1 ಪೂರ್ವಕಾಲ ವೃತ್ತಾಂತ 14:1 - ಕನ್ನಡ ಸತ್ಯವೇದವು C.L. Bible (BSI)1 ಟೈರಿನ ಅರಸ ಹೀರಾಮನು ದಾವೀದನ ಬಳಿಗೆ ತನ್ನ ವಾಣಿಜ್ಯ ನಿಯೋಗವನ್ನು ಕಳುಹಿಸಿದನು. ಅರಮನೆಯನ್ನು ಕಟ್ಟಲು ಅವನಿಗೆ ದೇವದಾರು ಮರದ ದಿಮ್ಮಿಗಳನ್ನು, ಶಿಲ್ಪಿಗಳನ್ನು ಹಾಗು ಬಡಗಿಯವರನ್ನು ಕಳುಹಿಸಿಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ತೂರಿನ ಅರಸನಾದ ಹೀರಾಮನು ದಾವೀದನಿಗೆ ಅರಮನೆಯನ್ನು ಕಟ್ಟುವುದಕ್ಕೋಸ್ಕರ ದೂತರನ್ನೂ, ದೇವದಾರುಮರಗಳನ್ನೂ, ಶಿಲ್ಪಿಗಳನ್ನೂ ಮತ್ತು ಬಡಗಿಗಳನ್ನು ಅವನ ಬಳಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ತೂರಿನ ಅರಸನಾದ ಹೀರಾಮನು ದಾವೀದನಿಗೆ ಅರಮನೆಯನ್ನು ಕಟ್ಟುವದಕ್ಕೋಸ್ಕರ ದೂತರನ್ನೂ ದೇವದಾರು ಮರಗಳನ್ನೂ ಶಿಲ್ಪಿಗಳನ್ನೂ ಬಡಗಿಯವರನ್ನೂ ಅವನ ಬಳಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ತೂರ್ ಪಟ್ಟಣದ ರಾಜನಾದ ಹೀರಾಮನು ದಾವೀದನ ಬಳಿಗೆ ತನ್ನ ಸಂದೇಶಕರನ್ನು ಕಳುಹಿಸಿದನು. ಇವರೊಂದಿಗೆ ದೇವದಾರು ಮರದ ತೊಲೆಗಳನ್ನು, ಕಲ್ಲುಕುಟಿಗರನ್ನು ಮತ್ತು ಬಡಗಿಯರನ್ನು ಕಳುಹಿಸಿದನು. ದಾವೀದನಿಗೊಂದು ಮನೆಯನ್ನು ಕಟ್ಟಲು ಇವರನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಟೈರಿನ ಅರಸನಾದ ಹೀರಾಮನು ದಾವೀದನಿಗೆ ಅರಮನೆಯನ್ನು ಕಟ್ಟುವುದಕ್ಕೋಸ್ಕರ ದೂತರನ್ನು, ದೇವದಾರು ಮರಗಳನ್ನು, ಬಡಗಿಯವರನ್ನು ಮತ್ತು ಕಲ್ಲುಕುಟಿಗರನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿ |