Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮನುಷ್ಯನನ್ನು ಹೊಡೆದು ಕೊಂದವನು ಖಂಡಿತವಾಗಿ ಸಾಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ಮನುಷ್ಯನನ್ನು ಹೊಡೆದು ಕೊಂದವನಿಗೆ ಮರಣದಂಡನೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮನುಷ್ಯನನ್ನು ಹೊಡೆದು ಕೊಂದವನಿಗೆ ಮರಣ ಶಿಕ್ಷೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಒಬ್ಬನು ಮತ್ತೊಬ್ಬನನ್ನು ಹೊಡೆದು ಕೊಂದರೆ, ಅವನೂ ಕೊಲ್ಲಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಮನುಷ್ಯನನ್ನು ಸಾಯುವಂತೆ ಹೊಡೆದವನು ಖಂಡಿತವಾಗಿ ಸಾಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:12
11 ತಿಳಿವುಗಳ ಹೋಲಿಕೆ  

ದೇವರು ಮನುಷ್ಯರನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದ್ದರಿಂದ ಯಾರು ಮನುಷ್ಯನ ರಕ್ತವನ್ನು ಸುರಿಸುತ್ತಾನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.


ಆಗ ಯೇಸು ಅವನಿಗೆ, “ನಿನ್ನ ಕತ್ತಿಯನ್ನು ತಿರುಗಿ ಒರೆಯಲ್ಲಿ ಸೇರಿಸು; ಕತ್ತಿಯನ್ನು ಹಿಡಿದವರೆಲ್ಲರೂ ಕತ್ತಿಯಿಂದ ನಾಶವಾಗುವರು,


“‘ಮನುಷ್ಯನನ್ನು ಕೊಂದವನಿಗೆ ಮರಣ ಶಿಕ್ಷೆಯಾಗಬೇಕು.


ಆಗ ದಾವೀದನು ನಾತಾನನಿಗೆ, “ನಾನು ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದ್ದೇನೆ” ಎಂದು ಹೇಳಿದನು. ನಾತಾನನು ಅವನಿಗೆ “ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ, ನೀನು ಸಾಯುವುದಿಲ್ಲ.


ಇದಲ್ಲದೆ ನಿಮ್ಮ ರಕ್ತ ಸುರಿಸಿ ಜೀವ ತೆಗೆಯುವವನಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ, ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿ ತೀರಿಸುವೆನು. ನರಹತ್ಯವು ಸಹೋದರ ಹತ್ಯವಲ್ಲವೇ?


ಈ ಮೂರರಲ್ಲಿ ಯಾವುದನ್ನೂ ನಡೆಸದೆ ಹೋದರೆ ಅವಳು ಏನೂ ಕೊಡದೆ ಬಿಡುಗಡೆಯಾಗಿ ಹೋಗಬಹುದು.


“ಅವರು, ರಹಸ್ಯವಾಗಿ ನರಹತ್ಯಮಾಡಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು