Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಜವೆಗೋದಿ ಮತ್ತು ಅಗಸೆ ಬೆಳೆಗಳು ನಾಶವಾದವು. ಏಕೆಂದರೆ ಜವೆಗೋದಿ ತೆನೆ ಬಿಟ್ಟಿತ್ತು, ಅಗಸೆ ಮೊಗ್ಗು ಬಿಟ್ಟಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಜವೆಗೋದಿ ಮತ್ತು ಅಗಸೆ ಬೆಳೆಗಳು ನಾಶವವಾದವು. ಏಕೆಂದರೆ ಜವೆಗೋದಿ ತೆನೆಬಿಟ್ಟಿತ್ತು, ಅಗಸೆ ಮೊಗ್ಗು ಕಚ್ಚಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಜವೆಗೋದಿಗೆ ತೆನೆಯೂ ಅಗಸೆಗೆ ಮೊಗ್ಗೆಯೂ ಆಗಿದ್ದದರಿಂದ ಆ ಎರಡು ಬೆಳೆಗೂ ನಷ್ಟವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಅಗಸೆಗೆ ಮೊಗ್ಗೆಯೂ ಬಾರ್ಲಿಗೆ ತೆನೆಯೂ ಬಂದಿದ್ದರಿಂದ ಈ ಎರಡು ಬೆಳೆಗಳು ನಾಶವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಜವೆಗೋಧಿಗೆ ತೆನೆಯೂ ಅಗಸೆಯ ಮೊಗ್ಗುಗಳೂ ಇದ್ದುದರಿಂದ ಅಗಸೆಯೂ ಜವೆಗೋಧಿಯೂ ಹಾಳಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:31
6 ತಿಳಿವುಗಳ ಹೋಲಿಕೆ  

ಅದರಂತೆಯೇ ರೂತಳು ಅತ್ತೆಯ ಜೊತೆಯಲ್ಲಿದ್ದುಕೊಂಡು ಜವೆಗೋದಿಯ ಮತ್ತು ಗೋದಿಯ ಸುಗ್ಗಿ ಮುಗಿಯುವ ವರೆಗೆ ಬೋವಜನ ಹೆಣ್ಣಾಳುಗಳ ಸಂಗಡಲೇ ಹೋಗಿ ಹಕ್ಕಲಾಯುತ್ತಿದ್ದಳು.


ಹೀಗೆ, ನವೊಮಿಯು ಮೋವಾಬ್ಯಳಾದ ತನ್ನ ಸೊಸೆ ರೂತಳೊಡನೆ ಬೇತ್ಲೆಹೇಮಿಗೆ ಬಂದಳು. ಆಗ ಜವೆಗೋದಿಯ ಸುಗ್ಗಿಯು ಪ್ರಾರಂಭವಾಗಿತ್ತು.


ಆಹಾ, ಅಂಜೂರವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಸಿಕ್ಕದಿದ್ದರೂ, ಎಣ್ಣೆ ಮರಗಳ ಉತ್ಪತ್ತಿಯು ಶೂನ್ಯವಾದರೂ, ಹೊಲಗದ್ದೆಗಳು ಆಹಾರ ಧಾನ್ಯಗಳನ್ನು ಉತ್ಪತ್ತಿಮಾಡದಿದ್ದರೂ, ಕುರಿಹಟ್ಟಿಗಳು ಬರಿದಾಗಿ ಹೋದರೂ, ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,


“ನಿಮ್ಮನ್ನು ಬೂದಿಯಿಂದಲೂ, ಬಿಸಿಗಾಳಿಯಿಂದಲೂ ಬಾಧಿಸಿದೆನು. ನಿಮ್ಮ ಲೆಕ್ಕವಿಲ್ಲದ ವನ, ದ್ರಾಕ್ಷಿತೋಟಗಳನ್ನು, ಅಂಜೂರದ ಗಿಡಗಳನ್ನು, ನಿಮ್ಮ ಎಣ್ಣೆಯ ಮರಗಳನ್ನು ಮಿಡತೆಯು ತಿಂದುಬಿಟ್ಟಿತು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.


ಆದರೆ ಗೋದಿ ಮತ್ತು ಕಡಲೆ ಹಿಂದಿನ ಬೆಳೆಗಳಾಗಿದ್ದುದರಿಂದ ಅವುಗಳಿಗೆ ಹಾನಿಯಾಗಲಿಲ್ಲ.


ಅವರು ಇವರನ್ನು ಕೊಂದು, ಗುಡ್ಡದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕಿದರು. ಈ ಏಳು ಮಂದಿಯೂ ಏಕ ಕಾಲದಲ್ಲಿ ಸತ್ತುಹೋದರು. ಇವರನ್ನು ಕೊಂದಾಗ ಜವೆಗೋದಿಯ ಸುಗ್ಗಿ ಆರಂಭವಾಗಿತ್ತು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು