Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:46 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ನೀನು ನನ್ನ ತಲೆಗೆ ಎಣ್ಣೆ ಹಚ್ಚಲಿಲ್ಲ; ಇವಳಾದರೋ ಸುಗಂಧ ತೈಲವನ್ನು ಕಾಲಿಗೆ ಹಚ್ಚಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ನನ್ನ ತಲೆಗೆ ನೀನು ಎಣ್ಣೆ ಹಚ್ಚಲಿಲ್ಲ; ಈಕೆಯೋ ನನ್ನ ಪಾದಗಳಿಗೆ ಸುಗಂಧ ತೈಲವನ್ನು ಹಚ್ಚಿರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ನೀನು ನನ್ನ ತಲೆಗೆ ಎಣ್ಣೆ ಹಚ್ಚಲಿಲ್ಲ; ಇವಳಾದರೋ ಸುಗಂಧತೈಲವನ್ನು ಕಾಲಿಗೆ ಹಚ್ಚಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ನೀನು ನನ್ನ ತಲೆಗೆ ಎಣ್ಣೆಯನ್ನು ಹಚ್ಚಲಿಲ್ಲ. ಈಕೆಯಾದರೋ ನನ್ನ ಪಾದಗಳಿಗೆ ಪರಿಮಳತೈಲವನ್ನು ಹಚ್ಚಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ನೀನು ನನ್ನ ತಲೆಗೆ ಎಣ್ಣೆ ಹಚ್ಚಲಿಲ್ಲ, ಆದರೆ ಈ ಸ್ತ್ರೀಯು ನನ್ನ ಪಾದಗಳಿಗೆ ಸುಗಂಧ ತೈಲವನ್ನು ಹಚ್ಚಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ಮಾಜ್ಯಾ ಟಕ್ಲ್ಯಾಕ್ ತಿಯಾ ತೆಲ್ ಲಾವುಕ್ನೆಯ್, ಖರೆ ತೆನಿ ಮಾಜ್ಯಾ ಪಾಯಾ ವೈನಿ, ಬರೆ ವಾಸ್ ಯೆತಲೆ ಮ್ಹಾಗ್ರೆ ತೆಲ್ ವೊತ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:46
11 ತಿಳಿವುಗಳ ಹೋಲಿಕೆ  

ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ, ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.


ನಿನ್ನ ಬಟ್ಟೆಗಳು ಯಾವಾಗಲೂ ಬಿಳುಪಾಗಿರಲಿ. ನಿನ್ನ ತಲೆಗೆ ಎಣ್ಣೆಯ ಕೊರತೆ ಇಲ್ಲದಿರಲಿ.


ಆದರೆ ನೀನು ಉಪವಾಸಮಾಡುವಾಗ ತಲೆಗೆ ಎಣ್ಣೆ ಹಚ್ಚಿಕೊಂಡು ಮುಖವನ್ನು ತೊಳೆದುಕೋ.


ಮೂರು ವಾರ ಮುಗಿಯುವ ತನಕ ನಾನು ರುಚಿಪದಾರ್ಥವನ್ನು ತಿನ್ನಲಿಲ್ಲ. ಮಾಂಸವನ್ನೂ, ದ್ರಾಕ್ಷಾರಸವನ್ನೂ ನನ್ನ ಬಾಯಿಗೆ ಹಾಕಲಿಲ್ಲ. ಎಣ್ಣೆಯನ್ನು ಹಚ್ಚಿಕೊಳ್ಳಲಿಲ್ಲ.


ಹೃದಯಾನಂದಕರವಾದ ದ್ರಾಕ್ಷಾರಸವನ್ನು, ಮುಖಕ್ಕೆ ಕಾಂತಿಯನ್ನು ಉಂಟುಮಾಡುವ ಎಣ್ಣೆಯನ್ನು, ಪ್ರಾಣಾಧಾರವಾದ ರೊಟ್ಟಿಯನ್ನು ಸಂಪಾದಿಸಿಕೊಳ್ಳುತ್ತಾರೆ.


ತೆಕೋವ ಪಟ್ಟಣದಿಂದ ಒಬ್ಬ ಬುದ್ಧಿವಂತೆಯಾದ ಸ್ತ್ರೀಯನ್ನು ಕರೆದುಕೊಂಡು ಬರಲು ತಿಳಿಸಿದನು. ಅವನು ಆಕೆಗೆ, “ನೀನು ಪ್ರಿಯರನ್ನು ಕಳೆದುಕೊಂಡು ಬಹು ದಿನಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ಶೋಕವಸ್ತ್ರಗಳನ್ನು ಧರಿಸಿಕೊಂಡು ಎಣ್ಣೆಹಚ್ಚಿಕೊಳ್ಳದೆ,


ನೀನು ಸ್ನಾನಮಾಡಿ, ಸುಗಂಧತೈಲವನ್ನು ಹಚ್ಚಿಕೊಂಡು, ಶ್ರೇಷ್ಠವಸ್ತ್ರಗಳನ್ನು ಧರಿಸಿಕೊಂಡು ಅಲ್ಲಿಗೆ ಹೋಗು; ಅವನು ಅನ್ನಪಾನಗಳನ್ನು ತೆಗೆದುಕೊಳ್ಳುವವರೆಗೂ ಮರೆಯಾಗಿದ್ದು.


ನೀನು ಬಿತ್ತಿದರೂ ಕೊಯ್ಯುವುದಿಲ್ಲ. ಎಣ್ಣೆಯ ಕಾಯಿಯನ್ನು ಜಜ್ಜಿದರೂ ಮೈಗೆ ಎಣ್ಣೆ ಹತ್ತಿಕೊಳ್ಳುವುದಿಲ್ಲ. ದ್ರಾಕ್ಷಿಯ ಹಣ್ಣನ್ನು ತುಳಿದರೂ ದ್ರಾಕ್ಷಾರಸವನ್ನು ಕುಡಿಯುವುದಿಲ್ಲ.


ದ್ರಾಕ್ಷಾರಸವನ್ನು ಬೋಗುಣಿಯಲ್ಲಿ ಕುಡಿಯುತ್ತಾರೆ ಮತ್ತು ಉತ್ತಮ ಅಭಿಷೇಕ ತೈಲಗಳನ್ನು ಹಚ್ಚಿಕೊಳ್ಳುತ್ತಾರೆ, ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡುವುದಿಲ್ಲ.


ಆಗ ದಾವೀದನು ನೆಲದಿಂದೆದ್ದು, ಸ್ನಾನ ಮಾಡಿ, ತೈಲ ಹಚ್ಚಿಕೊಂಡು, ತನ್ನ ಬಟ್ಟೆಗಳನ್ನು ಬದಲಿಸಿ, ಯೆಹೋವನ ಮಂದಿರಕ್ಕೆ ಹೋಗಿ ಆರಾಧನೆ ಮಾಡಿದನು. ಅನಂತರ ಮನೆಗೆ ಬಂದು ಆಹಾರ ತರಿಸಿ ಊಟಮಾಡಿದನು.


ಹೀಗಿರಲು ನಾನು ಹೇಳುವ ಮಾತೇನಂದರೆ, ಇವಳ ಪಾಪಗಳು ಬಹಳವಾಗಿದ್ದರೂ ಅವೆಲ್ಲಾವು ಕ್ಷಮಿಸಲ್ಪಟ್ಟಿವೆ. ಇದಕ್ಕೆ ಪ್ರಮಾಣವೇನಂದರೆ ಇವಳು ತೋರಿಸಿದ ಪ್ರೀತಿ ಬಹಳ. ಆದರೆ ಯಾವನಿಗೆ ಸ್ವಲ್ಪ ಮಾತ್ರ ಕ್ಷಮಿಸಲ್ಪಟ್ಟಿದೆಯೋ ಅವನು ತೋರಿಸುವ ಪ್ರೀತಿಯು ಸ್ವಲ್ಪವೇ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು