Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:38 - ಕನ್ನಡ ಸತ್ಯವೇದವು C.L. Bible (BSI)

38 ಮನಸ್ಸಾಕ್ಷಿ ಪೀಡಿತರಾದ ಇಡೀ ಇಸ್ರಯೇಲರಾಗಲಿ, ಅವರಲ್ಲಿ ಒಬ್ಬನಾಗಲಿ, ಈ ಆಲಯದ ಕಡೆಗೆ ಕೈಯೆತ್ತಿ ನಿಮಗೆ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಮನಸ್ಸಾಕ್ಷಿ ಪೀಡಿತರಾದ ಎಲ್ಲಾ ಇಸ್ರಾಯೇಲರಾಗಲಿ, ಅವರಲ್ಲಿ ಒಬ್ಬನಾಗಲಿ ಈ ಆಲಯದ ಕಡೆಗೆ ಕೈಯೆತ್ತಿ ಸ್ತುತಿಸಿ ನಿನಗೆ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನು ಮಾಡುವುದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ವ್ಯಾಧಿಯಿಂದಾಗಲಿ ಬಾಧೆಯುಂಟಾಗುವಲ್ಲಿ ಮನಸ್ಸಾಕ್ಷಿ ಪೀಡಿತರಾದ ಎಲ್ಲಾ ಇಸ್ರಾಯೇಲ್ಯರಾಗಲಿ ಅವರಲ್ಲಿ ಒಬ್ಬನಾಗಲಿ ಈ ಆಲಯದ ಕಡೆಗೆ ಕೈಯೆತ್ತಿ ನಿನಗೆ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡುವದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಈ ಕಾರ್ಯಗಳಲ್ಲಿ ಯಾವುದಾದರೊಂದು ಸಂಭವಿಸಿದಾಗ, ಒಬ್ಬ ಮನುಷ್ಯನು ಮಾತ್ರ ತನ್ನ ಪಾಪಕ್ಕಾಗಿ ಕ್ಷಮೆಯನ್ನು ಯಾಚಿಸಿ ಈ ಆಲಯದ ಕಡೆಗೆ ಕೈಗಳನ್ನೆತ್ತಿ ಪ್ರಾರ್ಥಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ನಿಮ್ಮ ಜನರಾದ ಸಮಸ್ತ ಇಸ್ರಾಯೇಲಿನ ಯಾವ ಒಬ್ಬ ಮನುಷ್ಯನಾದರೂ ತನ್ನ ಹೃದಯದ ವೇದನೆಯಿಂದ, ಈ ಮಂದಿರದ ಕಡೆಗೆ ತನ್ನ ಕೈಗಳನ್ನು ಚಾಚಿ, ಯಾವ ಪ್ರಾರ್ಥನೆಯನ್ನಾದರೂ, ವಿಜ್ಞಾಪನೆಯನ್ನಾದರೂ ಮಾಡಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:38
25 ತಿಳಿವುಗಳ ಹೋಲಿಕೆ  

ಯಾವ ವಿಷಯದಲ್ಲೂ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ. ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾಭಾವ ಇರಲಿ.


ಬಳಿಕ ಸೊಲೊಮೋನನು ಇಸ್ರಯೇಲರೆಲ್ಲರ ಎದುರಿನಲ್ಲಿ ಸರ್ವೇಶ್ವರನ ಬಲಿಪೀಠದ ಮುಂದೆ ನಿಂತು, ಆಕಾಶದ ಕಡೆಗೆ ಕೈಗಳನ್ನೆತ್ತಿ, ಹೀಗೆ ಪ್ರಾರ್ಥಿಸಿದನು:


ಸರ್ವೇಶ್ವರಸ್ವಾಮಿಯ ಪರಿಚಾರಕರಾದ ಯಾಜಕರು ದೇವಾಲಯದ ದ್ವಾರಮಂಟಪಕ್ಕೂ ಬಲಿಪೀಠಕ್ಕೂ ನಡುವೆ ಶೋಕತಪ್ತರಾಗಿ ಹೀಗೆಂದು ಪ್ರಾರ್ಥಿಸಲಿ: “ಕರುಣೆ ತೋರು, ಹೇ ಸರ್ವೇಶ್ವರಾ, ನಿನ್ನ ಪ್ರಜೆಗೆ ನಿಂದೆಯಾಗದಿರಲಿ ನಿನ್ನ ಸ್ವಂತ ಜನತೆಗೆ ಗುರಿಯಾಗದಿರಲಿ ಅವರು ಅನ್ಯರ ತಾತ್ಸಾರಕೆ ‘ನಿಮ್ಮ ದೇವನೆಲ್ಲಿ?’ ಎಂಬ ಪರಕೀಯರ ಹೀಯಾಳಿಕೆಗೆ”


ಅಸ್ಸೀರಿಯದ ಅರಸನಿಂದ ಬಂದಿರುವ ಸೇನಾಪತಿ ಆಡಿದ ಮಾತುಗಳನ್ನು ನಿನ್ನ ದೇವರಾದ ಸರ್ವೇಶ್ವರ ಕೇಳಿದ್ದಾರೆ. ಆ ಸೇನಾಪತಿ ತನ್ನ ಒಡೆಯನ ಹೆಸರಿನಲ್ಲಿ ಜೀವಸ್ವರೂಪರಾದ ಆ ದೇವರನ್ನು ದೂಷಿಸಿದ್ದಾನೆ. ಅವನಿಗೆ ತಕ್ಕ ದಂಡನೆಯಾಗಬೇಕು. ಹೀಗಿರಲು ಅಳಿದುಳಿದಿರುವ ಜನರಿಗಾಗಿ ದೇವರನ್ನು ನೀನು ಪ್ರಾರ್ಥನೆ ಮಾಡಬೇಕೆಂದು ಹಿಜ್ಕೀಯ ಕೇಳಿಕೊಂಡಿದ್ದಾನೆ,’ ಎಂದು ತಿಳಿಸಿ.”


ನೀವು ಕೈಯೆತ್ತಿ ಬೇಡುವಾಗ ನಾನು ಕಣ್ಣುಮುಚ್ಚಿಕೊಳ್ಳುವೆನು. ನೀವು ಎಷ್ಟೇ ಪ್ರಾರ್ಥನೆಗಳನ್ನು ಮಾಡಿದರೂ ನಾನು ಕಿವಿಗೊಡೆನು, ಏಕೆಂದರೆ ನಿಮ್ಮ ಕೈಗಳು ರಕ್ತಸಿಕ್ತವಾಗಿವೆ.


ಆಯಾಯ ಹೃದಯಕ್ಕೆ ಗೊತ್ತು ಅದರ ಗೋಳು; ಅದರ ಸಂತೋಷದಲ್ಲೂ ಪಾಲುಗೊಳ್ಳಲಾಗದು ಬೇರೆಯವರು.


ನನಗೆ ಮೊರೆಯಿಟ್ಟಾಗ ಕಿವಿಗೊಡುವೆನು I ಸಂಕಟದೊಳು ಅವನ ಸಂಗಡವಿರುವೆನು I ಅವನನು ಉದ್ಧರಿಸಿ ಘನಪಡಿಸುವೆನು II


ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ಎನ್ನ ಮನವೆ, ಚಿಂತಿಸುವೆಯೇಕೆ? ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ, ಪರಮಾತ್ಮ ಆತನೆನಗೆ II


ಶರಣ ದೇವನಿಗೆ “ದೇವಾ, ನನ್ನನೇಕೆ ಮರೆತೆ? I ನಾನಲೆಯಬೇಕೆ ಶತ್ರುಬಾಧೆಪೀಡಿತನಾಗಿ ಭಿಕಾರಿಯಂತೆ?” II


ನನಗಾಗುತ್ತದೆ ನಿನ್ನ ಸ್ಮರಣೆ ಮನ ಕುಗ್ಗಿದಾಗ I ಜೋರ್ದನ್, ಹೆರ್ಮನ್ ನಾಡಿಂದ, ಮೀಸಾರ್ ಗುಡ್ಡೆಯಿಂದ II


ಬಾಯಿ ಮುಚ್ಚಿಡಲಾಗದು ನನ್ನಿಂದ ಮಾತಾಡುತ್ತೇನೆ ಆತ್ಮವೇದನೆಯಿಂದ ಪ್ರಲಾಪಿಸುತ್ತೇನೆ ಮನೋವ್ಯಥೆಯಿಂದ.


ಎಲ್ಲಾ ಇಸ್ರಯೇಲರಾಗಲಿ, ಅವರಲ್ಲೊಬ್ಬನಾಗಲಿ, ತಾವು ಅನುಭವಿಸುತ್ತಿರುವ ಉಪದ್ರವ, ದುಃಖಗಳ ನಿಮಿತ್ತ ಈ ಆಲಯದ ಕಡೆಗೆ ಕೈಯೆತ್ತಿ ನಿಮಗೆ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡಿದರೆ,


ಅಯ್ಯೋ, ನಾನೆಂಥ ನಿರ್ಭಾಗ್ಯನು! ಸಾವಿನ ದವಡೆಗೆ ಸಿಕ್ಕಿರುವ ಈ ಶರೀರದಿಂದ ನನ್ನನ್ನು ಬಿಡಿಸುವವರು ಯಾರು?


ಅದಕ್ಕೆ ಮೋಶೆ, “ನಾನು ಈ ಪಟ್ಟಣದಿಂದಾಚೆಗೆ ಹೋದ ಕೂಡಲೆ ಸರ್ವೇಶ್ವರ ಸ್ವಾಮಿಯ ಕಡೆಗೆ ಕೈಯೆತ್ತಿ ಪ್ರಾರ್ಥಿಸುವೆನು. ಆಗ ಗುಡುಗು ಮತ್ತು ಕಲ್ಲಿನ ಮಳೆಯು ನಿಂತುಹೋಗುವುವು. ಇದರಿಂದ ಇಡೀ ಲೋಕವು ಸರ್ವೇಶ್ವರನ ಅಧೀನದಲ್ಲಿದೆ ಎಂದು ತಾವು ತಿಳಿದುಕೊಳ್ಳುವಿರಿ.


“ನಾಡಿಗೆ ಕ್ಷಾಮ, ಘೋರವ್ಯಾಧಿ, ಬಿಸಿಗಾಳಿ, ಬೂದಿ, ಮಿಡತೆ, ಚಿಟ್ಟೇಹುಳು, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ, ಇಂಥ ಯಾವ ಉಪದ್ರವದಿಂದಾಗಲಿ, ವ್ಯಾಧಿಯಿಂದಾಗಲಿ, ಬಾಧೆ ಉಂಟಾದರೆ,


ಮನುಷ್ಯರ ಅಂತರಂಗಗಳನ್ನು ಬಲ್ಲಂಥ ನೀವು, ನಿಮ್ಮ ನಿವಾಸವಾಗಿರುವ ಪರಲೋಕದಿಂದ ಆಲಿಸಿರಿ; ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸಿರಿ; ನೀವೊಬ್ಬರೇ ಎಲ್ಲಾ ಮಾನವರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡಿ.


ನಿನ್ನ ಸನ್ನಿಧಿಯಿಂದ ನಾನಿನ್ನು ಬಹಿಷ್ಕೃತ ಕಾಣೆನೆಂದೂ ನಿನ್ನ ಪವಿತ್ರಾಲಯ ನಿರುತ. ಈ ಭಾಗ್ಯಗಳೆಲ್ಲ ಎನಗಿಲ್ಲವೆಂದು ಪರಿಪರಿಯಾಗಿ ಮರುಗುತಿರುವೆನಿಂದು.


ಆದರೆ ಒಬ್ಬ ವ್ಯಕ್ತಿಯ ಚರ್ಮದಲ್ಲಿ ತೊನ್ನು ಹತ್ತಿ ಯಾಜಕನು ನೋಡುವ ಎಲ್ಲಾ ಕಡೆಯಲ್ಲಿಯೂ ತಲೆ ಮೊದಲುಗೊಂಡು ಅಂಗಾಲಿನವರೆಗೂ ಹರಡಿಕೊಂಡಿದ್ದರೆ ಯಾಜಕನು ನೋಡುವಾಗ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು