Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:25 - ಕನ್ನಡ ಸತ್ಯವೇದವು C.L. Bible (BSI)

25 ಯಾರೊಬ್ಬಾಮನು ಎಫ್ರಯಿಮ್ ಮಲೆನಾಡಿನ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯಾರೊಬ್ಬಾಮನು ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಯಾರೊಬ್ಬಾಮನು ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ಶೆಕೆಮ್‍ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ಶೆಕೆಮ್ ನಗರವಿತ್ತು. ಯಾರೊಬ್ಬಾಮನು ಶೆಕೆಮನ್ನು ಒಂದು ಬಲಾಢ್ಯ ನಗರವನ್ನಾಗಿಸಿಕೊಂಡು ಅಲ್ಲಿ ನೆಲೆಸಿದನು. ತರುವಾಯ ಅವನು ಪೆನೂವೇಲ್ ನಗರಕ್ಕೆ ಹೋಗಿ ಅದನ್ನು ಬಲಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಯಾರೊಬ್ಬಾಮನು ಎಫ್ರಾಯೀಮನ ಬೆಟ್ಟದಲ್ಲಿ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ, ಅದರಲ್ಲಿ ವಾಸಿಸಿದನು. ಅಲ್ಲಿಂದ ಹೊರಟುಹೋಗಿ ಪೆನೀಯೇಲ್ ಪಟ್ಟಣವನ್ನು ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:25
15 ತಿಳಿವುಗಳ ಹೋಲಿಕೆ  

ಮತ್ತು ಪೆನೂವೇಲಿನ ಗೋಪುರವನ್ನು ಕೆಡವಿ ಬಿಟ್ಟು ಆ ಊರಿನ ಜನರನ್ನು ಕೊಂದುಹಾಕಿದನು.


ಅವನು ಅಲ್ಲಿಂದ ಪೆನೂವೇಲಿಗೆ ಬಂದು ಅಲ್ಲಿನ ಜನರನ್ನು ಅದೇ ಪ್ರಕಾರ ಬಿನ್ನವಿಸಲು ಅವರೂ ಸುಖೋತಿನವರಂತೆಯೇ ತಾತ್ಸಾತ ಮಾಡಿದರು.


ಅನಂತರ ಶೆಮೆರ್ ಎಂಬವನಿಗೆ ಆರು ಸಾವಿರ ಬೆಳ್ಳಿನಾಣ್ಯಗಳನ್ನು ಕೊಟ್ಟು ಅವನಿಂದ ಸಮಾರಿಯ ಎಂಬ ಗುಡ್ಡವನ್ನು ಕೊಂಡುಕೊಂಡನು. ಅದರ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ ಅದಕ್ಕೆ ಆ ಭೂಮಿಯ ಒಡೆಯನಾಗಿದ್ದ ಶೆಮೆರಿನ ಜ್ಞಾಪಕಾರ್ಥವಾಗಿ ಸಮಾರಿಯ ಎಂಬ ಹೆಸರಿಟ್ಟನು.


ಇಸ್ರಯೇಲರ ಅರಸ ಬಾಷನು ಯೆಹೂದ್ಯರಿಗೆ ವಿರುದ್ಧ ಯುದ್ಧಮಾಡಿ ಯಾರೂ ಯೆಹೂದ್ಯರ ಅರಸ ಆಸನ ಬಳಿಗೆ ಹೋಗಿ ಬರುವುದಕ್ಕಾಗದಂತೆ ‘ರಾಮ್’ ಎಂಬ ಕೋಟೆಯನ್ನು ಕಟ್ಟಿಸಿದನು.


ರೆಹಬ್ಬಾಮನು ಶೆಕೆಮಿಗೆ ಹೋದನು. ಅಲ್ಲಿ ಇಸ್ರಯೇಲರೆಲ್ಲರೂ ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಕೂಡಿಬಂದಿದ್ದರು.


ಸರ್ವೇಶ್ವರನ ಆಲಯ, ಅರಮನೆ, ಮಿಲ್ಲೋಕೋಟೆ, ಜೆರುಸಲೇಮಿನ ಪೌಳಿಗೋಡೆ, ಹಾಚೋರ್, ಮೆಗಿದ್ದೋ ಹಾಗು ಗೆಜೆರ್ ಇವುಗಳನ್ನು ಸೊಲೊಮೋನನು ಬಿಟ್ಟೀಕೆಲಸದವರಿಂದ ಕಟ್ಟಿಸಿದನು.


‘ಯೆರುಬ್ಬಾಳ’ನ ಮಗ ಅಬೀಮೆಲೆಕನು ಶೆಕೆಮಿಗೆ ಹೋಗಿ ತನ್ನ ಸೋದರ ಮಾವಂದಿರಿಗೂ ತಾಯಿಯ ಬಂಧುಗಳೆಲ್ಲರಿಗೂ,


ಆ ನಾಡಿನಲ್ಲಿ ಸಂಚರಿಸುತ್ತಾ ಅಬ್ರಾಮನು ಶೆಕೆಮ್ ಪುಣ್ಯಕ್ಷೇತ್ರದಲ್ಲಿರುವ ‘ಮೋರೆ’ ಎಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ಆ ನಾಡಿನಲ್ಲಿ ವಾಸವಾಗಿದ್ದರು.


ಅವನು ತನ್ನಲ್ಲೇ, “ರಾಜ್ಯವು ಮತ್ತೆ ದಾವೀದನ ಕುಟುಂಬದವರಿಗೆ ಆಗುವುದೋ ಏನೋ;


ಇಂತಿರಲು ಗಡ್ಡ ಬೋಳಿಸಿ, ಬಟ್ಟೆ ಹರಿದು, ಗಾಯಮಾಡಿಕೊಂಡಿದ್ದ ಎಂಬತ್ತು ಜನರು ಶೆಕೆಮ್, ಶಿಲೋ, ಸಮಾರಿಯ ಎಂಬ ಊರುಗಳಿಂದ ಬಂದು, ಕೈಯಲ್ಲಿ ಧೂಪನೈವೇದ್ಯದ್ರವ್ಯಗಳನ್ನು ತೆಗೆದುಕೊಂಡು ಸರ್ವೇಶ್ವರನ ಆಲಯಕ್ಕೆ ಹೋಗುತ್ತಿದ್ದರು.


ಆ ಪುರುಷನು ಯಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಇಸ್ರೆಯೇಲರು ಇಂದಿನವರೆಗೂ ತೊಡೆಯ ಕೀಲಿನ ಮೇಲಿರುವ ಮಾಂಸವನ್ನು ತಿನ್ನುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು