Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸಂಜೆಯಾಗುತ್ತಿರಲು, ಆ ಹನ್ನೆರಡು ಮಂದಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಈ ಗುಂಪಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಹಳ್ಳಿಪಳ್ಳಿಗಳಿಗೆ ಹೋಗಿ ಅವರಿಗೋಸ್ಕರ ಊಟವಸತಿಗಳನ್ನು ಏರ್ಪಡಿಸಿಕೊಳ್ಳಲಿ; ನಾವು ಇಲ್ಲಿ ನಿರ್ಜನ ಪ್ರದೇಶದಲ್ಲಿ ಇದ್ದೇವಲ್ಲಾ” ಎಂದು ಆತನಿಗೆ ಹೇಳಲಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅಷ್ಟರಲ್ಲಿ ಸಾಯಂಕಾಲವಾಗುತ್ತಾ ಬಂದಿತು. ಹನ್ನೆರಡು ಮಂದಿ ಪ್ರೇಷಿತರು ಯೇಸುವಿನ ಬಳಿಗೆ ಬಂದು, “ಇದು ನಿರ್ಜನ ಪ್ರದೇಶ, ಜನರನ್ನು ಕಳುಹಿಸಿಬಿಡಿ; ಅವರು ಸಮೀಪದ ಊರುಕೇರಿಗಳಿಗೆ ಹೋಗಿ ಊಟವಸತಿಯನ್ನು ಒದಗಿಸಿಕೊಳ್ಳಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹೊತ್ತು ಇಳಿಯುತ್ತಾ ಬಂತು. ಆ ಹನ್ನೆರಡು ಮಂದಿ ಶಿಷ್ಯರು ಆತನ ಬಳಿಗೆ ಬಂದು - ಈ ಗುಂಪಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಹಳ್ಳಿಪಳ್ಳಿಗಳಿಗೆ ಹೋಗಿ ಇಳುಕೊಂಡು ಊಟಕ್ಕೆ ಬೇಕಾದ ಪದಾರ್ಥಗಳನ್ನು ದೊರಕಿಸಿಕೊಳ್ಳಲಿ; ನಾವು ಇಲ್ಲಿ ಅಡವಿಯ ಸ್ಥಳದಲ್ಲಿ ಇದ್ದೇವಲ್ಲಾ ಎಂದು ಆತನಿಗೆ ಹೇಳಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅಂದು ಸಾಯಂಕಾಲ, ಹನ್ನೆರಡು ಮಂದಿ ಅಪೊಸ್ತಲರು ಯೇಸುವಿನ ಬಳಿಗೆ ಬಂದು, “ಈ ಸ್ಥಳದಲ್ಲಿ ಯಾರೂ ವಾಸವಾಗಿಲ್ಲ. ಆದ್ದರಿಂದ ಜನರನ್ನು ಕಳುಹಿಸಿಬಿಡು. ಅವರು ಸುತ್ತಮುತ್ತಲಿರುವ ಹೊಲಗಳಿಗೂ ಊರುಗಳಿಗೂ ಹೋಗಿ ಆಹಾರವನ್ನು ಕೊಂಡುಕೊಳ್ಳಲಿ ಮತ್ತು ರಾತ್ರಿ ನಿದ್ರಿಸಲು ಸ್ಥಳವನ್ನು ಹುಡುಕಿಕೊಳ್ಳಲಿ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಸಂಜೆಯಾಗುತ್ತಿದ್ದಾಗ ಹನ್ನೆರಡು ಮಂದಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಈ ಜನಸಮೂಹವು ಸುತ್ತಲಿರುವ ಊರುಗಳಿಗೂ ಸೀಮೆಗಳಿಗೂ ಹೋಗಿ ಊಟವಸತಿಯನ್ನು ದೊರಕಿಸಿಕೊಳ್ಳುವಂತೆ ಅವರನ್ನು ಕಳುಹಿಸಿಬಿಡಿ. ನಾವು ಇಲ್ಲಿ ನಿರ್ಜನ ಪ್ರದೇಶದಲ್ಲಿ ಇದ್ದೇವಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ದಿಸ್ ಬುಡುಕ್ ಯೆಲ್ಲ್ಯಾತನ್ನಾ ಬಾರಾ ಜಾನಾ ಶಿಸಾ ಜೆಜುಕ್ಡೆ ಗೆಲಿ, ಅನಿ “ಲೊಕಾಕ್ನಿ ಧಾಡುನ್ ದಿ, ತೆನಿ ಜಾವ್ನ್ ಗಾಂವಾತ್ನಿ, ಅನಿ ಶೆತಾತ್ನಿ ಅಪ್ನಾಕ್ ಜೆವ್ಕ್ ಅನಿ ರಾವ್ಕ್ ಕಾಯ್ತರ್ ಯವಸ್ತಾ ಕರುನ್ ಘೆಂವ್ದಿತ್, ಅದ್ದಿಚ್ ಹ್ಯೊ ಜಾಗೊ ಬಗಟ್ಲ್ಯಾರ್, ಕಡೆಕ್ ಕಾಡುನ್ ಟಾಕಲ್ಲ್ಯಾ ಸಾರ್ಕೊ ಹಾಯ್”, ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:12
13 ತಿಳಿವುಗಳ ಹೋಲಿಕೆ  

ಆದರೆ ಆತನು ಆಕೆಗೆ ಏನೂ ಉತ್ತರ ಕೊಡಲಿಲ್ಲ. ಆಗ ಆತನ ಶಿಷ್ಯರು ಬಂದು, “ಅವಳು ನಮ್ಮ ಹಿಂದೆ ಕೂಗಿಕೊಂಡು ಬರುತ್ತಿದ್ದಾಳೆ. ಆಕೆಯನ್ನು ಕಳುಹಿಸಿಬಿಡು” ಎಂದು ಆತನನ್ನು ಬೇಡಿಕೊಂಡರು.


ಅರಣ್ಯದಲ್ಲಿ, ಘೋರ ಮರುಭೂಮಿಯಲ್ಲಿ ನಿನ್ನನ್ನು ಲಕ್ಷಿಸಿದವನು ನಾನೇ.


ತರುವಾಯ ಯೇಸು ಗಲಿಲಾಯದ ಸಮುದ್ರವನ್ನು ದಾಟಿ, ಆಚೆ ದಡಕ್ಕೆ ಹೋದನು. ಅದಕ್ಕೆ ತಿಬೇರಿಯ ಸಮುದ್ರವೆಂತಲೂ ಹೇಳುತ್ತಾರೆ.


ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ನಾನು ಈ ಜನರನ್ನು ನೋಡಿ ಕನಿಕರಪಡುತ್ತೇನೆ. ಏಕೆಂದರೆ ಅವರು ಮೂರು ದಿನಗಳಿಂದಲೂ ನನ್ನ ಜೊತೆಯಲ್ಲಿದ್ದಾರೆ. ಅವರಿಗೆ ತಿನ್ನುವುದಕ್ಕೆ ಏನೂ ಇಲ್ಲ. ಅವರನ್ನು ಹಸಿವಿನಿಂದ ಕಳುಹಿಸಿಬಿಡುವುದಕ್ಕೆ ನನಗೆ ಇಷ್ಟವಿಲ್ಲ. ಅವರು ದಾರಿಯಲ್ಲಿ ಬಳಲಿ ಹೋದಾರು” ಎಂದು ಹೇಳಿದನು.


“‘ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ದೇಶದಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.


ಯೇಸು ಅದನ್ನು ಕೇಳಿ ದೋಣಿಯನ್ನು ಹತ್ತಿ ಆ ಸ್ಥಳವನ್ನು ಬಿಟ್ಟು ಅಡವಿಯ ಸ್ಥಳಕ್ಕೆ ಹೋದನು. ಇದನ್ನು ಕೇಳಿದ ಜನರು ಗುಂಪು ಗುಂಪಾಗಿ ತಮ್ಮ ತಮ್ಮ ಪಟ್ಟಣಗಳಿಂದ ಕಾಲುನಡಿಗೆಯಿಂದ ಆತನನ್ನು ಹಿಂಬಾಲಿಸಿದರು.


ಜನರ ಗುಂಪು ಇದನ್ನು ತಿಳಿದು ಯೇಸುವಿನ ಹಿಂದೆ ಬರಲು ಆತನು ಅವರನ್ನು ಪ್ರೀತಿಯಿಂದ ಸೇರಿಸಿಕೊಂಡು ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ, ಸ್ವಸ್ಥತೆ ಅಗತ್ಯವಿದ್ದವರನ್ನು ಗುಣಪಡಿಸಿದನು.


ಆತನು, “ನೀವೇ ಅವರಿಗೆ ಊಟಕ್ಕೆ ಕೊಡಿರಿ” ಅಂದನು. ಅದಕ್ಕವರು, “ನಮ್ಮಲ್ಲಿ ಐದು ರೊಟ್ಟಿ ಎರಡು ಮೀನು ಹೊರತು ಹೆಚ್ಚೇನೂ ಇಲ್ಲ, ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡು ತರಬೇಕೋ?” ಅಂದರು.


ಯಾಕೆಂದರೆ ನಿಮ್ಮ ವಿಜ್ಞಾಪನೆಯಿಂದಲೂ ಮತ್ತು ಯೇಸು ಕ್ರಿಸ್ತನ ಆತ್ಮನ ಸಹಾಯದಿಂದಲೂ ಇದು ನನ್ನ ಬಿಡುಗಡೆಗೆ ಅನುಕೂಲವಾಗುವುದೆಂದು ಬಲ್ಲೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು