Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 3:1 - ಕನ್ನಡ ಸತ್ಯವೇದವು C.L. Bible (BSI)

1 ನಿಮ್ಮ ಅಗಲಿಕೆಯನ್ನು ಸಹಿಸಲಾಗದೆ ನಮ್ಮ ಸಹೋದರ ತಿಮೊಥೇಯನನ್ನು ನಿಮ್ಮ ಬಳಿಗೆ ಕಳುಹಿಸಿದೆವು. ನಾವು ಮಾತ್ರ ಅಥೆನ್ಸಿಯಲ್ಲಿ ಉಳಿಯುವುದೇ ಉಚಿತವೆಂದು ನಿರ್ಧರಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆದುದರಿಂದ ನಾನು ಇನ್ನು ತಾಳಲಾರದೆ ಅಥೇನೆಯಲ್ಲಿ ಒಬ್ಬಂಟಿಗನಾಗಿಯೇ ಇರುವುದು ಒಳ್ಳೆಯದೆಂದು ಯೋಚಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆದದರಿಂದ ಇನ್ನು ತಡೆಯಲಾರದೆ ನಾವು ಅಥೇನೆಯಲ್ಲಿ ಒಬ್ಬೊಂಟಿಗರಾಗಿಯೇ ಇರುವದು ಒಳ್ಳೇದೆಂದು ಯೋಚಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾವು ನಿಮ್ಮ ಬಳಿಗೆ ಬರಲಾಗಲಿಲ್ಲ, ಆದರೆ ಇನ್ನೂ ಹೆಚ್ಚುಕಾಲ ಕಾಯಲು ಬಹಳ ಕಷ್ಟಕರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆದ್ದರಿಂದ ನಿಮ್ಮ ಅಗಲಿಕೆಯನ್ನು ಸಹಿಸಲಾಗದೆ, ನಾವು ಅಥೇನೆಯಲ್ಲಿ ಒಬ್ಬಂಟಿಗರಾಗಿಯೇ ಇರುವುದು ಒಳ್ಳೆಯದೆಂದು ಯೋಚಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಆಕ್ರಿಕ್ ಅನಿ ಲೈ ಎಳ್ ಅಮ್ಕಾ ರಾಕುಕ್ ಕಸ್ಟ್ ಹೊವ್ಲಾ, ತೆಚೆಸಾಟ್ನಿ ಅಮಿ ಅಥೆನ್ಸ್ ಮನ್ತಲ್ಯಾ ಜಾಗ್ಯಾರ್ ರ್‍ಹಾವ್ಚೆ ಮನುನ್ ನಿರ್ದಾರ್ ಕರ್ಲಾಂವ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 3:1
8 ತಿಳಿವುಗಳ ಹೋಲಿಕೆ  

ಪೌಲನನ್ನು ಬಿಟ್ಟುಬರಲು ಹೋದವರು ಅವನ ಜೊತೆ ಅಥೆನ್ಸಿನವರೆಗೆ ಹೋದರು; ಅನಂತರ ಸೀಲ ಮತ್ತು ತಿಮೊಥೇಯರಿಬ್ಬರೂ ಸಾಧ್ಯವಾದಷ್ಟು ಬೇಗ ತನ್ನ ಬಳಿಗೆ ಬಂದುಸೇರಬೇಕೆಂಬ ಆಜ್ಞೆಯನ್ನು ಪೌಲನಿಂದ ಪಡೆದು, ಅವರು ಬೆರೋಯಕ್ಕೆ ಹಿಂದಿರುಗಿದರು.


ಆದುದರಿಂದ ನನಗೆ ಸಹಿಸಲು ಅಸಾಧ್ಯವಾಗಿ, ತಿಮೊಥೇಯನನ್ನು ನಿಮ್ಮ ಬಳಿಗೆ ಕಳುಹಿಸಬೇಕಾಯಿತು. ಏಕೆಂದರೆ, ನಿಮ್ಮ ವಿಶ್ವಾಸದ ಬಗ್ಗೆ ನನಗೆ ತಿಳಿಯಬೇಕಾಗಿತ್ತು; ಪ್ರಲೋಭಕನು ಒಡ್ಡುವ ಬಲೆಗೆ ನೀವು ಸಿಲುಕಿ ನಮ್ಮ ಶ್ರಮವೆಲ್ಲ ನಿಷ್ಪ್ರಯೋಜಕವಾಯಿತೋ ಏನೋ ಎಂಬ ದಿಗಿಲು ನನಗಿತ್ತು.


ಸಹೋದರರೇ, ನಾವು ದೈಹಿಕವಾಗಿ ನಿಮ್ಮಿಂದ ಸ್ವಲ್ಪಕಾಲ ದೂರವಿದ್ದರೂ ಅಂತರಂಗದಲ್ಲಿ ನಿಮ್ಮೊಡನೆಯೇ ಇದ್ದೆವು; ನಿಮ್ಮನ್ನು ಮುಖಾಮುಖಿಯಾಗಿ ಕಾಣಲು ಪ್ರಯತ್ನಿಸಿದೆವು.


ಆದರೆ ನನ್ನ ಸಹೋದರ ತೀತನನ್ನು ಅಲ್ಲಿ ಕಾಣದೆಹೋದುದರಿಂದ ನನ್ನ ಮನಸ್ಸಿಗೆ ನೆಮ್ಮದಿ ಇಲ್ಲವಾಯಿತು. ಕೂಡಲೇ ಅಲ್ಲಿಯ ಜನರಿಂದ ಬೀಳ್ಕೊಂಡು ಮಕೆದೋನಿಯಕ್ಕೆ ಹೊರಟೆ.


‘ಸರ್ವೇಶ್ವರನ ವಿಷಯವನ್ನು ಪ್ರಕಟಿಸೆನು, ಅವರ ಹೆಸರಿನಲ್ಲಿ ಇನ್ನು ಮಾತಾಡೆನು’ ಎಂದುಕೊಂಡೆನಾದರೆ ನನ್ನ ಹೃದಯದೊಳು ಸಂಕಟ ಉಂಟಾಗುತ್ತದೆ. ಸುಡುಬೆಂಕಿ ನನ್ನೆಲುಬುಗಳಲ್ಲಿ ಅಡಗಿದೆಯೋ ಎಂಬಂತೆ ಅದನ್ನು ತಡೆತಡೆದು ದಣಿದಿರುವೆ, ಇನ್ನು ಸಹಿಸಲಾಗದಿದೆ.


ನೀವು ನಡೆಸಿದ ದುರಾಚಾರಗಳನ್ನು ಹಾಗು ಅಸಹ್ಯಕಾರ್ಯಗಳನ್ನು ಸರ್ವೇಶ್ವರ ಇನ್ನು ಸಹಿಸಲಾರದೆ ಹೋದುದರಿಂದಲೇ ನಿಮ್ಮ ನಾಡು ಹಾಳುಬಿದ್ದಿದೆ. ನಿರ್ಜನವಾಗಿ ಭಯಭೀತಿಗೆ ಎಡೆ ಆಗಿದೆ. ಅದರ ಸ್ಥಿತಿ ಈಗಲೂ ಬದಲಾಗಿಲ್ಲ.


ಅಥೆನ್ಸಿನಲ್ಲಿ ಪೌಲನು, ಸೀಲ ಮತ್ತು ತಿಮೊಥೇಯರನ್ನು ಎದುರುನೋಡುತ್ತಿದ್ದನು. ಆ ಪಟ್ಟಣದಲ್ಲಿ ಎಲ್ಲಿ ನೋಡಿದರಲ್ಲಿ ವಿಗ್ರಹಗಳಿರುವುದನ್ನು ಕಂಡು, ಅವನ ಮನಸ್ಸು ಕುದಿಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು