Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇದಲ್ಲದೆ ಸೈತಾನನು ಆತನನ್ನು ಯೆರೂಸಲೇಮಿಗೆ ಕರೆದುಕೊಂಡು ಹೋಗಿ ದೇವಾಲಯದ ಗೋಪುರದ ತುದಿಯಲ್ಲಿ ನಿಲ್ಲಿಸಿ ಆತನಿಗೆ, “ನೀನು ದೇವರ ಮಗನಾಗಿದ್ದರೆ ಇಲ್ಲಿಂದ ಕೆಳಕ್ಕೆ ಧುಮುಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅನಂತರ ಪಿಶಾಚಿ ಯೇಸುವನ್ನು ಜೆರುಸಲೇಮಿಗೆ ಕರೆದೊಯ್ದು ಮಹಾದೇವಾಲಯದ ಗೋಪುರದ ತುತ್ತತುದಿಯ ಮೇಲೆ ನಿಲ್ಲಿಸಿ, “ನೀನು ದೇವರ ಪುತ್ರನೆಂಬುದು ಸತ್ಯವಾದರೆ ಇಲ್ಲಿಂದ ಕೆಳಕ್ಕೆ ಧುಮುಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇದಲ್ಲದೆ ಅವನು ಆತನನ್ನು ಯೆರೂಸಲೇವಿುಗೆ ಕರೆದುಕೊಂಡು ಹೋಗಿ ದೇವಾಲಯದ ಶಿಖರದ ಮೇಲೆ ನಿಲ್ಲಿಸಿ ಆತನಿಗೆ - ನೀನು ದೇವರ ಮಗನಾಗಿದ್ದರೆ ಇಲ್ಲಿಂದ ಕೆಳಕ್ಕೆ ದುಮುಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಬಳಿಕ ಸೈತಾನನು ಯೇಸುವನ್ನು ಜೆರುಸಲೇಮಿಗೆ ಕರೆದೊಯ್ದು, ದೇವಾಲಯದ ಬಹು ಎತ್ತರವಾದ ಸ್ಥಳದಲ್ಲಿ ನಿಲ್ಲಿಸಿ, “ನೀನು ದೇವರ ಮಗನಾಗಿದ್ದರೆ, ಕೆಳಕ್ಕೆ ಧುಮುಕು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಸೈತಾನನು ಯೇಸುವನ್ನು ಯೆರೂಸಲೇಮಿಗೆ ಕರೆತಂದು ದೇವಾಲಯದ ಅತಿ ಎತ್ತರವಾದ ಶಿಖರದ ಮೇಲೆ ನಿಲ್ಲಿಸಿ ಯೇಸುವಿಗೆ, “ನೀನು ದೇವರ ಪುತ್ರನಾಗಿದ್ದರೆ ಇಲ್ಲಿಂದ ಕೆಳಕ್ಕೆ ಧುಮುಕು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಮಾನಾ ಸೈತಾನಾನ್ ಜೆಜುಕ್ ಜೆರುಜಲೆಮಾಚ್ಯಾ ದೆವಾಚ್ಯಾ ಗುಡಿ ವರ್‍ತಿ ಘೆವ್ನ್ ಗೆಲ್ಯಾನ್, ಅನಿ ದೆವಾಚೊ ಲೆಕ್ ಹೊಯ್ ಜಾಲ್ಯಾರ್ ಹಿತ್ನಾ ಖಾಲ್ತಿ ಹುಡಿ ಮಾರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:9
7 ತಿಳಿವುಗಳ ಹೋಲಿಕೆ  

ಆಗ ಸೈತಾನನು ಆತನಿಗೆ, “ನೀನು ದೇವರ ಮಗನಾಗಿದ್ದರೆ ಈ ಕಲ್ಲನ್ನು ರೊಟ್ಟಿಯಾಗುವಂತೆ ಅಪ್ಪಣೆ ಕೊಡು” ಎಂದು ಹೇಳಲು,


ದೇವರು ಮುಂಚಿತವಾಗಿ ಪವಿತ್ರ ಗ್ರಂಥಗಳಲ್ಲಿ ತನ್ನ ಪ್ರವಾದಿಗಳ ಮೂಲಕ ತಿಳಿಸಲ್ಪಟ್ಟ ವಾಗ್ದಾನ ಮಾಡಿದ ಈ ಸುವಾರ್ತೆಯು ದೇವರ ಮಗನೂ ನಮ್ಮ ಕರ್ತನೂ ಆಗಿರುವ ಯೇಸು ಕ್ರಿಸ್ತನ ಕುರಿತಾದದ್ದು.


ಅವರು, “ದೇವರ ಕುಮಾರನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವುದಕ್ಕಿಂತ ಮೊದಲೇ ನಮ್ಮನ್ನು ದಂಡಿಸುವುದಕ್ಕೆ ಇಲ್ಲಿಗೆ ಬಂದಿರುವೆಯಾ” ಎಂದು ಕೂಗಿದರು.


ಯೆಹೋವನು ಸೈತಾನನಿಗೆ, “ನೋಡು, ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದೇನೆ. ಅವನ ಪ್ರಾಣವನ್ನು ಉಳಿಸಬೇಕು” ಎಂದು ಅಪ್ಪಣೆ ಕೊಟ್ಟನು.


ದೇವಾಲಯದ ಮುಂಭಾಗದಲ್ಲಿದ್ದ ಮಂಟಪದ ಉದ್ದವು ಆಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ, ಎತ್ತರವು ಇಪ್ಪತ್ತು ಮೊಳ ಆಗಿತ್ತು. ಸೊಲೊಮೋನನು ಅದರ ಒಳಭಾಗವನ್ನು ಶುದ್ಧ ಬಂಗಾರದ ತಗಡಿನಿಂದ ಹೊದಿಸಿದನು.


‘ನಿನ್ನನ್ನು ಕಾಯುವುದಕ್ಕೆ ಕರ್ತನು ತನ್ನ ದೂತರಿಗೆ ಅಪ್ಪಣೆ ಕೊಡುವನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು