Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:7 - ಕನ್ನಡ ಸತ್ಯವೇದವು C.L. Bible (BSI)

7 ಅವರು, “ನೀವು ಈ ದಿನ ಜನರ ಮಾತನ್ನು ಕೇಳಿ ಅವರಿಗೆ ವಿನಯರಾಗಿ, ಒಳ್ಳೆಯ ಉತ್ತರಕೊಟ್ಟರೆ ಅವರು ಯಾವಾಗಲೂ ನಿಮಗೆ ಅಧೀನರಾಗಿರುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಅವನಿಗೆ, “ನೀನು ಈ ಹೊತ್ತು ಈ ಜನರ ಮಾತನ್ನು ಕೇಳಿ, ಅವರಿಗೆ ವಿನಯವಾಗಿ ಒಳ್ಳೆಯ ಉತ್ತರ ಕೊಡುವುದಾದರೆ ಅವರು ಯಾವಾಗಲೂ ನಿನ್ನ ಸೇವಕರಾಗಿರುವರು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ಅವನಿಗೆ - ನೀನು ಈ ಹೊತ್ತು ಈ ಜನರ ಮಾತನ್ನು ಕೇಳಿ ಅವರಿಗೆ ಒಳಗಾಗಿ ಒಳ್ಳೇ ಉತ್ತರಕೊಡುವದಾದರೆ ಅವರು ಯಾವಾಗಲೂ ನಿನಗೆ ಒಳಗಾಗಿರುವರು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ಹಿರಿಯರು, “ಇಂದು ನೀನು ಅವರಿಗೆ ಸೇವಕನಂತೆ ಇರುವುದಾದರೆ, ಅವರು ನಿನ್ನ ಸೇವೆಯನ್ನು ನಿಜವಾಗಿಯೂ ಮಾಡುತ್ತಾರೆ. ನೀನು ಅವರೊಂದಿಗೆ ಕರುಣೆಯಿಂದ ಮಾತಾಡಿದರೆ, ಅವರು ಎಂದೆಂದಿಗೂ ನಿನಗಾಗಿ ದುಡಿಯುತ್ತಾರೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ಅವನಿಗೆ, “ನೀನು ಇಂದು ಈ ಜನರಿಗೆ ಸೇವಕನಾಗಿ ಅವರನ್ನು ಸೇವಿಸಿ, ಒಳ್ಳೆಯ ಮಾತುಗಳಿಂದ ಅವರಿಗೆ ಉತ್ತರವನ್ನು ಕೊಡು, ಆಗ ಅವರು ನಿರಂತರವಾಗಿ ನಿನ್ನ ಸೇವಕರಾಗಿರುವರು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:7
9 ತಿಳಿವುಗಳ ಹೋಲಿಕೆ  

ಮೃದುವಾದ ಮಾತು ಸಿಟ್ಟನ್ನಾರಿಸುತ್ತದೆ; ಬಿರುಸಾದ ನುಡಿ ಸಿಟ್ಟನ್ನೇರಿಸುತ್ತದೆ.


ಆಗ ಸೂತ್ರಧಾರಿಯಾದ ದೂತನಿಗೆ ಸರ್ವೇಶ್ವರ ಕರುಣೆಯಿಂದ ಸದುತ್ತರ ಕೊಟ್ಟರು.


ರಾಜನು ಸಿಟ್ಟುಗೊಂಡನೆಂದು ಉದ್ಯೋಗಕ್ಕೇ ರಾಜೀನಾಮೆ ಕೊಟ್ಟುಬಿಡಬೇಡ; ತಾಳ್ಮೆಯಿಂದ ಘನದೋಷಗಳನ್ನೂ ಅಳಿಸಬಹುದು.


ಅರಸನು ಅವರಿಗೆ ಕಠಿಣವಾದ ಉತ್ತರವನ್ನು ಕೊಟ್ಟನು. ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ, ಯೌವನಸ್ಥರ ಆಲೋಚನೆಗನುಸಾರ ಜನರಿಗೆ,


ಆದರೆ ಅವನು ಆ ಹಿರಿಯರ ಆಲೋಚನೆಯನ್ನು ನಿರಾಕರಿಸಿದನು. ತನ್ನ ಸಂಗಡ ಬೆಳೆದು ತನ್ನ ಮಂತ್ರಿಗಳಾದ ಯೌವನಸ್ಥರನ್ನು ಕರೆಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು