Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಈ ಸುದ್ದಿಯು ಯೂದಾಯದಲ್ಲಿಯೂ ಸುತ್ತಲಿರುವ ಎಲ್ಲಾ ಪ್ರಾಂತ್ಯದಲ್ಲಿಯೂ ಹಬ್ಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಯೇಸುವಿನ ಈ ಸಮಾಚಾರ ಜುದೇಯ ನಾಡಿನಲ್ಲೆಲ್ಲಾ ಹಾಗೂ ಸುತ್ತಮುತ್ತಲಿನ ಪ್ರಾಂತ್ಯದಲ್ಲೆಲ್ಲಾ ಹರಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಈ ವಾರ್ತೆಯು ಯೂದಾಯದಲ್ಲಿಯೂ ಸುತ್ತಲಿರುವ ಎಲ್ಲಾ ಪ್ರಾಂತ್ಯದಲ್ಲಿಯೂ ಹಬ್ಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೇಸುವಿನ ಕುರಿತಾದ ಈ ಸುದ್ದಿಯು ಜುದೇಯದಲ್ಲಿಯೂ ಅದರ ಸುತ್ತಮುತ್ತಲಿನ ಎಲ್ಲಾ ಸ್ಥಳಗಳಲ್ಲಿಯೂ ಹಬ್ಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೇಸುವಿನ ವಿಷಯವಾದ ಈ ಸುದ್ದಿಯು ಯೂದಾಯದ ಎಲ್ಲಾ ಪ್ರಾಂತಕ್ಕೂ, ಸುತ್ತಲಿನ ಎಲ್ಲಾ ಪ್ರಾಂತಕ್ಕೂ ಹರಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಹಿ ಜೆಜುಚಿ ಖಬರ್, ಅನಿ ಜುದೆಯಾ ಪ್ರಾಂತ್ಯಾತ್ ಅನಿ ಸಗ್ಳ್ಯಾ ದೆಸಾತ್ ಜಾವ್ನ್ ಪಾವ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:17
8 ತಿಳಿವುಗಳ ಹೋಲಿಕೆ  

ಚಟ್ಟದ ಹತ್ತಿರಕ್ಕೆ ಹೋಗಿ ಅದನ್ನು ಮುಟ್ಟಲು ಹೊತ್ತುಕೊಂಡವರು ನಿಂತರು. ಆಗ ಆತನು, “ಯೌವನಸ್ಥನೇ, ಏಳು ಎಂದು ನಿನಗೆ ಹೇಳುತ್ತೇನೆ” ಅಂದನು.


ಅಷ್ಟರಲ್ಲಿ ಅರಸನಾದ ಹೆರೋದನು ಯೇಸುವಿನ ಹೆಸರು ಪ್ರಸಿದ್ಧಿಗೆ ಬಂದಿರುವ ವಿಷಯ ಕೇಳಿದನು ಮತ್ತು ಜನರು ಆತನ ವಿಷಯದಲ್ಲಿ, “ಸ್ನಾನಿಕನಾದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ; ಆದುದರಿಂದ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿ ಈತನಲ್ಲಿ ಇದೆ” ಎಂದು ಹೇಳುತ್ತಿದ್ದರು.


ಕೂಡಲೆ ಆತನ ಸುದ್ದಿಯು ಗಲಿಲಾಯ ಸೀಮೆಯಲ್ಲೆಲ್ಲಾ ಹಬ್ಬಿತು.


ಆದರೆ ಅವರು ಹೊರಟುಹೋಗಿ ಆ ದೇಶದೊಳಗೆಲ್ಲಾ ಆತನ ಸುದ್ದಿಯನ್ನು ಹಬ್ಬಿಸಿದರು.


ಈ ಸುದ್ದಿ ಆ ದೇಶದೊಳಗೆಲ್ಲಾ ಹಬ್ಬಿತು.


ಆತನ ಸುದ್ದಿಯು ಸಿರಿಯಾದಲ್ಲೆಲ್ಲಾ ಹಬ್ಬಿದ್ದರಿಂದ ಅಸ್ವಸ್ಥರಾದವರನ್ನು, ಅಂದರೆ ನಾನಾ ರೀತಿಯ ರೋಗಗಳಿಂದ ಮತ್ತು ವೇದನೆಗಳಿಂದ ಕಷ್ಟಪಡುವವರನ್ನೂ, ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.


ಅರಸನಾದ ಹೆರೋದನ ಕಾಲದಲ್ಲಿ; ಯೂದಾಯ ಸೀಮೆಯ ಬೇತ್ಲೆಹೇಮ್ ಎಂಬ ಊರಿನಲ್ಲಿ ಯೇಸು ಹುಟ್ಟಿದಾಗ ಪೂರ್ವದೇಶದ ಜ್ಞಾನಿಗಳು ಯೆರೂಸಲೇಮಿಗೆ ಬಂದು,


ತರುವಾಯ ಯೇಸು ಪವಿತ್ರಾತ್ಮನ ಶಕ್ತಿಯಿಂದ ಕೂಡಿದವನಾಗಿ ಗಲಿಲಾಯಕ್ಕೆ ಹಿಂತಿರುಗಿದನು; ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಹರಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು