Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:17 - ಕನ್ನಡ ಸತ್ಯವೇದವು C.L. Bible (BSI)

17 ಪ್ರದೇಶಾಧಿಪತಿಗಳ ಆಳುಗಳು ಮೊದಲು ಬಂದರು, “ಸಮಾರಿಯದ ಜನರು ಹೊರಗೆ ಬಂದಿರುತ್ತಾರೆ” ಎಂದು ಬೆನ್ಹದದನ ಕಾವಲುಗಾರರು ಅವನಿಗೆ ತಿಳಿಸಿದರು. ಅವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಪ್ರದೇಶಾಧಿಪತಿಗಳ ಆಳುಗಳು ಮೊದಲು ಬಂದರು. ಸಮಾರ್ಯದ ಜನರು ಹೊರಗೆ ಬಂದಿರುತ್ತಾರೆಂದು ಬೆನ್ಹದದನ ಕಾವಲುಗಾರರು ಅವನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಪ್ರದೇಶಾಧಿಪತಿಗಳ ಆಳುಗಳು ಮೊದಲು ಬಂದರು. ಸಮಾರ್ಯದ ಜನರು ಹೊರಗೆ ಬಂದಿರುತ್ತಾರೆಂದು ಬೆನ್ಹದದನ ಕಾವಲುಗಾರರು ಅವನಿಗೆ ತಿಳಿಸಲು ಅವನು ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಮೊದಲು ಯುವಸಹಾಯಕರು ಆಕ್ರಮಣ ಮಾಡಿದರು. ರಾಜನಾದ ಬೆನ್ಹದದನ ಜನರು, ಸಮಾರ್ಯದಿಂದ ಸೈನಿಕರು ಹೊರಗೆ ಬಂದಿದ್ದಾರೆಂಬುದನ್ನು ಅವನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಪ್ರಾಂತಗಳ ಪ್ರಧಾನರ ಕಿರಿಯ ಅಧಿಕಾರಿಗಳ ಮೊದಲು ಸೈನ್ಯವಾಗಿ ಬಂದರು. ಬೆನ್ಹದದನು ಪತ್ತೆದಾರರನ್ನು ಕಳುಹಿಸಿದನು. “ಅವರು ತಿರುಗಿಬಂದು ಸಮಾರ್ಯದಿಂದ ಸೈನಿಕರು ಬಂದಿದ್ದಾರೆ,” ಎಂದು ಅವನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:17
5 ತಿಳಿವುಗಳ ಹೋಲಿಕೆ  

ಮೊದಲು ಹೊರಟು ಬಂದ ಪ್ರದೇಶಾಧಿಪತಿಗಳ ಆಳುಗಳ ಹಿಂದೆಯೇ ಇಸ್ರಯೇಲ್ ಸೈನ್ಯದವರೂ ಬಂದರು.


ಆಗ ಆಸನು ಸರ್ವೇಶ್ವರನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಉಳಿದಿದ್ದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅದನ್ನು ದೂತರ ಮುಖಾಂತರ ದಮಸ್ಕದಲ್ಲಿದ್ದ ಸಿರಿಯಾದವರ ಅರಸನೂ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆದ ಬೆನ್ಹದದನಿಗೆ ಕೊಟ್ಟು ಕಳುಹಿಸಿದನು.


ಮಧ್ಯಾಹ್ನದಲ್ಲಿ, ಬೆನ್ಹದದನು ತನ್ನ ಸಹಾಯಕ್ಕಾಗಿ ಬಂದ ಮೂವತ್ತೆರಡು ಮಂದಿ ರಾಜರ ಸಂಗಡ ಮದ್ಯಪಾನಮಾಡಿ ಮತ್ತನಾಗಿ, ಡೇರೆಯಲ್ಲಿ ಕುಳಿತುಕೊಂಡಿದ್ದಾಗ ಇವರು ಪಟ್ಟಣದಿಂದ ಹೊರಗೆ ಬಂದರು.


“ಅವರು ಯುದ್ಧಕ್ಕಾಗಿಯೇ ಬಂದಿರಲಿ, ಸಮಾಧಾನಕ್ಕಾಗಿಯೇ ಬಂದಿರಲಿ, ಅವರನ್ನು ಸಜೀವಿಗಳನ್ನಾಗಿ ಹಿಡಿದುತನ್ನಿ,” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು