Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆತನ ಮಾತು ಅಧಿಕಾರವುಳ್ಳದ್ದಾಗಿದ್ದದರಿಂದ ಅವರು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅವರು ಅಧಿಕಾರವಾಣಿಯಿಂದ ಉಪದೇಶಿಸುತ್ತಿದ್ದುದನ್ನು ಕೇಳಿ ಜನರೆಲ್ಲರೂ ಬೆರಗಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅಲ್ಲಿ ಸಬ್ಬತ್‍ದಿನದಲ್ಲಿ ಅವರಿಗೆ ಉಪದೇಶ ಮಾಡುತ್ತಿರಲು ಆತನ ಮಾತು ಅಧಿಕಾರವುಳ್ಳದ್ದಾಗಿದ್ದದರಿಂದ ಅವರು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಯೇಸುವಿನ ಉಪದೇಶಕ್ಕೆ ಅವರು ಅತ್ಯಾಶ್ಚರ್ಯಪಟ್ಟರು. ಏಕೆಂದರೆ ಆತನು ಅಧಿಕಾರದಿಂದ ಮಾತಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಯೇಸುವಿನ ಬೋಧನೆಯನ್ನು ಕೇಳಿ ಜನರು ಆಶ್ಚರ್ಯಪಟ್ಟರು. ಏಕೆಂದರೆ ಅವರ ವಾಕ್ಯವು ಅಧಿಕಾರದಿಂದ ಕೂಡಿದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತೊ ಅದಿಕಾರ್‍ಯಾನ್ ಬೊಲ್ತಲೆ ಅನಿ ಶಿಕ್ವುತಲೆ ಆಯ್ಕುನ್ ಲೊಕಾ ಅಜಾಪ್ ಹೊಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:32
15 ತಿಳಿವುಗಳ ಹೋಲಿಕೆ  

ಅದಕ್ಕೆ ಎಲ್ಲರು ಬೆರಗಾಗಿ, “ಇದೆಂಥ ಮಾತಾಗಿರಬಹುದು? ಈತನು ಅಧಿಕಾರದಿಂದಲೂ, ಬಲದಿಂದಲೂ ದೆವ್ವಗಳಿಗೆ ಅಪ್ಪಣೆಕೊಡುತ್ತಾನೆ, ಅವು ಬಿಟ್ಟು ಹೋಗುತ್ತವೆ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ಜೀವ ಕೊಡುವುದು ಆತ್ಮವೇ. ದೇಹವು ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ, ಜೀವವಾಗಿಯೂ ಇವೆ.


ಈ ಕಾರ್ಯಗಳ ವಿಷಯದಲ್ಲಿ ಬೋಧಿಸುತ್ತಾ, ಎಚ್ಚರಿಸುತ್ತಾ, ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದ ಹಾಗೆ ನೋಡಿಕೋ.


ಯಾಕೆಂದರೆ ನಾವು ನಿಮ್ಮಲ್ಲಿ ಸಾರಿದ ಸುವಾರ್ತೆಯು ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ ಪವಿತ್ರಾತ್ಮದೊಡನೆಯೂ ಮತ್ತು ಬಹು ನಿಶ್ಚಯದೊಡನೆಯೂ ಬಂತೆಂಬುದನ್ನು ನೀವೂ ಬಲ್ಲಿರಿ. ಯಾಕೆಂದರೆ ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಹೇಗೆ ವರ್ತಿಸಿದ್ದೇವೆಂಬುದನ್ನು ನೀವು ಗಮನಿಸಿದ್ದೀರಿ.


ನಾಚಿಕೆಪಡುವಂತಹ ಗುಪ್ತಕಾರ್ಯಗಳನ್ನು ಬಿಟ್ಟು ಕುತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಬೆರಕೆ ಮಾಡದೆ, ಸತ್ಯವನ್ನು ಪ್ರಾಮಾಣಿಕವಾಗಿ ಬೋಧಿಸುತ್ತಾ ನಾವು ನೀತಿವಂತರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.


ಜನರು ಆತನ ಬೋಧನೆಯನ್ನು ಕೇಳಿ ಆತ್ಯಾಶ್ಚರ್ಯಪಟ್ಟರು; ಏಕೆಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಅಧಿಕಾರವಿದ್ದವನಂತೆ ಅವರಿಗೆ ಬೋಧಿಸುತ್ತಿದ್ದನು.


ಆತನು ಆಡಿದ ಮಾತುಗಳನ್ನು ಕೇಳಿದವರೆಲ್ಲರು ಆತನ ಬುದ್ಧಿಗೂ ಉತ್ತರಗಳಿಗೂ ಆಶ್ಚರ್ಯಪಟ್ಟರು.


ಆ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು. ಆತನು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನಿನ್ನನ್ನು ಬಲ್ಲೆವು. ನೀನು ದೇವರಿಂದ ಬಂದ ಪರಿಶುದ್ಧನೇ” ಎಂದು ಜೋರಾಗಿ ಕೂಗಿ ಹೇಳಿದನು.


ಕಾವಲುಗಾರರು “ಈ ಮನುಷ್ಯನು ಮಾತನಾಡುವ ರೀತಿಯಲ್ಲಿ ಯಾರೂ ಎಂದೂ ಮಾತನಾಡಿದ್ದಿಲ್ಲ” ಎಂದು ಉತ್ತರ ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು