂ, ಭೂಲೋಕದವರಲ್ಲಿಯೂ ತನ್ನ ಚಿತ್ತದ ಪ್ರಕಾರ ಮಾಡುತ್ತಾನೆ; ಆತನ ಶಕ್ತಿಯುತ ಕೈಯನ್ನು ತಡೆಹಿಡಿಯಲು ಸಾಧ್ಯವಿಲ್ಲ ‘ನೀನು ಏನು ಮಾಡುತ್ತೀ?’” ಎಂದು ಯಾರೂ ಕೇಳಲಾರರು.


ಆತನ ಮಾರ್ಗವನ್ನು ಆತನಿಗೆ ಯಾರು ನೇಮಿಸಿದರು? ‘ನೀನು ಅನ್ಯಾಯವನ್ನು ನಡೆಸಿದಿ’ ಎಂದು ಯಾರು ಹೇಳಬಲ್ಲರು?


ಆತನು ನಿನ್ನ ಮಾತುಗಳಲ್ಲಿ ಒಂದಕ್ಕಾದರೂ ಉತ್ತರ ದಯಪಾಲಿಸನೆಂಬುದಾಗಿ, ನೀನು ಆತನೊಂದಿಗೆ ವ್ಯಾಜ್ಯವಾಡುವುದೇಕೆ?


ಮೇಲಣ ಲೋಕದವರಿಗೂ, ನ್ಯಾಯತೀರಿಸುವ ದೇವರಿಗೂ ಜ್ಞಾನಬೋಧನೆಯನ್ನು ಮಾಡಬಹುದೇ?


ಆತನು ಕೈಚಾಚಿ ಆತನನ್ನು ಮುಟ್ಟಿ, “ನನಗೆ ಮನಸ್ಸುಂಟು; ಶುದ್ಧನಾಗು” ಅಂದನು. ಕೂಡಲೆ ಅವನು ಕುಷ್ಠದಿಂದ ಶುದ್ಧನಾದನು.


ಸಭಾಮಂದಿರದಲ್ಲಿದ್ದ ಎಲ್ಲರೂ ಈ ಮಾತುಗಳನ್ನು ಕೇಳಿ ಬಹಳವಾಗಿ ಸಿಟ್ಟುಗೊಂಡು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು