Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು, ಮೊಳೆತು, ನೂರರಷ್ಟು ಫಲವನ್ನು ಕೊಟ್ಟವು.” ಈ ಮಾತುಗಳನ್ನು ಹೇಳಿ ಆತನು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇನ್ನೂ ಕೆಲವು ಬೀಜಗಳು ಹದವಾದ ಭೂಮಿಯಲ್ಲಿ ಬಿದ್ದವು. ಅವು ಬೆಳೆದು ನೂರ್ಮಡಿ ಫಸಲನ್ನು ಕೊಟ್ಟವು.” ಈ ಸಾಮತಿಯನ್ನು ಮುಗಿಸಿದ ಮೇಲೆ ಯೇಸು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ,” ಎಂದು ಒತ್ತಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇನ್ನು ಕೆಲವು ಬೀಜ ಒಳ್ಳೆಯ ನೆಲದಲ್ಲಿ ಬಿದ್ದು ಮೊಳೆತು ನೂರರಷ್ಟು ಫಲವನ್ನು ಕೊಟ್ಟವು. ಈ ಮಾತುಗಳನ್ನು ಹೇಳಿ ಆತನು - ಕೇಳುವದಕ್ಕೆ ಕಿವಿಯುಳ್ಳವನು ಕೇಳಲಿ ಎಂದು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದವು. ಈ ಬೀಜಗಳು ಮೊಳೆತು ಬೆಳೆದು ನೂರರಷ್ಟು ಹೆಚ್ಚು ಫಲವನ್ನು ಕೊಟ್ಟವು.” ಯೇಸು ಈ ಸಾಮ್ಯವನ್ನು ಹೇಳಿ ಮುಗಿಸಿದ ಮೇಲೆ, “ನನ್ನ ಮಾತನ್ನು ಆಲಿಸುತ್ತಿರುವ ಜನರೇ, ಕೇಳಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಉಳಿದ ಬೀಜಗಳು ಒಳ್ಳೆಯ ನೆಲದ ಮೇಲೆ ಬಿದ್ದವು. ಆಗ ಅವು ಬೆಳೆದು ನೂರರಷ್ಟು ಫಲಕೊಟ್ಟವು.” ಇದನ್ನು ಯೇಸು ಹೇಳಿ, “ಕೇಳುವುದಕ್ಕೆ ಕಿವಿಯುಳ್ಳವರು ಕೇಳಲಿ,” ಎಂದು ಒತ್ತಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಅನಿ ಉಲ್ಲೆ ಭ್ಹಿಂಯ್ ಬರ್‍ಯಾ ಮಾಟಿತ್ ಪಡ್ಲೆ ಝಾಡಾ ಮೊಟಿ ಹೊಲಿ, ಅನಿ ಸೆಂಬರ್ ವಾಟ್ಯಾನಿ ಫಳ್ ದಿಲ್ಯಾನಿ” “ತುಮ್ಕಾ ಆಯ್ಕುಕ್ ಮನ್ ರ್‍ಹಾಲ್ಯಾರ್ ಆಯ್ಕಾ?” ಮನುನ್ ಸಾಂಗುನ್ ಕಾನಿ ಮುಗಸ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:8
25 ತಿಳಿವುಗಳ ಹೋಲಿಕೆ  

ಕೇಳುವುದ್ದಕ್ಕೆ ಕಿವಿಯುಳ್ಳವನು ಕೇಳಲಿ.


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನಲ್ಲಿರುವ ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವುದಕ್ಕೆ ಅನುಮತಿ ಕೊಡುವೆನು.


ಮತ್ತೆ ಕೆಲವರು ವಾಕ್ಯವನ್ನು ಕೇಳಿ ಕೈಕೊಂಡು ಮೂವತ್ತರಷ್ಟಾಗಲಿ ಅರವತ್ತರಷ್ಟಾಗಲಿ ನೂರರಷ್ಟಾಗಲಿ ಫಲವನ್ನು ಕೊಡುತ್ತಾರೆ; ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜವಾಗಿರುವವರು” ಅಂದನು.


ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಮೊಳೆತು ಬೆಳೆದು ಬಂದು ಫಲಕೊಟ್ಟವು; ಅವುಗಳಲ್ಲಿ ಕೆಲವು ಮೂವತ್ತರಷ್ಟು, ಕೆಲವು ಅರುವತ್ತರಷ್ಟು, ಕೆಲವು ನೂರರಷ್ಟು ಫಲವನ್ನು ಕೊಟ್ಟವು.”


ಒಳ್ಳೆಯ ಮಣ್ಣಿನಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿ ತಿಳಿದುಕೊಂಡು ಫಲವಂತನಾಗಿ ನೂರರಷ್ಟಾಗಲಿ, ಅರವತ್ತರಷ್ಟಾಗಲಿ, ಮೂವತ್ತರಷ್ಟಾಗಲಿ ಫಲವನ್ನು ಕೊಡುವವನೇ” ಎಂದು ಹೇಳಿದನು.


ಕೇಳುವ ಕಿವಿ, ನೋಡುವ ಕಣ್ಣು, ಇವೆರಡನ್ನೂ ಯೆಹೋವನು ನಿರ್ಮಿಸಿದ್ದಾನೆ.


ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ತಮ್ಮ ಒಳ್ಳೆಯ ಹೃದಯದಲ್ಲಿ ಅದನ್ನು ಸಂಗ್ರಹಿಸಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ. ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜಗಳು.


ಕಿವಿಗೊಟ್ಟು ಕೇಳಿರಿ, ಹೆಮ್ಮೆಪಡಬೇಡಿರಿ; ಯೆಹೋವನೇ ಮಾತನಾಡಿದ್ದಾನೆ.


ಜ್ಞಾನವೆಂಬಾಕೆಯು ಕರೆಯುತ್ತಾಳಲ್ಲವೇ? ವಿವೇಕವೆಂಬ ಆಕೆಯು ಧ್ವನಿಗೈಯುತ್ತಾಳಲ್ಲವೇ?


ಇಸಾಕನು ಆ ದೇಶದಲ್ಲಿ ಬೀಜವನ್ನು ಬಿತ್ತಿ ಅದೇ ವರ್ಷದಲ್ಲಿ ನೂರರಷ್ಟು ಬೆಳೆಯನ್ನು ಕೊಯ್ದನು; ಯೆಹೋವನು ಅವನನ್ನು ಅಭಿವೃದ್ಧಿಪಡಿಸಿದನು;


ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, ಸಕಲ ಸತ್ಕಾರ್ಯಗಳಲ್ಲಿ ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ,


ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ.


ಯೆಹೋವನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ತಪ್ಪದೆ ಕಳುಹಿಸುತ್ತಿದ್ದರೂ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಎಂದು ಹೇಳಿದನು.


“ಯಾರಿಗಾದರೂ ಕೇಳುವುದಕ್ಕೆ ಕಿವಿಯಿದ್ದರೆ ಕೇಳಲಿ” ಅಂದನು.


ಮತ್ತೆ ಕೆಲವು ಬೀಜಗಳು ಮುಳ್ಳುಪೊದೆಗಳೊಳಗೆ ಬಿದ್ದವು. ಮುಳ್ಳುಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅದುಮಿಬಿಟ್ಟವು.


ಅದು ಭೂಮಿಗಾದರೂ ತಿಪ್ಪೆಗಾದರೂ ಉಪಯೋಗಕ್ಕೆ ಬರುವುದಿಲ್ಲ, ಅದನ್ನು ಹೊರಗೆ ಬಿಸಾಡುತ್ತಾರೆ. ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಅಂದನು.


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.


ಕಿವಿಯುಳ್ಳವನು ಕೇಳಲಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು