Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:28 - ಕನ್ನಡ ಸತ್ಯವೇದವು C.L. Bible (BSI)

28 ಆಗ ಯಾರಾದರೂ, “ಇದು ವಿಗ್ರಹಗಳಿಗೆ ಬಲಿಕೊಟ್ಟದ್ದು,” ಎಂದು ಹೇಳಿದರೆ, ಹಾಗೆ ತಿಳಿಸಿದವನ ಸಲುವಾಗಿ ಹಾಗೂ ಮನಸ್ಸಾಕ್ಷಿಯ ಸಲುವಾಗಿ ಅದನ್ನು ಊಟಮಾಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆದರೆ ಒಬ್ಬನು ನಿಮಗೆ “ಇದು ವಿಗ್ರಹಾಲಯದಲ್ಲಿ ಬಲಿಕೊಟ್ಟದ್ದು” ಎಂದು ಹೇಳಿದರೆ ಈ ಸಂಗತಿಯನ್ನು ತಿಳಿಸಿದವನ ನಿಮಿತ್ತವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ಅದನ್ನು ತಿನ್ನಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆದರೆ ಒಬ್ಬನು ನಿಮಗೆ - ಇದು ವಿಗ್ರಹಾಲಯದಲ್ಲಿ ಬಲಿಕೊಟ್ಟದ್ದು ಎಂದು ಹೇಳಿದರೆ ಈ ಸಂಗತಿಯನ್ನು ತಿಳಿಸಿದವನ ನಿವಿುತ್ತವಾಗಿಯೂ ಮನಸ್ಸಿನಲ್ಲಿ ಸಂಶಯಕ್ಕೆ ಸ್ಥಳಕೊಡಬಾರದೆಂಬ ಕಾರಣದಿಂದಲೂ ತಿನ್ನಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆದರೆ ಒಬ್ಬನು ನಿಮಗೆ, “ಆ ಪದಾರ್ಥವು ವಿಗ್ರಹಗಳಿಗೆ ಅರ್ಪಿತವಾದದ್ದು” ಎಂದು ಹೇಳಿದರೆ, ನೀವು ಅದನ್ನು ತಿನ್ನಬೇಡಿ. ನಿಮಗೆ ಹೇಳಿದ ವ್ಯಕ್ತಿಯ ನಂಬಿಕೆಯನ್ನು ಹಾಳುಮಾಡಲು ನಿಮಗೆ ಇಷ್ಟವಿಲ್ಲದ್ದರಿಂದ ಮತ್ತು ಆ ಮಾಂಸವನ್ನು ತಿನ್ನುವುದು ತಪ್ಪೆಂದು ಜನರು ಭಾವಿಸಿಕೊಂಡಿರುವುದರಿಂದ ನೀವು ಅದನ್ನು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆದರೆ ಯಾರಾದರೂ ನಿಮಗೆ, “ಇದು ನೈವೇದ್ಯ ಮಾಡಿದ್ದು,” ಎಂದು ಹೇಳಿದರೆ, ತಿಳಿಸಿದ ವ್ಯಕ್ತಿಯ ನಿಮಿತ್ತವೂ ಆ ವ್ಯಕ್ತಿಯ ಮನಸ್ಸಾಕ್ಷಿಯ ನಿಮಿತ್ತವೂ ತಿನ್ನಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಖರೆ ಹೆ ಖಾನ್ ಮುರ್ತಿಕ್ ಭೆಟ್ವಲ್ಲೆ ಮನುನ್ ಕೊನ್‍ಬಿ ತುಕಾ ಸಾಂಗ್ಲ್ಯಾರ್ ತೆ ತಿಯಾ ಖಾವ್‍ನಕೊ; ತುಕಾ ಸಾಂಗಲ್ಲ್ಯಾ ತ್ಯಾ ಮಾನ್ಸಾಸಾಟ್ನಿ ಅನಿ ತುಜ್ಯಾ ಭುತ್ತುರ್‍ಲ್ಯಾ ಮನಾತ್ಲ್ಯಾ ಸಂಶಯಾಕ್ ಅವಕಾಸ್ ದಿವ್ಚೆ ನ್ಹಯ್, ತಸೆ ಮನುನ್ ತಿಯಾ ತೆ ಖಾವ್ಚೆ ನ್ಹಯ್

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:28
11 ತಿಳಿವುಗಳ ಹೋಲಿಕೆ  

ಏಕೆಂದರೆ, “ಭೂಮಂಡಲವೂ ಅದರಲ್ಲಿರುವುದೆಲ್ಲವೂ ಪ್ರಭುವಿನದೆ.”


ಆದರೆ ಎಲ್ಲರಿಗೂ ಇದರ ಅರಿವಿಲ್ಲ. ಕೆಲವರು ಸಾಂಪ್ರದಾಯಕವಾಗಿ ಬಂದ ವಿಗ್ರಹಾರಾಧನೆಯಲ್ಲಿ ಭಾಗವಹಿಸಿ, ವಿಗ್ರಹಕ್ಕೆ ಅರ್ಪಿತವಾದ ನೈವೇದ್ಯಪದಾರ್ಥವನ್ನು ತಿನ್ನುತ್ತಾರೆ. ಆದರೆ ಅವರ ಮನಸ್ಸಾಕ್ಷಿ ದುರ್ಬಲವಾಗಿರುವುದರಿಂದ ತಾವು ಕಲುಷಿತರಾದೆವೆಂದು ಭಾವಿಸಿಕೊಳ್ಳುತ್ತಾರೆ.


ನೀನು ಏನನ್ನಾದರೂ ತಿನ್ನುವುದರಿಂದ ನಿನ್ನ ಸಹೋದರನ ಮನಸ್ಸಿಗೆ ನೋವುಂಟಾಗುವುದಾದರೆ ನಿನ್ನ ಆ ವರ್ತನೆ ಪ್ರೀತಿಪ್ರೇರಿತವಾದುದಲ್ಲ. ಯಾರಿಗೋಸ್ಕರ ಕ್ರಿಸ್ತಯೇಸು ಪ್ರಾಣಾರ್ಪಣೆ ಮಾಡಿದರೋ ಅಂಥವನಿಗೆ ನೀನು ತಿನ್ನುವ ಆಹಾರದಿಂದಾಗಿ ನಾಶವನ್ನು ತರಬಾರದು.


ಪ್ರಭುವಿಗೆ ಸ್ವಂತವಾದುದು ಪರಲೋಕ I ನರರಿಗೆ ಕೊಟ್ಟಿಹನಾತನು ಭೂಲೋಕ II


ಪೊಡವಿಯೂ ಅದರಲ್ಲಿರುವುದೆಲ್ಲವೂ ಪ್ರಭುವಿನದೇ I ಜಗವೂ ಅದರ ಜೀವಜಂತುಗಳೆಲ್ಲವೂ ಆತನದೇ II


ಇಗೋ ಕೇಳಿ: ಉನ್ನತೋನ್ನತವಾದ ಆಕಾಶಮಂಡಲವು, ಭೂಮಿಯು ಹಾಗು ಅದರಲ್ಲಿರುವ ಎಲ್ಲವು ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯವೇ.


ಅದಕ್ಕೆ ಮೋಶೆ, “ನಾನು ಈ ಪಟ್ಟಣದಿಂದಾಚೆಗೆ ಹೋದ ಕೂಡಲೆ ಸರ್ವೇಶ್ವರ ಸ್ವಾಮಿಯ ಕಡೆಗೆ ಕೈಯೆತ್ತಿ ಪ್ರಾರ್ಥಿಸುವೆನು. ಆಗ ಗುಡುಗು ಮತ್ತು ಕಲ್ಲಿನ ಮಳೆಯು ನಿಂತುಹೋಗುವುವು. ಇದರಿಂದ ಇಡೀ ಲೋಕವು ಸರ್ವೇಶ್ವರನ ಅಧೀನದಲ್ಲಿದೆ ಎಂದು ತಾವು ತಿಳಿದುಕೊಳ್ಳುವಿರಿ.


ಆದರೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸುವಾಗ ದುರ್ಬಲಮನಸ್ಸುಳ್ಳ ಸೋದರನ ವಿಶ್ವಾಸಕ್ಕೆ ಅಡ್ಡಿಯಾಗದಂತೆ ಎಚ್ಚರಿಕೆ ವಹಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು