Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಪಶುಸಂಗ ಮಾಡಿದವನಿಗೆ ಮರಣಶಿಕ್ಷೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ಪ್ರಾಣಿಪಶು ಸಂಗಮಾಡಿದವನಿಗೆ ಮರಣದಂಡನೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಪಶುಸಂಗ ಮಾಡಿದವನಿಗೆ ಮರಣಶಿಕ್ಷೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಪಶುಸಂಗ ಮಾಡಿದವನಿಗೆ ಮರಣದಂಡನೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಪಶುವಿನ ಸಂಗಡ ಸಂಗಮಿಸುವ ಯಾರಾದರೂ ಸರಿ, ಅಂಥವನಿಗೆ ಮರಣದಂಡನೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:19
14 ತಿಳಿವುಗಳ ಹೋಲಿಕೆ  

“ಅವರು, ಪಶುಸಂಗಮ ಮಾಡಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.


ಪಶುಸಂಗಮವನ್ನು ಮಾಡಿ ಅಶುದ್ಧರಾಗಬಾರದು. ಯಾವ ಸ್ತ್ರೀಯೂ ಸಂಗಮಕ್ಕಾಗಿ ಪಶುವಿನ ಮುಂದೆ ನಿಲ್ಲಬಾರದು; ಅದು ಸ್ವಭಾವಕ್ಕೆ ವಿರುದ್ಧವಾದದ್ದು.


ಅವರ ದೇಶವು ಅಶುದ್ಧವಾಗಿ ಹೋದುದರಿಂದ ಅವರ ಪಾಪಕೃತ್ಯಗಳಿಗಾಗಿ ಅವರನ್ನು ಶಿಕ್ಷಿಸಿದ್ದೇನೆ; ಆ ದೇಶವು ತನ್ನಲ್ಲಿ ವಾಸಿಸುತ್ತಿದ ಜನರನ್ನು ತ್ಯಜಿಸಿತು.


ನಾನಲ್ಲದೆ ನಿಮಗೆ ಬೇರೆ ದೇವರುಗಳು ಇರಬಾರದು.


ನೀವು ಆ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಮಾಡಿಕೊಳ್ಳದಂತೆ ಜಾಗರೂಕರಾಗಿರಿ, ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಯಜ್ಞಗಳನ್ನು ಮಾಡುವಾಗ ಅವರಲ್ಲಿ ಒಬ್ಬನು ಯಜ್ಞಭೋಜನಕ್ಕೆ ನಿಮ್ಮನ್ನೂ ಕರೆದಾನು, ನೀವು ಹೋಗಿ ಭೋಜನ ಮಾಡಬೇಕಾದೀತು,


ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಮತ್ತು ಅವರ ಸಂತತಿಯವರಿಗೂ ಇದು ಶಾಶ್ವತನಿಯಮ.’


ಇಸ್ರಾಯೇಲರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಅವರು ಮೋವಾಬ್ ಸ್ತ್ರೀಯರೊಡನೆ ಸಹವಾಸ ಮಾಡುವವರಾದರು.


“ಈ ದೇವತೆಗಳನ್ನು ಅವಲಂಬಿಸಿ ಅವುಗಳನ್ನು ಸೇವಿಸೋಣ” ಎಂದು ಬೋಧಿಸುತ್ತಾ, ಆ ಬೋಧನೆಯನ್ನು ಸ್ಥಾಪಿಸುವುದಕ್ಕೆ ಒಂದು ಅದ್ಭುತವನ್ನಾಗಲಿ ಅಥವಾ ಮಹತ್ಕಾರ್ಯವನ್ನಾಗಲಿ ತೋರಿಸಿಕೊಡುತ್ತೇನೆಂದು ಹೇಳಿ ಅವನು ಹೇಳಿದಂತೆಯೇ ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು.


ಅದರಲ್ಲಿರುವ ಎಲ್ಲಾ ಸಾಮಾನುಗಳನ್ನು ಗ್ರಾಮಮಧ್ಯದಲ್ಲಿ ಕೂಡಿಸಿ, ಊರನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಿಮ್ಮ ದೇವರಾದ ಯೆಹೋವನಿಗೋಸ್ಕರ ಸಂಪೂರ್ಣವಾಗಿ ಸುಟ್ಟುಬಿಡಬೇಕು. ಅದು ಪುನಃ ಕಟ್ಟಲ್ಪಡದೆ ಯಾವಾಗಲೂ ಹಾಳುದಿಬ್ಬವಾಗಿರಬೇಕು.


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಯಾವುದೇ ಊರಿನಲ್ಲಿ, ಯಾವ ಪುರುಷನಾಗಲಿ ಅಥವಾ ಸ್ತ್ರೀಯಾಗಲಿ ನಿಮ್ಮ ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ,


ಆಗ ಆ ಪುರುಷನನ್ನಾಗಲಿ ಅಥವಾ ಸ್ತ್ರೀಯನ್ನಾಗಲಿ ಹಿಡಿದು ಊರ ಹೊರಗೆ ತಂದು ಕಲ್ಲೆಸೆದು ಕೊಲ್ಲಬೇಕು.


ಯೋಷೀಯನು ಅವುಗಳನ್ನು ಕೆಡವಿಬಿಟ್ಟು ಅವುಗಳ ಪೂಜಾರಿಗಳನ್ನು ಯಜ್ಞವೇದಿಯ ಮೇಲೆ ವಧಿಸಿ ಆ ಮನುಷ್ಯರ ಎಲುಬುಗಳನ್ನು ಸುಟ್ಟು ಯೆರೂಸಲೇಮಿಗೆ ಹಿಂದಿರುಗಿ ಹೋದನು.


ಇದಲ್ಲದೆ, ತಮ್ಮಲ್ಲಿ ಇಸ್ರಾಯೇಲ್ ದೇವರಾದ ಯೆಹೋವನ ಭಕ್ತಿಯನ್ನು ಬಿಟ್ಟವರು ಚಿಕ್ಕವರಾಗಲಿ, ದೊಡ್ಡವರಾಗಲಿ, ಗಂಡಸರಾಗಲಿ ಹೆಂಗಸರಾಗಲಿ, ಅವರೆಲ್ಲರನ್ನೂ ಕೊಲ್ಲಲಾಗುವುದು ಎಂದು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು