Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:31 - ಕನ್ನಡ ಸತ್ಯವೇದವು C.L. Bible (BSI)

31 ನೀವು, ಒಬ್ಬರಾದ ಮೇಲೆ ಒಬ್ಬರು ದೇವರ ವಾಕ್ಯವನ್ನು ಬೋಧಿಸಬಹುದು. ಆಗ ಎಲ್ಲರೂ ಕಲಿತುಕೊಂಡು ಪ್ರೋತ್ಸಾಹಪಡೆಯಲು ಸಾಧ್ಯವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನೀವೆಲ್ಲರೂ ಒಬ್ಬೊಬ್ಬರಾಗಿ ಪ್ರವಾದಿಸಿದರೆ ಎಲ್ಲರೂ ಕಲಿತುಕೊಳ್ಳುವರು, ಎಲ್ಲರೂ ಪ್ರೋತ್ಸಾಹ ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನೀವೆಲ್ಲರು ಒಬ್ಬೊಬ್ಬರಾಗಿ ಪ್ರವಾದಿಸುವದಕ್ಕೆ ಅಡ್ಡಿಯಿಲ್ಲ; ಹೀಗೆ ಮಾಡಿದರೆ ಎಲ್ಲರೂ ಕಲಿತುಕೊಳ್ಳುವರು, ಎಲ್ಲರೂ ಎಚ್ಚರಿಕೆ ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ನೀವೆಲ್ಲರೂ ಒಬ್ಬರಾದ ನಂತರ ಒಬ್ಬರು ಪ್ರವಾದಿಸಬಹುದು. ಈ ರೀತಿಯಲ್ಲಿ ಎಲ್ಲಾ ಜನರು ಕಲಿತುಕೊಳ್ಳುವರು ಮತ್ತು ಪ್ರೋತ್ಸಾಹಿತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಎಲ್ಲರೂ ಕಲಿತುಕೊಳ್ಳುವಂತೆಯೂ, ಎಲ್ಲರೂ ಪ್ರೋತ್ಸಾಹ ಹೊಂದುವಂತೆಯೂ, ನೀವೆಲ್ಲರು ಒಬ್ಬೊಬ್ಬರಾಗಿ ಪ್ರವಾದಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತುಮಿ ಸಗ್ಳೆ ಜಾನಾಬಿ ಪ್ರವಾದ್ ಕರುನ್ ಬೊಲುಕ್ ಹೊತಾ, ಖರೆ ಪಾಳಿ ಲಾವ್ನ್ ಎಕ್ ಎಕ್ಲ್ಯಾನಿಚ್ ಬೊಲುಚೆ ಹೆಚ್ಯಾ ವೈನಾ ಸಗ್ಳ್ಯಾಕ್ನಿ ಶಿಕಾಪ್ ಅನಿ ಉಮ್ಮೆದ್ ಜೊಡುನ್ ಘೆವ್ಕ್ ಅವಕಾಸ್ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:31
17 ತಿಳಿವುಗಳ ಹೋಲಿಕೆ  

ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ; ಮನಗುಂದಿದವರಿಗೆ ಧೈರ್ಯ ತುಂಬಿರಿ; ದುರ್ಬಲರಿಗೆ ನೆರವಾಗಿರಿ; ಎಲ್ಲರೊಡನೆ ಸಹನೆಯಿಂದಿರಿ. ಇದು ನಮ್ಮ ಪ್ರಬೋಧನೆ.


ಆದುದರಿಂದ ನೀವು ಈಗ ನಡೆದುಕೊಳ್ಳುತ್ತಿರುವಂತೆ, ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿ, ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಗೊಳಿಸಿರಿ.


ಆದ್ದರಿಂದ, ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿಕೊಳ್ಳಿ.


ನಮ್ಮ ಸಮಾಚಾರವನ್ನು ನಿಮಗೆ ತಿಳಿಸಲೆಂದು ಹಾಗೂ ನಿಮ್ಮನ್ನು ಉತ್ತೇಜಿಸಲೆಂದು ಆತನನ್ನು ನಿಮ್ಮಲ್ಲಿಗೆ ಕಳುಹಿಸಿದ್ದೇನೆ.


ನಮಗೆ ಒದಗುವ ಎಲ್ಲಾ ಸಂಕಷ್ಟಗಳಲ್ಲಿ ಅವರು ನಮ್ಮನ್ನು ಸಂತೈಸುತ್ತಾರೆ. ಹೀಗೆ ದೇವರಿಂದ ದೊರೆತ ಆದರಣೆಯಿಂದ ವಿವಿಧ ಸಂಕಷ್ಟಗಳಲ್ಲಿ ನರಳುತ್ತಿರುವವರನ್ನು ಸಂತೈಸುವುದಕ್ಕೆ ನಾವು ಶಕ್ತರಾಗುತ್ತೇವೆ.


ಅವರು ಏನನ್ನಾದರೂ ತಿಳಿಯಬಯಸಿದರೆ, ಮನೆಯಲ್ಲಿ ತಮ್ಮ ತಮ್ಮ ಗಂಡಂದಿರನ್ನು ಕೇಳಿ ತಿಳಿದುಕೊಳ್ಳಲಿ. ಮಹಿಳೆಯರು ಸಭಾಕೂಟದಲ್ಲಿ ಮಾತನಾಡುವುದು ಲಕ್ಷಣವಲ್ಲ.


ಆದರೂ ಸಭೆಯಲ್ಲಿ ಪರವಶನಾಗಿ ಹತ್ತುಸಾವಿರ ನುಡಿಗಳನ್ನಾಡುವ ಬದಲು ಮನಸ್ಸಾರೆ ಐದೇ ಮಾತುಗಳನ್ನಾಡಿ ಉಪದೇಶಿಸುವುದು ಉತ್ತಮವೆಂದು ನನಗೆ ತೋರುತ್ತದೆ.


ಅವನ ಮಾತು ಭಕ್ತಿಯನ್ನು ವೃದ್ಧಿಸುತ್ತದೆ. ಉತ್ಸಾಹವನ್ನುಂಟುಮಾಡುತ್ತದೆ, ಉಪಶಮನವನ್ನು ತರುತ್ತದೆ.


ಅಂದರೆ, ನನ್ನ ವಿಶ್ವಾಸದಿಂದ ನೀವೂ ನಿಮ್ಮ ವಿಶ್ವಾಸದಿಂದ ನಾನೂ - ಪರಸ್ಪರ ಪ್ರಯೋಜನವನ್ನು ಪಡೆಯಬೇಕೆಂಬುದೇ ನನ್ನ ಆಶಯ.


ಜ್ಞಾನಿಗೆ ಉಪದೇಶಿಸಿದರೆ ಅವನು ಹೆಚ್ಚು ಜ್ಞಾನಿಯಾಗುತ್ತಾನೆ; ಸತ್ಪುರುಷನಿಗೆ ಬೋಧಿಸಿದರೆ ಅವನು ಹೆಚ್ಚು ತಿಳುವಳಿಕೆ ಪಡೆಯುತ್ತಾನೆ.


ಇವುಗಳನ್ನು ಕೇಳಿ ಜಾಣನು ಇನ್ನೂ ಜಾಣ ನಾಗುವನು, ವಿವೇಕಿಯು ಮತ್ತಷ್ಟು ಜ್ಞಾನಸಂಪನ್ನನಾಗುವನು.


ಸಭೆಯಲ್ಲಿ ಕುಳಿತವರಲ್ಲಿ ಒಬ್ಬನಿಗೆ ದೇವರ ಶ್ರುತಿಲಭಿಸಿತೆಂದರೆ ಮೊದಲು ಮಾತನಾಡುತ್ತಿದ್ದವನು ಮೌನ ತಳೆಯಲಿ.


ದೇವರ ವಾಕ್ಯವನ್ನು ಬೋಧಿಸುವವರು ತಮ್ಮ ವಾಕ್ಚಾತುರ್ಯವನ್ನು ಸ್ವಾಧೀನದಲ್ಲಿಟ್ಟುಕೊಳ್ಳಬೇಕು.


ಇದರಿಂದ ಅವರು ಅಂತರಂಗದಲ್ಲಿ ಉತ್ತೇಜನಗೊಂಡು ಪ್ರೀತಿಯಲ್ಲಿ ಒಂದಾಗಬೇಕು; ನೈಜ ಅರಿವಿನಿಂದ ಅವರಿಗೆ ಪೂರ್ಣಜ್ಞಾನ ಲಭಿಸಬೇಕು ಎಂಬುದೇ ನನ್ನ ಆಶಯ. ಆಗ ಅವರು ದೇವರ ರಹಸ್ಯವನ್ನು, ಅಂದರೆ ಕ್ರಿಸ್ತಯೇಸುವನ್ನು ಅರಿತುಕೊಳ್ಳಲು ಸಾಧ್ಯ.


ಪ್ರವಾದನೆಗಳನ್ನು ಅಲ್ಲಗಳೆಯದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು