Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 6:7 - ಕನ್ನಡ ಸತ್ಯವೇದವು C.L. Bible (BSI)

7 ನಿಮ್ಮ ನಿಮ್ಮಲ್ಲಿರುವ ವ್ಯಾಜ್ಯಗಳೇ ನಿಮ್ಮ ಸೋಲಿನ ಸೂಚನೆಗಳು. ಅದಕ್ಕಿಂತ ಅನ್ಯಾಯವನ್ನು ಸಹಿಸಿಕೊಳ್ಳುವುದು ಒಳ್ಳೆಯದಲ್ಲವೇ? ಸುಲಿಗೆಗೆ ತುತ್ತಾದರೂ ಸಾವಧಾನದಿಂದ ಇರುವುದು ಒಳಿತಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿಮ್ಮಲ್ಲಿ ವಿವಾದಗಳಿರುವುದಾದರೆ ನೀವು ಸೋತವರೆಂಬುದಕ್ಕೆ ಇದೇ ಗುರುತಾಗಿದೆ, ಅದಕ್ಕಿಂತ ಅನ್ಯಾಯವನ್ನು ಸಹಿಸುವುದೇ ಮೇಲು; ಮೋಸವನ್ನು ಅದರಿಂದಾದ ನಷ್ಟವನ್ನು ಯಾಕೆ ತಾಳಬಾರದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅದಕ್ಕಿಂತ ಅನ್ಯಾಯವನ್ನು ಯಾಕೆ ಸಹಿಸಬಾರದು? ಆಸ್ತಿಯ ನಷ್ಟವನ್ನು ಯಾಕೆ ತಾಳಬಾರದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀವು ಆಗಲೇ ಸೋತು ಹೋಗಿದ್ದೀರೆಂಬುದನ್ನು ನಿಮ್ಮ ಮಧ್ಯದಲ್ಲಿರುವ ವ್ಯಾಜ್ಯಗಳೇ ಸೂಚಿಸುತ್ತವೆ. ಅದಕ್ಕಿಂತ, ನೀವು ಕೆಟ್ಟದ್ದನ್ನು ಸಹಿಸಿಕೊಳ್ಳಬೇಕಿತ್ತು; ಮೋಸವನ್ನು ತಾಳಿಕೊಳ್ಳಬೇಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿಮ್ಮ ನಿಮ್ಮಲ್ಲಿ ವ್ಯಾಜ್ಯವಿರುವುದೇ, ನೀವು ಈಗಾಗಲೇ ಸಂಪೂರ್ಣವಾಗಿ ಸೋತವರೆಂಬುದಕ್ಕೆ ಸೂಚನೆಗಳಾಗಿವೆ. ಆದರೆ ಅನ್ಯಾಯವನ್ನು ಏಕೆ ಸಹಿಸಬಾರದು? ಏಕೆ ಮೋಸಹೊಂದಬಾರದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತುಮ್ಚ್ಯಾ ಮದ್ದಿ ನ್ಯಾಯ್ ನಿರ್ನಯ್ ಕರುಕ್ ಜಾತಲೆ ಝಗ್ಡೆ ಹಾತ್ ಮಟ್ಲ್ಯಾರುಚ್ ಎಕ್ ವಾಟೆನ್ ತುಮಿ ಹಾರಲ್ಲ್ಯಾ ಸಾರ್ಕೆ, ಅಶೆ ರ್‍ಹಾತಾನಾ ಅನ್ನ್ಯಾಯ್ ಸೊಸುನ್ ಘೆವ್ಕ್, ನಾ ಹೊಲ್ಯಾರ್ ಅಪ್ನಾಕುಚ್ ಲುಕ್ಷಾನ್ ಸೊಸುಕ್ ತುಮಿ ತಯಾರ್ ನಾಶಿ ಕಶ್ಯಾಕ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 6:7
12 ತಿಳಿವುಗಳ ಹೋಲಿಕೆ  

“ಕೇಡಿಗೆ ಕೇಡು” ಎಂದು ಮುಯ್ಯಿತೀರಿಸುವುದು ಬೇಡ; ಸರ್ವೇಶ್ವರನಲ್ಲಿ ಭರವಸೆಯಿಡು, ಆತ ನಿನ್ನ ಕೈಬಿಡ.


ಮುಯ್ಯಿಗೆ ಮುಯ್ಯಿ ತೀರಿಸಬೇಡಿರಿ; ಶಾಪಕ್ಕೆ ಪ್ರತಿಶಾಪ ಹಾಕದೆ ಆಶೀರ್ವಾದ ಮಾಡಿರಿ. ಹೀಗೆ ಮಾಡಿದರೆ ದೇವರ ಆಶೀರ್ವಾದವನ್ನು ಬಾಧ್ಯವಾಗಿ ಪಡೆಯುವಿರಿ.


ಕೆಡುಕಿಗೆ ಪ್ರತಿಯಾಗಿ ಕೆಡುಕು ಮಾಡದೆ ಎಚ್ಚರದಿಂದಿರಿ. ಯಾವಾಗಲೂ ಒಬ್ಬರಿಗೊಬ್ಬರು ಮಾತ್ರವಲ್ಲದೆ ಎಲ್ಲರಿಗೂ ಹಿತವನ್ನೇ ಮಾಡಿರಿ.


ನಿನ್ನ ಒಂದು ಕೆನ್ನೆಗೆ ಹೊಡೆಯುವವನಿಗೆ ಇನ್ನೊಂದು ಕೆನ್ನೆಯನ್ನು ಒಡ್ಡು, ನಿನ್ನ ಮೇಲಂಗಿಯನ್ನು ಕಿತ್ತುಕೊಳ್ಳುವವನಿಗೆ ಒಳ ಅಂಗಿಯನ್ನೂ ತೆಗೆದುಕೊಳ್ಳಲು ಬಿಡು.


ಅವರದು ವಂಚನೆಯ ಮನಸ್ಸು. ಈಗ ಅವರು ತಮ್ಮ ಪಾಪಕ್ಕೆ ತಕ್ಕ ದಂಡನೆಯನ್ನು ಅನುಭವಿಸಲೇಬೇಕು. ಸರ್ವೇಶ್ವರಸ್ವಾಮಿ ಅವರ ಯಜ್ಞವೇದಿಗಳನ್ನು ಕೆಡವುವರು. ಅವರ ಪೂಜಾಸ್ತಂಭಗಳನ್ನು ಒಡೆದುಹಾಕುವರು.


ಆಗ ಅರಿತುಕೊಳ್ಳುವೆ ದೈವಭಯವನ್ನು, ಪಡೆದುಕೊಳ್ಳುವೆ ದೈವಜ್ಞಾನವನ್ನು.


ಜಕ್ಕಾಯನು ನೆರೆದಿದ್ದ ಜನರ ಮುಂದೆ ಎದ್ದುನಿಂತು ಯೇಸುವಿಗೆ, “ಪ್ರಭುವೇ, ನನ್ನ ಆಸ್ತಿಪಾಸ್ತಿಯಲ್ಲಿ ಅರ್ಧಭಾಗವನ್ನು ಬಡಬಗ್ಗರಿಗೆ ಕೊಟ್ಟುಬಿಡುತ್ತೇನೆ. ಯಾರಿಗಾದರೂ ಮೋಸಮಾಡಿ ಅವರಿಂದೇನಾದರೂ ನಾನು ಕಸಿದುಕೊಂಡಿದ್ದರೆ ಅದಕ್ಕೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು