Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಆತನು ಅವನಿಗೆ, “ನೀನು ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆಯು ಆಜ್ಞಾಪಿಸಿರುವ ಕಾಣಿಕೆಯನ್ನು ಅರ್ಪಿಸಿ ನಿನ್ನ ಶುದ್ಧಾಚಾರವನ್ನು ನೆರವೇರಿಸು, ಅದು ಜನರಿಗೆ ಸಾಕ್ಷಿಯಾಗಲಿ” ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇದನ್ನು ಯಾರಿಗೂ ಹೇಳಕೂಡದು ಎಂದು ಯೇಸು ಅವನನ್ನು ಎಚ್ಚರಿಸಿ, “ನೀನು ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿ ನೋಡಲಿ; ನಂತರ ಮೋಶೆ ನಿಯಮಿಸಿರುವ ಪ್ರಕಾರ ನೀನು ಗುಣಹೊಂದಿದ್ದಕ್ಕಾಗಿ ಶುದ್ಧೀಕರಣ ವಿಧಿಯನ್ನು ಅನುಸರಿಸು; ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಆತನು ಅವನಿಗೆ - ನೀನು ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆಯು ನೇಮಕ ಮಾಡಿರುವದನ್ನು ಅರ್ಪಿಸಿ ನಿನ್ನ ಶುದ್ಧಾಚಾರವನ್ನು ನೆರವೇರಿಸು, ಅದು ಜನರಿಗೆ ಸಾಕ್ಷಿಯಾಗಲಿ ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೇಸು ಅವನಿಗೆ, “ನಿನಗೆ ಹೇಗೆ ಗುಣವಾಯಿತು ಎಂಬುದರ ಬಗ್ಗೆ ಯಾರಿಗೂ ಹೇಳದೆ ಯಾಜಕನ ಬಳಿಗೆ ಹೋಗಿ ನಿನ್ನ ಮೈಯನ್ನು ತೋರಿಸಿ ಮೋಶೆಯ ನಿಯಮಗಳಿಗನುಸಾರವಾಗಿ ಕಾಣಿಕೆಯನ್ನು ದೇವರಿಗೆ ಸಮರ್ಪಿಸು. ನಿನಗೆ ವಾಸಿಯಾಯಿತೆಂಬುದಕ್ಕೆ ಇದೇ ಜನರಿಗೆಲ್ಲಾ ಸಾಕ್ಷಿಯಾಗಿರುವುದು” ಎಂದು ಹೇಳಿದನು. ಆದರೆ ಯೇಸುವಿನ ಸುದ್ದಿಯು ಹೆಚ್ಚೆಚ್ಚಾಗಿ ಹಬ್ಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಯೇಸು ಅವನಿಗೆ, “ಇದನ್ನು ನೀನು ಯಾರಿಗೂ ಹೇಳಬೇಡ, ಆದರೆ ನೀನು ಗುಣಹೊಂದಿದ್ದಕ್ಕೆ ಜನರಿಗೆ ಸಾಕ್ಷಿಯಾಗಿರುವಂತೆ ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ನಿನ್ನ ಶುದ್ಧಾಚಾರಕ್ಕಾಗಿ ಮೋಶೆ ಅಪ್ಪಣೆ ಕೊಟ್ಟಂತೆ ಅರ್ಪಿಸು,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಮಾನಾ ಜೆಜುನ್ ತ್ಯಾ ಮಾನ್ಸಾಕ್ “ಕೊನಾಕ್ಬಿ ಸಾಂಗುನಕ್ಕೊ, ಖರೆ ಯಾಜಕಾಕ್ಡೆ ಜಾ ಅನಿ ತುಕಾಚ್ ತೆಕಾ ದಾಕ್ವು, ಮಾನಾ ಸಗ್ಳ್ಯಾಕ್ನಿ ತಿಯಾ ಶುದ್ದ್ ಹೊಲೆ ಮನುನ್ ದಾಕ್ವುಸಾಟ್ನಿ ಮೊಯ್ಜೆನ್ ಸಾಂಗಟಲ್ಲಿ ಬಲಿ ಭೆಟ್ವು” ಮನುನ್ ತಾಕಿತ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:14
12 ತಿಳಿವುಗಳ ಹೋಲಿಕೆ  

ಆತನು ಅವರನ್ನು ನೋಡಿ, “ನೀವು ಹೋಗಿ ಯಾಜಕರಿಗೆ ನಿಮ್ಮ ಮೈ ತೋರಿಸಿಕೊಳ್ಳಿರಿ” ಎಂದು ಹೇಳಿದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು.


ಆಗ ಯೇಸು ಅವನಿಗೆ; “ನೋಡು, ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆ ನೇಮಿಸಿದ ಕಾಣಿಕೆಯನ್ನು ಕೊಡು;” ಅದು ಅವರಿಗೆ ಸಾಕ್ಷಿಯಾಗಲಿ ಎಂದು ಹೇಳಿದನು.


ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ನಿನ್ನ ಶುದ್ಧಿಗಾಗಿ ಮೋಶೆಯು ಆಜ್ಞಾಪಿಸಿರುವಂಥವುಗಳನ್ನು ಅರ್ಪಿಸು. ಅದು ಜನರಿಗೆ ಸಾಕ್ಷಿಯಾಗಿರಲಿ ಎಂದು ಖಂಡಿತವಾಗಿ” ಹೇಳಿ ಅವನನ್ನು ಕೂಡಲೆ ಕಳುಹಿಸಿ ಬಿಟ್ಟನು.


ಅನೇಕರು ಆತನ ಹಿಂದೆ ಹೋದರು. ಆತನು ಅವರೆಲ್ಲರನ್ನು ಸ್ವಸ್ಥಮಾಡಿ ತನ್ನ ಬಗ್ಗೆ ಯಾರಿಗೂ ತಿಳಿಸಬಾರದೆಂದು ಅವರಿಗೆ ಖಂಡಿತವಾಗಿ ಹೇಳಿದನು.


ನಂತರ ಯೇಸು ಅವರಿಗೆ, “ಇದು ಯಾರಿಗೂ ತಿಳಿಯದಂತೆ ನೋಡಿಕೊಳ್ಳಿರಿ” ಎಂದು ಕಟ್ಟುನಿಟ್ಟಾಗಿ ಆದೇಶಿಸಿದನು.


“ಒಬ್ಬ ಮನುಷ್ಯನ ಮೈಮೇಲೆ ಬಾವಾಗಲಿ, ಗುಳ್ಳೆಯಾಗಲಿ ಅಥವಾ ಹೊಳೆಯುವ ಮಚ್ಚೆಯಾಗಲಿ ಉಂಟಾಗಿ ಅದರಲ್ಲಿ ಕುಷ್ಠರೋಗದ ಲಕ್ಷಣಗಳು ತೋರಿದರೆ ಅವನನ್ನು ಮಹಾಯಾಜಕನಾದ ಆರೋನನ ಬಳಿಗೆ ಇಲ್ಲವೆ ಆರೋನನ ಮಕ್ಕಳಾದ ಯಾಜಕರಲ್ಲಿ ಒಬ್ಬನ ಬಳಿಗೆ ಕರೆದುಕೊಂಡು ಬರಬೇಕು.


ಮತ್ತು ಯಾವ ಊರಿನವರಾದರೂ ನಿಮ್ಮನ್ನು ಸ್ವೀಕರಿಸಿಕೊಳ್ಳದೆ ಹೋದರೆ ಆ ಊರನ್ನು ನೀವು ಬಿಟ್ಟುಹೊರಡುವಾಗ ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ” ಅಂದನು.


ಮತ್ತು ಯಾವ ಸ್ಥಳದವರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನೀವು ಹೇಳುವುದನ್ನು ಕೇಳದೆಯೂ ಹೋದರೆ ಆ ಸ್ಥಳದಿಂದ ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ” ಎಂದು ಹೇಳಿದನು.


ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಕರೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವಿರಿ.


ಆ ಬಟ್ಟೆ, ತೊಗಲು, ಹಾಸು, ಹೆಣಿಗೆ, ತೊಗಲಿನ ಸಾಮಾನುಗಳಲ್ಲಿ ಹಸುರಾಗಿ ಇಲ್ಲವೆ ಕೆಂಪಾಗಿ ಮಚ್ಚೆಕಾಣಿಸಿದರೆ ಅದು ಕುಷ್ಠದ ಗುರುತು; ಅದನ್ನು ಯಾಜಕನಿಗೆ ತೋರಿಸಬೇಕು.


ಆತನು ಕೈನೀಡಿ ಅವನನ್ನು ಮುಟ್ಟಿ, “ನನಗೆ ಮನಸ್ಸುಂಟು, ಶುದ್ಧನಾಗು” ಅಂದನು. ಕೂಡಲೆ ಅವನ ಕುಷ್ಠವು ವಾಸಿಯಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು