Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 13:20 - ಕನ್ನಡ ಸತ್ಯವೇದವು C.L. Bible (BSI)

20 ಅವರು ಊಟಮಾಡುತ್ತಿರುವಾಗ ದೈವಭಕ್ತನನ್ನು ಹಿಂದಕ್ಕೆ ಕರೆದುತಂದ ಆ ಪ್ರವಾದಿಗೆ ಸರ್ವೇಶ್ವರ ಒಂದು ಸಂದೇಶವನ್ನು ದಯಪಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವರು ಊಟಮಾಡುತ್ತಿರುವಾಗ ದೇವರ ಮನುಷ್ಯನನ್ನು ತನ್ನ ಮನೆಗೆ ಕರೆದುಕೊಂಡು ಬಂದ ಪ್ರವಾದಿಗೆ ಯೆಹೋವನು ಒಂದು ವಾಕ್ಯವನ್ನು ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವರು ಊಟಮಾಡುತ್ತಿರುವಾಗ ದೇವರ ಮನುಷ್ಯನನ್ನು ಹಿಂದಕ್ಕೆ ಕರತಂದ ಪ್ರವಾದಿಗೆ ಯೆಹೋವನು ಒಂದು ವಾಕ್ಯವನ್ನು ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅವರು ಮೇಜಿನ ಮುಂದೆ ಕುಳಿತಿದ್ದಾಗ, ಯೆಹೋವನು ಆ ಪ್ರವಾದಿಯೊಂದಿಗೆ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವರು ಊಟಕ್ಕೆ ಕುಳಿತಿರುವಾಗ, ಅವನನ್ನು ಹಿಂದಕ್ಕೆ ಕರೆತಂದ ವೃದ್ಧ ಪ್ರವಾದಿಗೆ ಯೆಹೋವ ದೇವರ ವಾಕ್ಯವು ಉಂಟಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 13:20
9 ತಿಳಿವುಗಳ ಹೋಲಿಕೆ  

ಪ್ರವಾದನೆಯ ವರವೆನಗಿರಬಹುದು ಇರಬಹುದು ನಿಗೂಢ ರಹಸ್ಯಗಳರಿವು ಎಲ್ಲದರ ಪರಿಜ್ಞಾನ, ಪರ್ವತವನೇ ಕದಲಿಪ ವಿಶ್ವಾಸ ಪ್ರೀತಿಯೊಂದಿಲ್ಲದಿರೆ ನಾ ಶೂನ್ಯಸಮಾನ.


ಇದನ್ನು ಅವನು ತಾನಾಗಿಯೇ ಹೇಳಲಿಲ್ಲ. ಆ ವರ್ಷ ಆತನು ಪ್ರಧಾನಯಾಜಕನಾಗಿದ್ದ ಕಾರಣ, ಯೇಸು ಜನತೆಗಾಗಿ ಪ್ರಾಣತ್ಯಾಗ ಮಾಡಲಿದ್ದಾರೆ ಎಂದು ಹೀಗೆ ಪ್ರವಾದಿಸಿದನು.


ತೀರ್ಪಿನ ದಿನದಂದು, ‘ಸ್ವಾಮೀ, ಸ್ವಾಮೀ, ನಿಮ್ಮ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿಮ್ಮ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೆ? ನಿಮ್ಮ ಹೆಸರಿನಲ್ಲಿ ಹಲವಾರು ಮಹತ್ಕಾರ್ಯಗಳನ್ನು ಮಾಡಲಿಲ್ಲವೇ?’ ಎಂದು ಅನೇಕರು ನನಗೆ ಹೇಳುವರು.


ದೈವೋಕ್ತಿಗಳನ್ನು ಕೇಳುವವನ ಭವಿಷ್ಯವಾಣಿ ಪರವಶನಾಗಿ ಕಣ್ದೆರೆದು ಸರ್ವಶಕ್ತನ ದರ್ಶನ ಹೊಂದಿದಾ ವ್ಯಕ್ತಿಯ ವಾಣಿ.


ಸರ್ವೇಶ್ವರ ಬಿಳಾಮನಿಗೆ ದರ್ಶನಕೊಟ್ಟು ಅವನು ಹೇಳಬೇಕಾದುದನ್ನು ಕಲಿಸಿಕೊಟ್ಟು, “ನೀನು ಬಾಲಾಕನ ಬಳಿಗೆ ಹಿಂದಿರುಗಿ ನಾನು ಹೇಳಿದಂತೆಯೇ ತಿಳಿಸು,” ಎಂದರು.


ಸರ್ವೇಶ್ವರ ಬಿಳಾಮನಿಗೆ ಹೇಳಬೇಕಾದುದನ್ನು ಹೇಳಿ, “ನೀನು ಬಾಲಾಕನ ಬಳಿಗೆ ಹಿಂದಿರುಗಿ ಹೋಗಿ ನಾನು ಹೇಳಿದ್ದನ್ನು ತಿಳಿಸು,” ಎಂದು ಆಜ್ಞಾಪಿಸಿದರು.


ದೈವಭಕ್ತನು ಹಿಂದಿರುಗಿ ಅವನ ಮನೆಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು.


ಅವನು ಜುದೇಯ ನಾಡಿನ ಆ ದೈವಭಕ್ತನಿಗೆ, “ನಿನ್ನ ದೇವರಾದ ಸರ್ವೇಶ್ವರ ನಿನಗೆ ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದು ಆಜ್ಞಾಪಿಸಿದರೂ ನೀನು ಅವರ ಆಜ್ಞೆಯನ್ನು ಮೀರಿ, ಅವಿಧೇಯನಾಗಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು