Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:22 - ಕನ್ನಡ ಸತ್ಯವೇದವು C.L. Bible (BSI)

22 ಆದಾಮನ ಸಂಬಂಧದಿಂದ ಎಲ್ಲರೂ ಸಾವಿಗೀಡಾದಂತೆ ಕ್ರಿಸ್ತಯೇಸುವಿನ ಸಂಬಂಧದಿಂದ ಎಲ್ಲರೂ ಜೀವಂತರಾಗಿ ಏಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದಾಮನಿಂದ ಹೇಗೆ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಯೇಸು ಕ್ರಿಸ್ತನಿಂದ ಎಲ್ಲರೂ ಬದುಕುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯಾವ ಪ್ರಕಾರ ಆದಾಮನ ಸಂಬಂಧದಿಂದ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಕ್ರಿಸ್ತನ ಸಂಬಂಧದಿಂದ ಎಲ್ಲರೂ ಜೀವಿತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದಾಮನ ಸಂಬಂಧದಿಂದ ಎಲ್ಲರೂ ಸಾಯುತ್ತಾರೆ. ಇದೇರೀತಿ ಕ್ರಿಸ್ತನ ಸಂಬಂಧದಿಂದ ನಾವೆಲ್ಲರೂ ಮತ್ತೆ ಜೀವಂತರಾಗುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಏಕೆಂದರೆ, ಆದಾಮನಲ್ಲಿ ಎಲ್ಲರೂ ಸತ್ತಂತೆಯೇ, ಕ್ರಿಸ್ತನಲ್ಲಿ ಎಲ್ಲರೂ ಜೀವಂತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಕಶೆ ಆದಾಮಾಚ್ಯಾ ವೈನಾ ಸಗ್ಳೆ ಜಾನಾ ಮರ್‍ತ್ಯಾತ್, ತಶೆ ಕ್ರಿಸ್ತಾಚ್ಯಾ ವೈನಾ ಸಗ್ಳ್ಯಾಕ್ನಿ ಝಿತ್ತೆ ಕರುನ್ ಉಟ್ವುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:22
6 ತಿಳಿವುಗಳ ಹೋಲಿಕೆ  

ಆದರೆ ಒಳಿತು - ಕೆಡಕುಗಳ ಅರಿವನ್ನು ಹುಟ್ಟಿಸುವ ಮರದ ಹಣ್ಣನ್ನು ಮಾತ್ರ ತಿನ್ನಬಾರದು; ತಿಂದೆಯಾದರೆ, ಅದೇ ದಿನ ಸತ್ತುಹೋಗುವೆ,” ಎಂದು ವಿಧಿಸಿದರು.


ಆಗ ಆ ಮಹಿಳೆ, “ಈ ಮರದ ಹಣ್ಣು ಊಟಕ್ಕೆ ಎಷ್ಟು ಚೆನ್ನಾಗಿದೆ, ನೋಟಕ್ಕೆ ಎಷ್ಟು ರಮಣೀಯವಾಗಿದೆ. ಜ್ಞಾನಾರ್ಜನೆಗೆ ಎಷ್ಟು ಆಕರ್ಷಣೀಯವಾಗಿದೆ” ಎಂದು ತಿಳಿದು, ಅದನ್ನು ತೆಗೆದುಕೊಂಡು ತಿಂದಳು; ಸಂಗಡವಿದ್ದ ಗಂಡನಿಗೂ ಕೊಟ್ಟಳು; ಅವನೂ ತಿಂದನು.


ನೀನುತ್ಪತ್ತಿಯಾದ ಮಣ್ಣಿಗೆ ಮರಳಿ ಸೇರುವ ತನಕ ಗಳಿಸಬೇಕು ಕವಳವನ್ನು ನೆತ್ತಿಬೆವರಿಡುತ. ಮಣ್ಣಿನಿಂದಲೇ ಬಂದವನು ನೀನು ಮರಳಿ ಮಣ್ಣಿಗೆ ಸೇರತಕ್ಕವನು."


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು