Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 14:22 - ಕನ್ನಡ ಸತ್ಯವೇದವು C.L. Bible (BSI)

22 ಯೆಹೂದ್ಯರು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು. ತಮ್ಮ ಪಿತೃಗಳಿಗಿಂತಲೂ ದುಷ್ಟರಾಗಿ ಸರ್ವೇಶ್ವರನನ್ನು ರೇಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೆಹೂದ್ಯರು ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು. ಅವರು ತಮ್ಮ ಪೂರ್ವಿಕರಿಗಿಂತಲೂ ದುಷ್ಟರಾಗಿ ಆತನನ್ನು ರೇಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೆಹೂದ್ಯರು ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಅವರು ತಮ್ಮ ಪಿತೃಗಳಿಗಿಂತಲೂ ದುಷ್ಟರಾಗಿ ಆತನನ್ನು ರೇಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೆಹೋವನು ತಪ್ಪೆಂದು ಹೇಳಿದ ಕಾರ್ಯಗಳನ್ನೆಲ್ಲ ಯೆಹೂದದ ಜನರು ಮಾಡಿ ಪಾಪಿಗಳಾದರು. ಯೆಹೋವನು ಅವರ ಮೇಲೆ ಹೆಚ್ಚು ಕೋಪಗೊಳ್ಳುವಂತೆ ಆತನಿಗೆ ವಿರುದ್ಧವಾದ ಅನೇಕ ಕಾರ್ಯಗಳನ್ನು ಮಾಡಿದರು. ಅವರಿಗಿಂತಲೂ ಮುಂಚೆ ಜೀವಿಸಿದ್ದ ಅವರ ಪೂರ್ವಿಕರಿಗಿಂತಲೂ ಈ ಜನರು ಹೆಚ್ಚು ಕೀಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದರೆ ಯೆಹೂದದವರು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟತನ ಮಾಡಿ, ತಮ್ಮ ಪಿತೃಗಳು ಮಾಡಿದ ಸಮಸ್ತ ಪಾಪಗಳಿಗಿಂತ, ತಾವು ಹೆಚ್ಚಾಗಿ ಪಾಪಮಾಡಿ ಯೆಹೋವ ದೇವರಿಗೆ ರೋಷವನ್ನೆಬ್ಬಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 14:22
19 ತಿಳಿವುಗಳ ಹೋಲಿಕೆ  

ನಾವು ಪ್ರಭುವನ್ನು ಅಸೂಯೆಗೆಬ್ಬಿಸಬಹುದೇ? ಅವರಿಗಿಂತ ನಾವು ಬಲಾಢ್ಯರೇ?


ರೆಹಬ್ಬಾಮನು ತನ್ನ ರಾಜ್ಯಾಧಿಕಾರವನ್ನು ಸುಭದ್ರಪಡಿಸಿಕೊಂಡ ಮೇಲೆ ಅವನೂ ಅವನ ಪ್ರಜೆಗಳಾದ ಇಸ್ರಯೇಲರೆಲ್ಲರೂ ಸರ್ವೇಶ್ವರನ ಧರ್ಮೋಪದೇಶವನ್ನು ಬಿಟ್ಟುಬಿಟ್ಟರು;


ಬೇಸರಗೊಳಿಸಿದರು ತಮ್ಮ ಪೂಜಾಸ್ಥಾನಗಳಿಂದ I ರೇಗಿಸಿದರಾತನನು ಕೆತ್ತನೆಯ ವಿಗ್ರಹಗಳಿಂದ II


ಅವನು ಸರ್ವೇಶ್ವರನಿಗೆ ವಿಧೇಯನಾಗಿ ನಡೆಯಲು ಮನಸ್ಸುಮಾಡದೆ ದ್ರೋಹಿಯಾದನು.


ಜುದೇಯದವರು ಸಹ ತಮ್ಮ ದೇವರಾದ ಸರ್ವೇಶ್ವರನ ಆಜ್ಞೆಯನ್ನು ಕೈಕೊಳ್ಳದೆ ಇಸ್ರಯೇಲರ ಪದ್ಧತಿಯನ್ನು ಅನುಸರಿಸಿದ್ದರಿಂದ,


ಇವನು ತನ್ನ ಹಿಂದಿನ ಅಧಿಕಾರಿಗಳೆಲ್ಲರಿಗಿಂತಲೂ ದುಷ್ಟನು. ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿ.


ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದೆ; ನನ್ನನ್ನು ತಿರಸ್ಕರಿಸಿ ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದೆ.


ಏಹೂದನು ನಿಧನನಾದ ನಂತರ ಇಸ್ರಯೇಲರು ಪುನಃ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು.


ಇಸ್ರಯೇಲರು ಮತ್ತೆ ಸರ್ವೆಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು. ಮೋವಾಬ್ಯರ ಅರಸ ಎಗ್ಲೋನನನ್ನು ಇಸ್ರಯೇಲರಿಗೆ ವಿರುದ್ಧ ಸರ್ವೇಶ್ವರ ಬಲಪಡಿಸಿದರು.


ಇಸ್ರಯೇಲರು ಬಾಳ್, ಅಶೇರ ಎಂಬ ದೇವತೆಗಳನ್ನು ಪೂಜಿಸಿ ತಮ್ಮ ದೇವರಾದ ಸರ್ವೇಶ್ವರನನ್ನು ಮರೆತುಬಿಟ್ಟರು. ಅವರ ದೃಷ್ಟಿಯಲ್ಲಿ ದ್ರೋಹಿಗಳಾದರು.


ಮಹಾಕೋಪೋದ್ರೇಕದಿಂದ ಆ ಜನರನ್ನು ನಾಡಿನಿಂದ ಕಿತ್ತುಹಾಕಿ ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರ ಅಟ್ಟಿಬಿಟ್ಟಿ ಇದ್ದಾರೆ’ ಎಂದು ಉತ್ತರಕೊಡುವರು.


ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ಕಬಳಿಸಿಬಿಡುವ ಅಗ್ನಿಯಂಥವರು; ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡದ ದೇವರು.


“ಯೆಹೂದ್ಯರ ಅರಸನಾದ ಮನಸ್ಸೆಯು, ಹಿಂದೆ ಇದ್ದ ಅಮೋರಿಯರ ಕೃತ್ಯಗಳಿಗಿಂತ ಅಸಹ್ಯವಾದ ಕೃತ್ಯಗಳನ್ನು ನಡೆಸಿದ್ದಾನೆ. ವಿಗ್ರಹಗಳಿಂದ ಯೆಹೂದ್ಯರನ್ನು ಪಾಪಕ್ಕೆ ಪ್ರೇರಿಸಿದ್ದಾನೆ;


ಚಿದ್ಕೀಯನು ಯೆಹೋಯಾಕೀಮನಂತೆ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧವಾಗಿ ನಡೆದ.


ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ. ನನ್ನ ಆಜ್ಞೆಗೆ ಮಣಿಯಲಿಲ್ಲ. ತಮ್ಮ ಪೂರ್ವಜರಿಗಿಂತಲೂ ಕೆಟ್ಟವರಾಗಿ ನಡೆದುಕೊಂಡರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು