Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 5:22 - ಕನ್ನಡ ಸತ್ಯವೇದವು C.L. Bible (BSI)

22 ಕೆಟ್ಟದ್ದನ್ನೆಲ್ಲಾ ಬಿಟ್ಟುಬಿಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಸಕಲವಿಧವಾದ ಕೆಟ್ಟತನಕ್ಕೆ ದೂರವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಸಕಲವಿಧವಾದ ಕೆಟ್ಟತನಕ್ಕೆ ದೂರವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಎಲ್ಲಾ ವಿಧವಾದ ಕೆಟ್ಟತನದಿಂದ ದೂರವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಸಕಲ ವಿಧವಾದ ಕೆಟ್ಟತನಗಳಿಗೆ ದೂರವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಅನಿ ಬುರ್ಶೆ ಹೊತ್ತೆ ಸಗ್ಳೆ ಸೊಡುನ್ ದಿವ್ನ್ ಸೊಡಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 5:22
15 ತಿಳಿವುಗಳ ಹೋಲಿಕೆ  

ನಮ್ಮ ಸೇವಾಕಾರ್ಯವು ಅವಹೇಳನಕ್ಕೆ ಗುರಿಯಾಗದಂತೆ, ನಾವು ಯಾರಿಗೂ ಯಾವ ತೆರನಾದ ಅಡ್ಡಿಯನ್ನೂ ಒಡ್ಡಲಿಲ್ಲ.


ಕಡೆಯದಾಗಿ ಸಹೋದರರೇ, ಯಾವುದು ಸತ್ಯವು-ಮಾನ್ಯವು, ನ್ಯಾಯವು-ಶುದ್ಧವು, ಪ್ರೀತಿಕರವು-ಮನೋಹರವು ಆಗಿದೆಯೋ ಯಾವುದು ಸದ್ಗುಣವು-ಸ್ತುತ್ಯಾರ್ಹವು ಆಗಿದೆಯೋ ಅಂಥವುಗಳಲ್ಲಿ ಮಗ್ನರಾಗಿರಿ.


ಕೇಡಿಗೆ ಪ್ರತಿಯಾಗಿ ಕೇಡನ್ನು ಮಾಡದಿರಿ. ಎಲ್ಲರ ದೃಷ್ಟಿಯಲ್ಲಿ ಯಾವುದು ಮಾನ್ಯವೋ ಅದನ್ನೇ ಮಾಡಿರಿ.


ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿರಿ. ಕೆಲವರಿಗೆ ದಯೆತೋರಿಸುವಾಗ ಭಯವಿರಲಿ. ಪಾಪದ ನಡತೆಯಿಂದ ಹೊಲಸಾದ ಅವರ ಬಟ್ಟೆಬರೆಗಳನ್ನೂ ಮುಟ್ಟದಿರಿ.


ನಾನು ತಿನ್ನುವ ಆಹಾರ ನನ್ನ ಸಹೋದರನ ವಿಶ್ವಾಸಕ್ಕೆ ಅಡ್ಡಿಯಾಗುವುದಾದರೆ ಎಂದಿಗೂ ನಾನದನ್ನು ತಿನ್ನಲಾರೆ, ಅವನ ವಿಶ್ವಾಸಕ್ಕೆ ಅಡ್ಡಿಯನ್ನು ತರಲಾರೆ.


ನಿರಪರಾಧಿಯೂ ನೀತಿವಂತನೂ ಆದ ವ್ಯಕ್ತಿಗೆ ಮರಣದಂಡನೆ ವಿಧಿಸಲೇಕೂಡದು; ಅಂಥ ದುಷ್ಕೃತ್ಯ ಮಾಡಿದವನಿಗೆ ನಾನು ಶಿಕ್ಷೆ ವಿಧಿಸದೆ ಬಿಡುವುದಿಲ್ಲ.


ಹೀಗೆ ಬಾಳಿದರೆ ಅನ್ಯಜನರು ನಿಮ್ಮನ್ನು ಗೌರವಿಸುವರು; ಇತರರನ್ನು ಅವಲಂಬಿಸುವ ಅವಶ್ಯಕತೆ ನಿಮಗಿರುವುದಿಲ್ಲ.


ಸನ್ಮಾರ್ಗದಲ್ಲಿ ನಡೆವವನು, ಸತ್ಯವನ್ನೇ ನುಡಿವವನು, ಬಲಾತ್ಕಾರ್ಯದಿಂದ ಲಭಿಸಿದ್ದನ್ನು ತಿರಸ್ಕರಿಸುವವನು, ಲಂಚಕ್ಕೆ ಕೈಚಾಚದೆ ಹಿಂದಕ್ಕೆ ಸರಿವವನು, ಕೊಲೆ ಮಾತುಗಳಿಗೆ ಕಿವಿ ಮುಚ್ಚಿಕೊಳ್ಳುವವನು, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನು - ಇಂಥವನೇ ಉನ್ನತ ಸ್ಥಾನದಲ್ಲಿ ವಾಸಿಸುವನು.


ಅವುಗಳನ್ನೆಲ್ಲಾ ಪರಿಶೋಧಿಸಿ ಒಳ್ಳೆಯದನ್ನು ಅಂಗೀಕರಿಸಿ,


ಶಾಂತಿದಾಯಕ ದೇವರು ನಿಮ್ಮನ್ನು ಪೂರ್ಣವಾಗಿ ಪಾವನಗೊಳಿಸಲಿ. ನಮ್ಮ ಪ್ರಭು ಯೇಸು ಪುನರಾಗಮಿಸುವಾಗ ನಿಮ್ಮ ಆತ್ಮ, ಪ್ರಾಣ, ದೇಹ - ಇವುಗಳು ದೋಷರಹಿತವಾಗಿಯೂ ಸ್ವಸ್ಥವಾಗಿಯೂ ಇರುವಂತೆ ನಿಮ್ಮನ್ನು ಕಾಪಾಡಲಿ.


ಅವನು ಎಲ್ಲಿ ಮಲಗುತ್ತಾನೆ ಎಂಬುದನ್ನು ಗೊತ್ತುಮಾಡಿಕೊ. ಅವನು ಮಲಗಿದ ಮೇಲೆ ಅಲ್ಲಿಗೆ ಹೋಗು. ಅವನ ಪಾದಗಳ ಮೇಲಿನ ಹೊದಿಕೆಯನ್ನು ಮೆತ್ತಗೆ ಸರಿಸಿಬಿಟ್ಟು ಪಕ್ಕದಲ್ಲೇ ಮಲಗು. ಆಮೇಲೆ ನೀನು ಮಾಡಬೇಕಾದುದೇನೆಂಬುದನ್ನು ಅವನೇ ತಿಳಿಸುವನು,” ಎಂದು ಹೇಳಿದಳು.


ಅದರಂತೆ ಅವಳು ಅವನ ಪಾದಗಳ ಬಳಿಯಲ್ಲೇ ಮಲಗಿದಳು. ಅವಳು ಅಲ್ಲಿಗೆ ಬಂದದ್ದು ಯಾರಿಗೂ ತಿಳಿಯಬಾರದೆಂದು ಬೋವಜನು ಹೇಳಿದ್ದನು; ಎಂತಲೇ ನಸುಕಿನಲ್ಲೇ ಎದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು