Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 4:11 - ಕನ್ನಡ ಸತ್ಯವೇದವು C.L. Bible (BSI)

11 ಈ ಗಳಿಗೆಯವರೆಗೂ ನಾವು ಹಸಿದು ಬಾಯಾರಿದವರು, ಬಟ್ಟೆಬರೆ ಇಲ್ಲದವರು, ಏಟುಪೆಟ್ಟು ತಿನ್ನುವವರು ಮತ್ತು ಮನೆಮಠವಿಲ್ಲದೆ ಅಲೆಯುವವರು ಆಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಈ ಗಳಿಗೆಯವರೆಗೂ ನಾವು ಹಸಿದವರೂ, ಬಾಯಾರಿಕೆಯುಳ್ಳವರೂ, ವಸ್ತ್ರವಿಲ್ಲದವರೂ, ಪೆಟ್ಟು ತಿನ್ನುವವರೂ ಮನೆಯಿಲ್ಲದವರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಈ ಗಳಿಗೆಯವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ಮೈಗೆ ವಸ್ತ್ರವಿಲ್ಲದವರೂ ಗುದ್ದು ತಿನ್ನುವವರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಈಗಲೂ ಸಹ ನಾವು ಹಸಿದವರಾಗಿದ್ದೇವೆ; ಬಾಯಾರಿದವರಾಗಿದ್ದೇವೆ; ಧರಿಸಿಕೊಳ್ಳಲು ಸಾಕಷ್ಟು ಬಟ್ಟೆಯಿಲ್ಲದವರಾಗಿದ್ದೇವೆ. ಆಗಾಗ್ಗೆ ನಮಗೆ ಪೆಟ್ಟುಗಳು ಬೀಳುತ್ತಿರುತ್ತವೆ; ನಮಗೆ ಮನೆಗಳೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಈ ಗಳಿಗೆಯವರೆಗೂ ನಾವು ಹಸಿದು ಬಾಯಾರಿದವರೂ, ಸಾಕಷ್ಟು ವಸ್ತ್ರವಿಲ್ಲದವರೂ, ಕ್ರೂರವಾಗಿ ಪೆಟ್ಟಿಗೆ ಗುರಿಯಾಗುವವರೂ, ಮನೆಯಿಲ್ಲದವರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಅಜುನ್ ಪತರ್ ಅಮಿ ಭುಕೆನ್ ಅನಿ ಸೊಸೆನ್ ರ್‍ಹಾತಾಂವ್, ಕಪ್ಡೆ ನಸ್ತಾನಾ ಹಾಂವ್ ಮಾರ್ ಖಾತಾಂವ್ ಅನಿ ಘರ್-ದಾರ್ ನಸ್ತಾನಾ ಗಾಂವಾತ್ ರ್‍ಹಾತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 4:11
13 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸುವಿನ ಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲು ಯಾರಿಂದ ಸಾಧ್ಯ? ಕಷ್ಟಸಂಕಟ, ಇಕ್ಕಟ್ಟು-ಬಿಕ್ಕಟ್ಟು, ಹಿಂಸೆ ಬಾಧೆ ಇವುಗಳಿಂದ ಸಾಧ್ಯವೆ? ಇಲ್ಲ, ಹಸಿವು ನೀರಡಿಕೆ, ನಗ್ನಸ್ಥಿತಿ, ಆಪತ್ತು-ವಿಪತ್ತು, ಖಡ್ಗಕಠಾರಿಗಳಿಂದ ಸಾಧ್ಯವೆ? ಎಂದಿಗೂ ಇಲ್ಲ.


ಬಡತನ ಇರಲಿ, ಸಿರಿತನವಿರಲಿ, ಕೊರತೆಯಿರಲಿ, ಸಮೃದ್ಧಿ ಇರಲಿ, ಹಸಿದಿರಲಿ, ಹೊಟ್ಟೆ ತುಂಬಿರಲಿ - ಯಾವ ಸ್ಥಿತಿಯಲ್ಲಿದ್ದರೂ, ಎಲ್ಲಾ ವೇಳೆಯಲ್ಲಿಯೂ ತೃಪ್ತನಾಗಿರುವ ರಹಸ್ಯವನ್ನು ತಿಳಿದಿದ್ದೇನೆ.


ನಾನು ಅನುಭವಿಸಿದ ಹಿಂಸೆನೋವುಗಳ ಮತ್ತು ಕಷ್ಟದುಃಖಗಳ ಕುರಿತು ಕೇಳಿರುವೆ. ಅಂತಿಯೋಕ್ಯ, ಇಕೋನಿಯ ಮತ್ತು ಲುಸ್ತ್ರ ಪಟ್ಟಣಗಳಲ್ಲಿ ನಾನು ಎಂಥ ಕ್ರೂರವಾದ ಹಿಂಸೆ ಅನುಭವಿಸಿದೆನೆಂಬುದು ನಿನಗೆ ತಿಳಿಯದ ವಿಷಯವೇನೂ ಅಲ್ಲ. ಆದರೆ ಪ್ರಭು ನನ್ನನ್ನು ಇವೆಲ್ಲವುಗಳಿಂದ ಪಾರುಮಾಡಿದರು.


ಅದಕ್ಕೆ ಯೇಸು, “ನರಿಗಳಿಗೆ ಗುಹೆಗಳುಂಟು; ಆಕಾಶದ ಪಕ್ಷಿಗಳಿಗೆ ಗೂಡುಗಳುಂಟು; ಆದರೆ ನರಪುತ್ರನಿಗೆ ತಲೆಯಿಟ್ಟು ಮಲಗಲೂ ಸ್ಥಳ ಇಲ್ಲ,” ಎಂದರು.


ನಾವು ಇಕ್ಕಟ್ಟುಬಿಕ್ಕಟ್ಟುಗಳಿಗೆ ಒಳಗಾಗಿದ್ದರೂ ನಜ್ಜುಗುಜ್ಜಾಗಲಿಲ್ಲ; ಸಂಶಯ ಸಂದೇಹಗಳಿಗೊಳಗಾದರೂ ನಿರಾಶೆಗೊಳ್ಳಲಿಲ್ಲ.


ನಿಮ್ಮಿಂದ ಅನ್ನಪಾನಗಳನ್ನು ಪಡೆಯಲು ನನಗೆ ಹಕ್ಕಿಲ್ಲವೇ?


ಇದನ್ನು ಕೇಳಿದ್ದೇ, ಪ್ರಧಾನ ಯಾಜಕ ಅನನೀಯನು ಪೌಲನ ಬಾಯಮೇಲೆ ಹೊಡೆಯುವಂತೆ ಹತ್ತಿರದಲ್ಲೇ ನಿಂತಿದ್ದವರಿಗೆ ಆಜ್ಞಾಪಿಸಿದನು.


ಅವರನ್ನು ಚೆನ್ನಾಗಿ ಥಳಿಸಿದ ಮೇಲೆ ಸೆರೆಮನೆಯಲ್ಲಿ ಹಾಕಿ ಎಚ್ಚರಿಕೆಯಿಂದ ನೋಡಿಕೊಳ್ಳಬೇಕೆಂದು ಸೆರೆಮನೆಯ ಅಧಿಕಾರಿಗೆ ಅಪ್ಪಣೆ ವಿಧಿಸಲಾಯಿತು.


ಆಗ ಅಂತಿಯೋಕ್ಯ ಮತ್ತು ಇಕೋನಿಯದಿಂದ ಕೆಲವು ಯೆಹೂದ್ಯರು ಅಲ್ಲಿಗೆ ಬಂದರು. ಅವರು ಜನಸಮೂಹವನ್ನು ತಮ್ಮಕಡೆ ಒಲಿಸಿಕೊಂಡು ಪೌಲನ ಮೇಲೆ ಕಲ್ಲುಬೀರಿ, ಅವನು ಸತ್ತನೆಂದು ಭಾವಿಸಿ, ಪಟ್ಟಣದಿಂದ ಹೊರಗೆ ಎಳೆದುಹಾಕಿದರು.


ನೀನು ನಿನ್ನ ಸೋದರನಿಂದ ಬಟ್ಟೆಯನು ಒತ್ತೆಯಾಗಿ ಪಡೆದೆ ಬಟ್ಟೆಕಿತ್ತುಕೊಂಡು ಅವನನ್ನು ಬೆತ್ತಲೆಯಾಗಿಸಿದೆ.


ಯಾರಾದರೂ ನಿಮ್ಮನ್ನು ಅಧೀನಪಡಿಸಿಕೊಂಡರೂ ಕಬಳಿಸಿದರೂ ಮರುಳುಗೊಳಿಸಿದರೂ ತುಚ್ಛೀಕರಿಸಿದರೂ ಕೆನ್ನೆಗೆ ಬಿಗಿದರೂ ಎಲ್ಲವನ್ನೂ ಸಹಿಸಿಕೊಳ್ಳುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು