Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:10 - ಕನ್ನಡ ಸತ್ಯವೇದವು C.L. Bible (BSI)

10 ಇದನ್ನು ನಮ್ಮ ಹಿತಚಿಂತನೆಯಿಂದ ಹೇಳಲಾಗಿದೆ; ಅದೇ ಉದ್ದೇಶದಿಂದ ಬರೆಯಲಾಗಿದೆ. ಹೌದು, ಉಳುವವನೂ ಒಕ್ಕುವವನೂ ಕಾಳುಬೆಳೆಯಲ್ಲಿ ಪಾಲುಪಡೆಯುವ ಉದ್ದೇಶದಿಂದಲೇ ದುಡಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಖಂಡಿತವಾಗಿ ನಮಗೋಸ್ಕರವಾಗಿಯೇ ಆತನು ಹೇಳುತ್ತಾನಲ್ಲವೇ? ಹೌದು, ನಮಗೋಸ್ಕರ ಬರೆಯಲ್ಪಟ್ಟಿದೆ. ಉಳುವವನು ಬೆಳೆಯಲ್ಲಿ ತನಗೆ ಪಾಲು ದೊರಕುವ ನಿರೀಕ್ಷೆಯಿಂದ ಉಳಬೇಕು, ಹಾಗೂ ಒಕ್ಕುವವನು ತನಗೆ ಸುಗ್ಗಿಯಲ್ಲಿ ಪಾಲು ದೊರಕುವುದೆಂದು ನಿರೀಕ್ಷೆಯಲ್ಲಿ ಒಕ್ಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದೇವರು ಚಿಂತಿಸುವದು ಎತ್ತುಗಳಿಗಾಗಿಯೋ? ಅಥವಾ ನಮಗೋಸ್ಕರವಾಗಿಯೇ ಹೇಳುತ್ತಾನೋ? ಹೌದು, ನಮಗೋಸ್ಕರ ಬರೆದದೆ. ಉಳುವವನು ಬೆಳೆಯಲ್ಲಿ ತನಗೆ ಪಾಲು ದೊರಕುತ್ತದೆಂದು ಉಳುವದೂ, ಒಕ್ಕುವವನು ತನಗೆ ಪಾಲು ದೊರಕುತ್ತದೆಂದು ಒಕ್ಕುವದೂ ನ್ಯಾಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆತನು ನಿಜವಾಗಿಯೂ ನಮ್ಮ ಬಗ್ಗೆ ಮಾತಾಡುತ್ತಿದ್ದನು. ಹೌದು, ಪವಿತ್ರ ಗ್ರಂಥವು ನಮಗೋಸ್ಕರ ಬರೆಯಲ್ಪಟ್ಟಿದೆ. ಉಳುವವನು ಮತ್ತು ಒಕ್ಕುವವನು ತಮ್ಮ ಕೆಲಸಕ್ಕೆ ಸ್ವಲ್ಪ ಧಾನ್ಯ ದೊರೆಯುತ್ತದೆ ಎಂದು ನಿರೀಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿಶ್ಚಯವಾಗಿಯೂ, ದೇವರು ನಮಗೋಸ್ಕರ ಇವೆಲ್ಲವನ್ನು ಹೇಳುತ್ತಾರೆ ಅಲ್ಲವೇ? ಹೌದು, ಪವಿತ್ರ ವೇದವು ನಮಗೋಸ್ಕರವಾಗಿಯೇ ಬರೆಯಲಾಗಿದೆ. ಉಳುವವನು ಉಳುವಾಗ, ಒಕ್ಕುವವನು ಒಕ್ಕುವಾಗ ಸುಗ್ಗಿಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿಂದ ಹಾಗೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಸಂಶೆವ್ ನಸ್ತಾನಾ ಅಮ್ಚೆಸಾಟ್ನಿ ತೆನಿ ಅಶೆ ಮಟ್ಲ್ಯಾನಾಯ್ ಹೊಯ್‍ಕಿ ನ್ಹಯ್? ಹೊಯ್, ಹೆ ಖರೆಬಿ ಅಮ್ಚ್ಯಾಸಾಟ್ನಿ ಲಿವಲ್ಲೆ ಹಾಯ್, ಕಶ್ಯಾಕ್ ಮಟ್ಲ್ಯಾರ್ ಜೊ ಕೊನ್ ನಾಂಗರ್‍ತಾ ತೊ ಪಿಕ್ಕಾಚೊ ವಾಟೊ ಗಾವ್ತಾ ಮನ್ತಲ್ಯಾ ಬರೊಸ್ಯಾನ್ ನಾಂಗ್ರುಚೆ ಅನಿ ಜೆ ಕೊನ್ ಮಳ್ತಾನಾ ತೊ ಪಿಕ್ಕಾಚೊ ವಾಟೊ ಗಾವ್ತಾ ಮನ್ತಲ್ಯಾ ಬರೊಸ್ಯಾನ್ ಮಳುಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:10
9 ತಿಳಿವುಗಳ ಹೋಲಿಕೆ  

ವ್ಯವಸಾಯದ ಹುಟ್ಟುವಳಿಯಲ್ಲಿ ಮೊತ್ತಮೊದಲನೆಯ ಪಾಲು ಕಷ್ಟಪಟ್ಟ ರೈತನಿಗಲ್ಲವೇ?


ಪ್ರಾಚೀನ ಗ್ರಂಥಗಳಲ್ಲಿ ಬರೆದಿರುವುದೆಲ್ಲವೂ ನಮ್ಮ ಉಪದೇಶಕ್ಕಾಗಿಯೇ ಬರೆಯಲಾಗಿದೆ. ಪವಿತ್ರಗ್ರಂಥ ಪಠನದಿಂದ ದೊರಕುವ ಸ್ಥೈರಣೆ ಮತ್ತು ಉತ್ತೇಜನದಿಂದಾಗಿ ನಾವು ನಿರೀಕ್ಷೆಯುಳ್ಳವರಾಗಬೇಕೆಂದೇ ಇವೆಲ್ಲಾ ಬರೆಯಲಾಗಿದೆ.


ಇದೆಲ್ಲವೂ ನಿಮ್ಮ ಒಳಿತಿಗಾಗಿಯೇ. ಹೀಗೆ ಅನೇಕರಲ್ಲಿ ದೇವರ ವರಪ್ರಸಾದವು ಉಕ್ಕಿ ಹರಿಯುವುದು; ಅವರಲ್ಲಿ ಕೃತಜ್ಞತಾಭಾವನೆಯನ್ನು ಹೆಚ್ಚಿಸುವುದು; ಇದರಿಂದಾಗಿ ದೇವರ ಮಹಿಮೆ ಬೆಳಗುವುದು.


ನಾವು ದೇವರ ಸಹಕಾರ್ಮಿಕರು. ನೀವು ದೇವರೆ ಸಾಗುವಳಿಮಾಡುವ ಹೊಲ; ಅವರೆ ನಿರ್ಮಿಸುತ್ತಿರುವ ಮಂದಿರ.


ಆ ದಿನಗಳ ಅವಧಿಯನ್ನು ಕಡಿಮೆಮಾಡದೆ ಇದ್ದಲ್ಲಿ ಯಾವ ಮಾನವನೂ ಉಳಿಯುವಂತಿಲ್ಲ. ಆದರೆ ದೇವರು ಆರಿಸಿಕೊಂಡವರ ಪ್ರಯುಕ್ತ ಆ ದಿನಗಳನ್ನು ಕಡಿಮೆಮಾಡಲಾಗುವುದು.


ನೀವು ಮತ್ತು ನಿಮ್ಮ ಮನೆಯವರು ಅದನ್ನು ಯಾವ ಸ್ಥಳದಲ್ಲಿಯಾದರೂ ಊಟಮಾಡಬಹುದು. ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡಿದ್ದಕ್ಕೆ ಅದು ನಿಮಗೆ ಪ್ರತಿಫಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು