Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 4:12 - ಕನ್ನಡ ಸತ್ಯವೇದವು C.L. Bible (BSI)

12 ಬಿನ್ ಅಬೀನಾದಾಬ್ - ನಾಪೋತ್ ದೋರ್ (ಇವನು ಸೊಲೊಮೋನನ ಮಗಳು ಟಾಫತಳನ್ನು ವಿವಾಹವಾಗಿದ್ದನು);

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ತಾಣಕ್ ಮತ್ತು ಮೆಗಿದ್ದೋ, ಚಾರೆತಾನಿನ ಬಳಿಯಲ್ಲಿಯೂ ಇಜ್ರೇಲಿನ ಕೆಳಗಣಭಾಗಗಳೂ, ಬೇತ್ ಷೆಯಾನಿನಿಂದ ಆಬೇಲ್ ಮೆಹೋಲದವರೆಗೂ ಇರುವಂಥ ಯೊಕ್ಮೆಯಾನಿನ ಆಚೆಗೆ ವಿಸ್ತರಿಸಿಕೊಂಡಿರುವಂಥ ಬೇತ್ ಷೆಯಾನಿನ ಎಲ್ಲಾ ಪ್ರದೇಶ ಇವುಗಳಿಗೆ ಅಹೀಲೂದನ ಮಗನಾದ ಬಾಣಾ ಅಧಿಪತಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ತಾಣಕ್, ಮೆಗಿದ್ದೋ, ಚಾರೆತಾನಿನ ಬಳಿಯಲ್ಲಿಯೂ ಇಜ್ರೇಲಿನ ಅಡಿಯಲ್ಲಿಯೂ ಬೇತ್‍ಷೆಯಾನಿನಿಂದ ಆಬೇಲ್ ಮೆಹೋಲದವರೆಗೂ ಇರುವಂಥ ಯೊಕ್ಮೆಯಾನಿನ ಆಚೆಗೆ ವಿಸ್ತರಿಸಿಕೊಂಡಿರುವಂಥ ಬೇತ್‍ಷೆಯಾನಿನ ಎಲ್ಲಾ ಪ್ರದೇಶ ಇವುಗಳಿಗೆ ಅಧಿಪತಿಯಾದ ಅಹೀಲೂದನ ಮಗನಾದ ಬಾಣಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ತಾಣಕ್, ಮೆಗಿದ್ದೋ ಮತ್ತು ಚಾರೆತಾನಿನ ಅಂಚಿನಲ್ಲಿದ್ದ ಬೇತ್‌ಷೆಯಾನಿನ ಎಲ್ಲ ಪ್ರದೇಶಕ್ಕೆ ಅಹೀಲೂದನ ಮಗನಾದ ಬಾಣಾ ರಾಜ್ಯಪಾಲನಾಗಿದ್ದನು. ಇದು ಇಜ್ರೇಲಿನ ತಳದಲ್ಲಿ ಬೇತ್‌ಷೆಯಾನಿನಿಂದ ಅಬೇಲ್ ಮೆಹೋಲವರೆಗಿರುವ, ಯೊಕ್ಮೆಯಾನಿನ ಆಚೆಗಿರುವ ಪ್ರದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅಹೀಲೂದನ ಮಗ ಬಾಣಾ ಎಂಬವನು ತಾನಕ್, ಮೆಗಿದ್ದೋ, ಬೇತ್ ಷೆಯಾನಿನ ಎಲ್ಲಾ ಕಡೆಗಳಲ್ಲಿಯೂ ಆಳಿಕೆಮಾಡುತ್ತಿದ್ದನು. ಬೇತ್ ಶಾನ್ ಚಾರೆತಾನಿನ ಪಕ್ಕದಲ್ಲಿದ್ದ ಇಜ್ರೆಯೇಲ್ ಎಂಬ ಪಟ್ಟಣದ ಕೆಳಗಿತ್ತು. ಅವನ ಪ್ರಾಂತವು ಬೇತ್ ಷೆಯಾನಿನಿಂದ ಆಬೇಲ್ ಮೆಹೋಲದವರೆಗೆ ಯೊಕ್ಮೆಯಾಮಿನಲ್ಲಿ ಅಂತ್ಯಗೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 4:12
13 ತಿಳಿವುಗಳ ಹೋಲಿಕೆ  

ಇದಲ್ಲದೆ ಮನಸ್ಸೆಯವರಿಗೆ ಇಸ್ಸಾಕಾರ್, ಆಶೇರ್ ಎಂಬವರ ಪ್ರಾಂತ್ಯಗಳಲ್ಲಿ ಬೇತ್ ಷೆಯಾನ್, ಇಬ್ಲೆಯಾಮ್, ದೋರ್ ಎಂಬ ನಗರಗಳೂ ಅವುಗಳ ಗ್ರಾಮಗಳೂ ದುರ್ಗತ್ರಯವಾದ ಎಂದೋರ್, ತಾನಕ್, ಮೆಗಿದ್ದೋ ಎಂಬ ನಗರಗಳೂ ಅವುಗಳಿಗೆ ಸೇರಿದ ಊರುಗಳೂ ಸಿಕ್ಕಿದವು.


ನಿಂಷಿಯ ಮಗ ಯೇಹುವನ್ನು, ಇಸ್ರಯೇಲರ ಅರಸನನ್ನಾಗಿ ಅಭಿಷೇಕಿಸು. ಅಬೇಲ್ ಮಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನ್ನ ಉತ್ತರಾಧಿಕಾರಿಯಾದ ಪ್ರವಾದಿಯನ್ನಾಗಿ ಅಭಿಷೇಕಿಸು.


ಎದ್ದುಬಂದು ಯುದ್ಧ ಮಾಡಿದರು ಅರಸುಗಳು ಕೂಡಿಬಂದು ಕಾದಾಡಿದರು ಕಾನಾನ್ಯ ರಾಜರುಗಳು ಮೆಗಿದ್ದೋ ನದಿಗಳ ಬಳಿ ತಾನಾಕದೊಳು ಆದರೆ ಗಿಟ್ಟಲಿಲ್ಲ ಅವರಿಗೆ ಬೆಳ್ಳಿದ್ರವ್ಯಗಳೇನು!


ಮೇಲಿಂದ ಬರುತ್ತಿದ್ದ ನೀರು ಬಹು ದೂರದಲ್ಲಿದ್ದ ಚಾರೆತಾನಿನ ಬಳಿಯಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತುಕೊಂಡಿತು. ಕೆಳಗಿನ ನೀರು ಅರಾಬಾ ತಗ್ಗಿನಲ್ಲಿರುವ ಲವಣಸಮುದ್ರಕ್ಕೆ ಹರಿದುಹೋಯಿತು. ಜನರು ಜೆರಿಕೋವಿನ ಎದುರಿನಲ್ಲಿ ನದಿ ದಾಟಿದರು.


ಸರ್ವೇಶ್ವರನ ಹಸ್ತ ಎಲೀಯನ ಸಂಗಡ ಇದ್ದುದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಜೆಸ್ರೀಲನ್ನು ಸೇರಿದನು.


ಅರಸನು ಜೋರ್ಡನಿನ ತಗ್ಗಿನಲ್ಲಿ ಸುಕ್ಕೋತಿಗೂ ಚಾರೆತಾನಿಗೂ ಮಧ್ಯದಲ್ಲಿರುವ ಮಣ್ಣು ನೆಲದ ಕುಲುಮೆಯಲ್ಲಿ ಎರಕಹೊಯ್ಸಿದನು.


ಆಗ ಅವರಲ್ಲಿದ್ದ ಶೂರರೆಲ್ಲರೂ ಹೊರಟು, ರಾತ್ರಿಯೆಲ್ಲಾ ನಡೆದುಹೋಗಿ, ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಬೇತ್ ಷೆಯಾನಿನ ಗೋಡೆಯಿಂದ ಇಳಿಸಿ, ಯಾಬೇಷಿಗೆ ತೆಗೆದುಕೊಂಡು ಬಂದು, ಅಲ್ಲಿ ಅವುಗಳನ್ನು ದಹಿಸಿದರು.


ಅವನ ಆಯುಧಗಳನ್ನು ಅಷ್ಟೋರೆತ್ ದೇವತೆಯ ಗುಡಿಯಲ್ಲಿಟ್ಟರು. ಅವನ ಶವವನ್ನು ಬೇತ್ ಷೆಯಾನಿನ ಕೋಟೆ ಗೋಡೆಗೆ ನೇತುಹಾಕಿದರು.


ಆ ಮುನ್ನೂರು ಮಂದಿ ಕೊಂಬುಗಳನ್ನು ಊದುತ್ತಿರುವಲ್ಲಿ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಸರ್ವೇಶ್ವರ ಮಾಡಿದರು. ಪಾಳೆಯದವರು ಚೇರೆರದ ದಾರಿಯಲ್ಲಿರುವ ಬೇತ್‍ಷೀಟ್ಟದವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾ ಪ್ರಾಂತ್ಯದವರೆಗೂ ಓಡಿಹೋದರು.


ಕರ್ಮೆಲ್ ಬೆಟ್ಟದ ಮೇಲಿರುವ ಯೊಕ್ನೆಯಾಮದ ಅರಸ - 1


ಮದುವೆಮಾಡಿಕೊಡುವ ಸಮಯ ಬಂದಾಗ ಸೌಲನು ತನ್ನ ಮಗಳು ಮೇರಬಳನ್ನು ದಾವೀದನಿಗೆ ಬದಲಾಗಿ, ಮೆಹೋಲದ ಅದ್ರಿಯೇಲ್ ಎಂಬವನಿಗೆ ಕೊಟ್ಟು ಮದುವೆಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು