Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದರೆ ಅವರು ಕ್ರೋಧಭರಿತರಾಗಿದ್ದರಿಂದ, ಈ ಯೇಸುವಿಗೆ ಏನು ಮಾಡೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವರಾದರೋ ಕ್ರೋಧಭರಿತರಾಗಿ, ಯೇಸುವಿಗೆ ಏನಾದರೂ ಮಾಡಬೇಕೆಂದು ತಮ್ಮತಮ್ಮೊಳಗೆ ಸಂಚುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆದರೆ ಅವರಲ್ಲಿ ದುರ್ಬುದ್ಧಿ ತುಂಬಿದ್ದದರಿಂದ - ಈ ಯೇಸುವಿಗೆ ಏನು ಮಾಡೋಣ ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಫರಿಸಾಯರು ಮತ್ತು ಧರ್ಮೋಪದೇಶಕರು ಬಹಳವಾಗಿ ಕೋಪಗೊಂಡರು. ಅವರು, “ನಾವು ಯೇಸುವಿಗೆ ಏನು ಮಾಡೋಣ?” ಎಂದು ತಮ್ಮತಮ್ಮೊಳಗೆ ಸಂಚುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೆ ಫರಿಸಾಯರೂ ನಿಯಮ ಬೋಧಕರೂ ತುಂಬಾ ಕೋಪಗೊಂಡು ಯೇಸುವಿಗೆ ಏನಾದರೂ ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಫಾರಿಜೆವಾಕ್ನಿ ಅನಿ ಖಾಯ್ದೆ ಸಿಕ್ವುತಲ್ಯಾಕ್ನಿ ರಾಗ್ ಯೆಲೊ, ಅನಿ ತೆನಿ ಅಪ್ನಾ-ಅಪ್ನಾ ಮದ್ದಿಚ್ ಜೆಜುಕ್ ಕಾಯ್ ಕರುಂವಾ? ಮನುನ್ ಬೊಲುನ್ ಘೆವ್ಕ್ ಲಾಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:11
16 ತಿಳಿವುಗಳ ಹೋಲಿಕೆ  

ಸಭಿಕರು ಈ ಮಾತನ್ನು ಕೇಳಿ ರೌದ್ರಗೊಂಡು ಅವರನ್ನು ಕೊಲ್ಲಿಸಬೇಕೆಂದು ಆಲೋಚಿಸಿದರು.


ಈ ಲೋಕದಲ್ಲಿ ನಡೆಯುವ ಎಲ್ಲಾ ಸಂಗತಿಗಳಿಗೂ ಕೆಟ್ಟ ಪ್ರತಿಫಲ ಉಂಟು ಮತ್ತು ಎಲ್ಲರಿಗೂ ಒಂದೇ ಗತಿಯಾಗುವುದು. ಇದಲ್ಲದೆ ಮನುಷ್ಯರ ಹೃದಯದಲ್ಲಿ ಕೆಟ್ಟತನವು ತುಂಬಿದೆ. ಅವರು ಬದುಕಿರುವ ತನಕ ಹುಚ್ಚುತನವು ಅವರ ಮನಸ್ಸನ್ನು ಹಿಡಿದಿರುವುದು. ಅನಂತರ ಅವರು ಸಾಯುತ್ತಾರೆ.


ಎಲ್ಲಾ ಸಭಾಮಂದಿರಗಳಲ್ಲಿಯೂ, ನಾನು ಅನೇಕ ಸಾರಿ ಅವರನ್ನು ದಂಡಿಸಿ ಅವರಿಂದ ದೇವದೂಷಣೆಯ ಮಾತುಗಳನ್ನಾಡಿಸುವುದಕ್ಕೆ ಪ್ರಯತ್ನಿಸಿದೆನು. ಇದಲ್ಲದೆ ಅವರ ಮೇಲೆ ಬಹು ಕೋಪಾವೇಶವುಳ್ಳವನಾಗಿ ಬೇರೆ ಪಟ್ಟಣಗಳವರೆಗೂ ಹೋಗಿ, ಅವರನ್ನು ಹಿಂಸೆಪಡಿಸಿದೆನು.


ಈ ಮಾತುಗಳನ್ನು ಕೇಳಿ ಅವರು ರೌದ್ರಮನಸ್ಸುಳ್ಳವರಾಗಿ ಅವನ ಮೇಲೆ ಹಲ್ಲು ಕಡಿದರು.


ಅದಕ್ಕೆ ಪೇತ್ರ ಮತ್ತು ಯೋಹಾನನ್ನು; ಅವರಿಗೆ “ದೇವರ ಮಾತನ್ನು ಕೇಳುವುದಕ್ಕಿಂತ ನಿಮ್ಮ ಮಾತನ್ನು ಕೇಳುವುದು ಸರಿಯೇ? ಅದು ದೇವರ ಮುಂದೆ ನ್ಯಾಯವೋ? ನೀವೇ ತೀರ್ಪು ಮಾಡಿಕೊಳ್ಳಿರಿ;


ಆ ಮೇಲೆ ಸಭೆಯಿಂದ ಸ್ವಲ್ಪ ಹೊರಗೆ ಹೋಗಿರೆಂದು ಅವರಿಗೆ ಅಪ್ಪಣೆ ಕೊಟ್ಟು,,


ಆಗ ಮುಖ್ಯಯಾಜಕರೂ ಫರಿಸಾಯರೂ ಹಿರೀಸಭೆಯನ್ನು ಕೂಡಿಸಿ, “ನಾವು ಈಗ ಏನುಮಾಡಬೇಕು? ಈ ಮನುಷ್ಯನು ಬಹು ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ.


ಈ ಸಂಗತಿಗಳಾದ ಮೇಲೆ ಯೇಸು ಗಲಿಲಾಯದಲ್ಲಿ ಸಂಚಾರ ಮಾಡಿದನು. ಯೆಹೂದ್ಯರು ಆತನನ್ನು ಕೊಲ್ಲುವ ಪ್ರಯತ್ನದಲ್ಲಿದುದ್ದರಿಂದ ಆತನಿಗೆ ಯೂದಾಯದಲ್ಲಿ ಸಂಚರಿಸಲು ಮನಸ್ಸಾಗಲಿಲ್ಲ.


ಸಭಾಮಂದಿರದಲ್ಲಿದ್ದ ಎಲ್ಲರೂ ಈ ಮಾತುಗಳನ್ನು ಕೇಳಿ ಬಹಳವಾಗಿ ಸಿಟ್ಟುಗೊಂಡು,


ಮುಖ್ಯಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮನ್ನೇ ಕುರಿತು ಮಾತನಾಡುತ್ತಿದ್ದಾನೆಂದು ತಿಳಿದುಕೊಂಡು. ಯೇಸುವನ್ನು ಬಂಧಿಸಲು ಸಂದರ್ಭ ನೋಡುತ್ತಿದ್ದರು;


ಅದಕ್ಕೆ ಅವರು, “ನಾವು ರೊಟ್ಟಿಯನ್ನು ತೆಗೆದುಕೊಳ್ಳದೆ ಬಂದಿದ್ದರಿಂದ” ಹೀಗೆ ಹೇಳಿರಬೇಕು ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.


ಸುತ್ತಲೂ ಇದ್ದವರೆಲ್ಲರನ್ನೂ ನೋಡಿ ಆ ಮನುಷ್ಯನಿಗೆ, “ನಿನ್ನ ಕೈಚಾಚು” ಎಂದು ಹೇಳಿದನು. ಅವನು ಹಾಗೆಯೇ ಮಾಡಿದನು, ಕೈ ವಾಸಿಯಾಯಿತು.


ಆ ದಿನಗಳಲ್ಲಿ ಯೇಸು ಪ್ರಾರ್ಥನೆ ಮಾಡಲು ಬೆಟ್ಟಕ್ಕೆ ಹೋಗಿ ರಾತ್ರಿಯೆಲ್ಲಾ ದೇವರನ್ನು ಪ್ರಾರ್ಥಿಸುವುದರಲ್ಲಿ ಕಳೆದನು.


ಆದರೆ ಅವರು ಹೆಚ್ಚು ಮುಂದುವರಿಯಲು ಸಾಧ್ಯವಿಲ್ಲ. ಆ ಯನ್ನ ಯಂಬ್ರರ ಮೂರ್ಖತನವು ಎಲ್ಲರಿಗೂ ಪ್ರಕಟವಾಗಿ ಬಂದ ಹಾಗೆಯೇ ಇವರದೂ ಪ್ರಕಟವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು