Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:41 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಆಗ ಯೇಸು, “ಒಬ್ಬ ಸಾಹುಕಾರನಿಗೆ ಇಬ್ಬರು ಸಾಲಗಾರರಿದ್ದರು. ಒಬ್ಬನು ಐನೂರು ಬೆಳ್ಳಿ ನಾಣ್ಯಗಳನ್ನು ಕೊಡಬೇಕಾಗಿತ್ತು. ಮತ್ತೊಬ್ಬನು ಐವತ್ತು ಬೆಳ್ಳಿ ನಾಣ್ಯಗಳನ್ನು ಕೊಡಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಆಗ ಯೇಸು, “ಒಬ್ಬ ಸಾಲಿಗನಿಗೆ ಇಬ್ಬರು ಸಾಲಗಾರರಿದ್ದರು. ಒಬ್ಬನು ಐನೂರು, ಇನ್ನೊಬ್ಬನು ಐವತ್ತು ಬೆಳ್ಳಿ ನಾಣ್ಯಗಳನ್ನು ಅವನಿಗೆ ಸಾಲ ಕೊಡಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಆಗ ಯೇಸು - ಒಬ್ಬ ಸಾಹುಕಾರನಿಗೆ ಇಬ್ಬರು ಸಾಲಗಾರರಿದ್ದರು; ಒಬ್ಬನು ಐನೂರು ಹಣ ಕೊಡಬೇಕಾಗಿತ್ತು. ಮತ್ತೊಬ್ಬನು ಐವತ್ತು ಹಣ ಕೊಡಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಯೇಸು, “ಇಬ್ಬರು ಮನುಷ್ಯರಿದ್ದರು. ಅವರಿಬ್ಬರೂ ಒಬ್ಬನೇ ಸಾಹುಕಾರನಿಂದ ಹಣವನ್ನು ಬಡ್ಡಿಗೆ ತೆಗೆದುಕೊಂಡಿದ್ದರು. ಒಬ್ಬನು ಐನೂರು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡಿದ್ದನು. ಇನ್ನೊಬ್ಬನು ಐವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಆಗ ಯೇಸು, “ಸಾಲಕೊಡುವ ಒಬ್ಬನಿಗೆ ಇಬ್ಬರು ಸಾಲಗಾರರಿದ್ದರು, ಒಬ್ಬನು ಐದು ನೂರು ಬೆಳ್ಳಿ ನಾಣ್ಯಗಳನ್ನೂ, ಮತ್ತೊಬ್ಬನು ಐವತ್ತು ಬೆಳ್ಳಿ ನಾಣ್ಯಗಳನ್ನೂ ಕೊಡಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ತನ್ನಾ ಜೆಜುನ್ “ದೊಗೆ ಜಾನಾ ರಿನ್ಕಾರಿ ಹೊತ್ತೆ, ತೆನಿ ರಿನ್ ಫೆಡ್ತಲೆ ಹೊತ್ತೆ. ಎಕ್ಲ್ಯಾನ್ ಪಾಸ್ಸೆ ಚಾಂದಿಚೆ ಪೈಸೆ ದಿತಲೆ ಹೊತ್ತೆ, ಅನಿ ಅನಿ ಎಕ್ಲ್ಯಾನ್ ಪನ್ನಾಸ್ ಚಾಂದಿಚೆ ಪೈಸೆ ದಿತಲೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:41
17 ತಿಳಿವುಗಳ ಹೋಲಿಕೆ  

ಹೀಗಿರಲು ನಾನು ಹೇಳುವ ಮಾತೇನಂದರೆ, ಇವಳ ಪಾಪಗಳು ಬಹಳವಾಗಿದ್ದರೂ ಅವೆಲ್ಲಾವು ಕ್ಷಮಿಸಲ್ಪಟ್ಟಿವೆ. ಇದಕ್ಕೆ ಪ್ರಮಾಣವೇನಂದರೆ ಇವಳು ತೋರಿಸಿದ ಪ್ರೀತಿ ಬಹಳ. ಆದರೆ ಯಾವನಿಗೆ ಸ್ವಲ್ಪ ಮಾತ್ರ ಕ್ಷಮಿಸಲ್ಪಟ್ಟಿದೆಯೋ ಅವನು ತೋರಿಸುವ ಪ್ರೀತಿಯು ಸ್ವಲ್ಪವೇ” ಅಂದನು.


ಅಪರಾಧಗಳು ಹೆಚ್ಚಾಗುತ್ತಾ ಬಂದೆಂತಲ್ಲಾ ಧರ್ಮಶಾಸ್ತ್ರವು ಅದರೊಂದಿಗೆ ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.


ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಬೆಳ್ಳಿ ನಾಣ್ಯ ಕೊಡಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ, ‘ನನ್ನ ಸಾಲ ತೀರಿಸು’ ಎಂದು ಹೇಳಿದನು.


ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸಿದಂತೆ ನಮ್ಮ ತಪ್ಪುಗಳನ್ನು ಕ್ಷಮಿಸು.


ಎಲ್ಲರೂ ಪಾಪ ಮಾಡಿ ದೇವರ ಮಹಿಮೆಯನ್ನು ಹೊಂದದೇ ಹೋಗಿದ್ದಾರೆ.


ನಮಗೆ ತಪ್ಪುಮಾಡಿರುವ ಪ್ರತಿಯೊಬ್ಬನನ್ನು ನಾವು ಕ್ಷಮಿಸುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸು. ನಮ್ಮನ್ನು ಶೋಧನೆಯೊಳಗೆ ಸೇರಿಸದಂತೆ ಪಾರುಮಾಡು ಎಂದು ಹೇಳಿರಿ” ಅಂದನು.


ಇಲ್ಲವೆ ಸಿಲೊವಾಮಿನಲ್ಲಿ ಗೋಪುರ ಬಿದ್ದು ಸತ್ತ ಆ ಹದಿನೆಂಟು ಮಂದಿಯು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಕೆಟ್ಟವರೆಂದು ನೀವು ಭಾವಿಸುತ್ತೀರೋ?


ತಿಳಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಯಾವನಿಗೆ ಬಹಳವಾಗಿ ಕೊಡಲ್ಪಟ್ಟಿದೆಯೋ ಅವನ ಕಡೆಯಿಂದ ಬಹಳವಾಗಿ ನಿರೀಕ್ಷಿಸಲ್ಪಡುವುದು. ಇದಲ್ಲದೆ ಯಾವನ ವಶಕ್ಕೆ ಬಹಳವಾಗಿ ಒಪ್ಪಿಸಿದೆಯೋ ಅವನ ಕಡೆಯಿಂದ ಇನ್ನೂ ಹೆಚ್ಚಾಗಿ ಕೇಳಲ್ಪಡುವುದು.


ಮತ್ತು ಯೆಹೋವನು ನನಗೆ ಹೀಗೆ ಹೇಳಿದನು, “ಭ್ರಷ್ಟಳಾದ ಇಸ್ರಾಯೇಲ್ ದ್ರೋಹಿಯಾದ ಯೆಹೂದಕ್ಕಿಂತಲೂ ಶಿಷ್ಟಳಾಗಿ ಕಂಡುಬಂದಿದ್ದಾಳೆ.


ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ? ನೋಡಿರಿ, ನಿಮ್ಮ ದೋಷಗಳ ನಿಮಿತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.


“ನಮ್ಮ ತಂದೆ ಮರುಭೂಮಿಯಲ್ಲಿ ಸತ್ತುಹೋದನು. ಅವನು ಕೋರಹನ ಸಮೂಹದವರು ಯೆಹೋವನಿಗೆ ವಿರುದ್ಧವಾಗಿ ತಿರುಗಿಬಿದ್ದವರೊಳಗೆ ಸೇರಿದವನಲ್ಲ. ಅವನು ಸತ್ತದ್ದು ಸ್ವಂತ ಕರ್ಮಫಲವೇ. ಅವನಿಗೆ ಗಂಡು ಮಕ್ಕಳಿಲ್ಲ.


ಅದಕ್ಕೆ ಯೇಸು, “ನೀವೇ ಅವರಿಗೆ ಊಟಕ್ಕೇನಾದರೂ ಕೊಡಿರಿ” ಎಂದು ಉತ್ತರಕೊಟ್ಟನು. ಅದಕ್ಕವರು, “ನಾವು ಹೋಗಿ ಇನ್ನೂರು ದಿನಾರಿ ನಾಣ್ಯಗಳ ಬೆಲೆಯಷ್ಟು ರೊಟ್ಟಿಯನ್ನು ಕೊಂಡುಕೊಂಡು ಅವರಿಗೆ ಊಟ ಕೊಡಬೇಕೋ?” ಎಂದು ಹೇಳಲು


ಅದಕ್ಕೆ ಯೇಸು, “ಸೀಮೋನನೇ, ನಾನು ನಿನಗೆ ಹೇಳಬೇಕಾದ ಒಂದು ಮಾತದೆ” ಅಂದಾಗ ಸೀಮೋನನು, “ಬೋಧಕನೇ, ಹೇಳು” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು