Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 4:15 - ಕನ್ನಡ ಸತ್ಯವೇದವು C.L. Bible (BSI)

15 ಪ್ರಭುವಿನ ವಾಕ್ಯದ ಆಧಾರದ ಮೇಲೆ ನಾವು ನಿಮಗೆ ಹೇಳುತ್ತೇವೆ: ಪ್ರಭು ಪುನರಾಗಮಿಸುವಾಗ, ಇನ್ನೂ ಬದುಕಿರುವ ನಾವು ಮೃತರಾಗಿರುವ ಇತರರಿಗಿಂತಲೂ ಮುಂದಿನವರಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಾವು ಕರ್ತನ ಮಾತಿನ ಆಧಾರದ ಮೇಲೆ ನಿಮಗೆ ಹೇಳುವುದೇನಂದರೆ, ಕರ್ತನು ಪುನರಾಗಮಿಸುವವರೆಗೆ ಜೀವದಿಂದುಳಿದಿರುವ ನಾವು ಮರಣ ಹೊಂದಿದವರಿಗಿಂತ ಮುಂದಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಾವು ಕರ್ತನ ಮಾತಿನ ಆಧಾರದಿಂದ ನಿಮಗೆ ಹೇಳುವದೇನಂದರೆ ಕರ್ತನು ಪ್ರತ್ಯಕ್ಷನಾಗುವವರೆಗೂ ಜೀವದಿಂದುಳಿದಿರುವ ನಾವು ನಿದ್ರೆಹೋದವರಿಗಿಂತ ಮುಂದಾಗುವದೇ ಇಲ್ಲ. ಕರ್ತನು ತಾನೇ ಆಜ್ಞಾಘೋಷದೊಡನೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಈಗ ನಾವು ನಿಮಗೆ ಹೇಳುತ್ತಿರುವುದು ಪ್ರಭುವಿನ ಸ್ವಂತ ಸಂದೇಶವನ್ನೇ. ಪ್ರಭುವು ಮತ್ತೆ ಬಂದಾಗ ಈಗ ಜೀವಿಸುತ್ತಿರುವ ನಾವು ಇನ್ನೂ ಜೀವದಿಂದ ಇದ್ದರೆ ನಾವು ಪ್ರಭುವಿನ ಜೊತೆಯಲ್ಲಿರುತ್ತೇವೆ. ಆದರೂ ಸತ್ತುಹೋದ ಇತರರಿಗಿಂತಲೂ ನಾವು ಮುಂದಿನವರಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಕರ್ತ ಯೇಸುವಿನ ಪುನರಾಗಮನದವರೆಗೆ ಇನ್ನೂ ಜೀವದಿಂದ ಉಳಿದಿರುವ ನಾವು ಮರಣಹೊಂದಿದವರಿಗಿಂತ ಮುಂದಾಗಿ ಪುನರುತ್ಥಾನವಾಗುವುದಿಲ್ಲ ಎಂದು, ನಾವು ಕರ್ತ ಯೇಸುವಿನ ವಾಕ್ಯದ ಆಧಾರದಿಂದ ನಿಮಗೆ ಹೇಳುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಜೆ ಕಾಯ್ ಅಮಿ ತುಮ್ಕಾ ಶಿಕ್ವುಲಾಂವ್ ತೆ ಧನಿಯಾಚೆಚ್ ಶಿಕಾಪ್, ಧನಿ ಯೆತಲ್ಯಾ ದಿಸಿ ಝಿತ್ತೆ ಹೊತ್ತೆ ಅಮಿ, ಅತ್ತಾ ಮರುನ್ ಗೆಲ್ಲ್ಯಾ ಲೊಕಾಂಚ್ಯಾ ಫಿಡೆ ಜಾಯ್ನಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 4:15
19 ತಿಳಿವುಗಳ ಹೋಲಿಕೆ  

ಪ್ರಭು ಯೇಸುವನ್ನು ಪುನರುತ್ಥಾನಗೊಳಿಸಿದ ದೇವರು ನಮ್ಮನ್ನು ಯೇಸುಕ್ರಿಸ್ತರೊಡನೆ ಪುನರುತ್ಥಾನಗೊಳಿಸಿ ತಮ್ಮ ಸಾನ್ನಿಧ್ಯಕ್ಕೆ ಬರಮಾಡಿಕೊಳ್ಳುವರು ಎಂಬುದನ್ನು ನಾವು ಬಲ್ಲೆವು. ಅಂತೆಯೇ ನಿಮ್ಮನ್ನೂ ಬರಮಾಡಿಕೊಳ್ಳುವರು.


ನಮ್ಮ ಪ್ರಭು ಯೇಸು ಪುನರಾಗಮಿಸುವಾಗ ಅವರ ಸಮ್ಮುಖದಲ್ಲಿ ನಮ್ಮ ಆಶಯ-ಆನಂದಗಳು, ಕೀರ್ತಿ-ಕಿರೀಟಗಳಾದರೂ ಯಾರು? ನೀವೇ ಅಲ್ಲವೇ?


ನಾನಾದರೋ ಪ್ರಭೂ, ಮೊರೆಯಿಡುವೆ ನಿನಗೆ I ಉದಯದಲೆ ಸೇರುವುದೆನ್ನ ಜಪ ನಿನ್ನ ಸನ್ನಿಧಿಗೆ II


ಬಳಿಕ ಮನೆಗೆ ಬಂದಾಗ, ಅವನು ಮಾತೆತ್ತುವುದಕ್ಕೆ ಮೊದಲೇ ಯೇಸು, “ಸಿಮೋನಾ, ನಿನಗೆ ಏನನ್ನಿಸುತ್ತದೆ? ಇಹಲೋಕದ ರಾಜರು ಕಂದಾಯವನ್ನಾಗಲಿ, ತೆರಿಗೆಯನ್ನಾಗಲಿ ಯಾರಿಂದ ವಸೂಲಿಮಾಡುತ್ತಾರೆ? ತಮ್ಮ ಪುತ್ರರಿಂದಲೋ ಅಥವಾ ಪರರಿಂದಲೋ?" ಎಂದು ಕೇಳಿದರು. “ಪರರಿಂದಲೇ,” ಎಂದು ಪೇತ್ರನು ಉತ್ತರಕೊಟ್ಟನು.


ಪ್ರವಾದಿಮಂಡಲಿಯವರಲ್ಲಿ ಒಬ್ಬನು, ಸರ್ವೇಶ್ವರನಿಂದ ಪ್ರೇರಿತನಾಗಿ ತನ್ನ ಜೊತೆಗಾರನೊಬ್ಬನಿಗೆ, “ನನ್ನನ್ನು ಹೊಡೆ,” ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ.


ಜುದೇಯ ನಾಡಿನವನಾದ ಒಬ್ಬ ದೈವಭಕ್ತನು ಸರ್ವೇಶ್ವರನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪಾರತಿ ಎತ್ತಲು ಪೀಠದ ಹತ್ತಿರ ನಿಂತುಕೊಂಡನು.


ಅದನ್ನೆದುರಿಸಿ ಸುರಕ್ಷಿತವಾಗಿ ಇರಬಲ್ಲವನಾರು? ಗಗನದ ಕೆಳಗಿರುವ ಯಾರಿಂದಲೂ ಅದಾಗದು.


ಅದಕ್ಕೆ ಮೀಕಾಯೆಹುವು, “ಸರ್ವೇಶ್ವರನಾಣೆ, ಸರ್ವೇಶ್ವರ ಹೇಳುವುದನ್ನೇ ನುಡಿಯುತ್ತೇನೆ,” ಎಂದು ಉತ್ತರಕೊಟ್ಟನು.


ಅನ್ನಪಾನಗಳನ್ನು ತೆಗೆದುಕೊಳ್ಳುವುದಕ್ಕಾಗಿ ಹಿಂದಿರುಗಿ ಬಂದುದರಿಂದ ನಿನ್ನ ಶವ ನಿನ್ನ ಕುಟುಂಬ ಸ್ಮಶಾನಭೂಮಿಯನ್ನು ಸೇರುವುದೇ ಇಲ್ಲವೆಂದು ಸರ್ವೇಶ್ವರ ಹೇಳುತ್ತಾರೆ,” ಎಂದನು.


ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ ಹಿಂದಿರುಗಿ ಹೋಗುವಾಗ ಬೇರೆ ದಾರಿಯಿಂದ ಹೋಗಬೇಕೆಂದೂ ನನಗೆ ಸರ್ವೇಶ್ವರನ ಅಪ್ಪಣೆಯಾಗಿದೆ,” ಎಂದನು.


ಅಷ್ಟೇ ಅಲ್ಲದೆ, ಕ್ರಿಸ್ತಯೇಸುವಿನಲ್ಲಿ ಮೃತರಾದವರೆಲ್ಲರೂ ವಿನಾಶವಾದರು.


ಹೊಗಳಿಕೊಳ್ಳುವುದು ಹಿತಕರವಲ್ಲ. ಆದರೂ ಹೊಗಳಿಕೊಳ್ಳಬೇಕಾದ್ದು ಅನಿವಾರ್ಯವಾಗಿದೆ. ಆದುದರಿಂದ ಪ್ರಭು ನನಗಿತ್ತ ದರ್ಶನಗಳನ್ನು ಮತ್ತು ಶ್ರುತಪಡಿಸಿದ ಸತ್ಯಗಳನ್ನು ಕುರಿತು ಹೇಳುತ್ತೇನೆ:


ಈ ಶುಭಸಂದೇಶವನ್ನು ನಾನು ಮನುಷ್ಯರಿಂದ ಪಡೆಯಲಿಲ್ಲ; ಅದನ್ನು ಯಾರಿಂದಲೂ ಕಲಿತುಕೊಳ್ಳಲಿಲ್ಲ. ಯೇಸುಕ್ರಿಸ್ತರೇ ನನಗದನ್ನು ಶ್ರುತಪಡಿಸಿದರು.


ಸಹೋದರರೇ, ಮೃತರ ಮುಂದಿನ ಸ್ಥಿತಿಗತಿಯ ವಿಷಯವಾಗಿ ನೀವು ತಿಳಿದಿರಬೇಕು ಎಂಬುದೇ ನಮ್ಮ ಬಯಕೆ. ಏಕೆಂದರೆ, ನಂಬಿಕೆ ನಿರೀಕ್ಷೆಯಿಲ್ಲದ ಇತರರಂತೆ ಮೃತರಿಗಾಗಿ ನೀವು ದುಃಖಿಸಬಾರದು.


ಯೇಸುಕ್ರಿಸ್ತರು ಮರಳಿ ಬರುವಾಗ, ನಾವು ಮೃತರಾಗಿದ್ದರೂ ಜೀವಂತವಾಗಿದ್ದರೂ ಅವರೊಡನೆಯೇ ನಾವು ಜೀವಿಸಬೇಕೆಂದೆ ನಮಗಾಗಿ ಅವರು ಸಾವನ್ನಪ್ಪಿದರು.


ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಪುನರಾಗಮನವನ್ನು ಮತ್ತು ನಾವು ಅವರ ಸನ್ನಿಧಿಯಲ್ಲಿ ಒಂದಾಗಿ ಸೇರುವ ವಿಷಯವನ್ನು ಕುರಿತು ನಿಮ್ಮಲ್ಲಿ ನಾವು ವಿನಂತಿಸುವುದೇನೆಂದರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು