Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 15:11 - ಕನ್ನಡ ಸತ್ಯವೇದವು C.L. Bible (BSI)

11 ದಾವೀದನು ಯಾಜಕರಾದ ಚಾದೋಕ್ ಹಾಗು ಎಬ್ಯಾತಾರರೆಂಬುವರನ್ನು ಕರೆಯಿಸಿದನು; ಅಂತೆಯೇ ಲೇವಿಯರಾದ ಊರಿಯೇಲ್, ಅಸಾಯ, ಯೋವೇಲ್, ಶೆಮಾಯ, ಎಲೀಯೋಲ್ ಮತ್ತು ಅಮ್ಮೀನಾದಾಬ್ ಎಂಬವರನ್ನೂ ಕರೆಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ಮೇಲೆ ದಾವೀದನು ಚಾದೋಕ್, ಎಬ್ಯಾತಾರ್ ಎಂಬ ಯಾಜಕರನ್ನೂ, ಊರೀಯೇಲ್, ಅಸಾಯ, ಯೋವೇಲ್, ಶೆಮಾಯ, ಎಲೀಯೇಲ್ ಮತ್ತು ಅಮ್ಮೀನಾದಾಬ್ ಎಂಬ ಲೇವಿಯರನ್ನು ಕರೆದು ಅವರಿಗೆ, “ಲೇವಿಯರಲ್ಲಿ ಗೋತ್ರಪ್ರಧಾನರಾದ ನೀವು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಮೇಲೆ ದಾವೀದನು ಚಾದೋಕ್ ಎಬ್ಯಾತಾರರೆಂಬ ಯಾಜಕರನ್ನೂ ಊರೀಯೇಲ್, ಅಸಾಯ, ಯೋವೇಲ್, ಶೆಮಾಯ, ಎಲೀಯೇಲ್, ಅಮ್ಮೀನಾದಾಬ್ ಎಂಬ ಲೇವಿಯರನ್ನೂ ಕರೆದು ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಂತರ ದಾವೀದನು ಯಾಜಕರಾದ ಚಾದೋಕನನ್ನು ಮತ್ತು ಎಬ್ಯಾತಾರನನ್ನು ಮತ್ತು ಕೆಳಕಂಡ ಲೇವಿಯರನ್ನು ಸಹ ಕರೆಸಿದನು: ಊರೀಯೇಲ್, ಅಸಾಯ, ಯೋವೇಲ್, ಶೆಮಾಯ, ಎಲೀಯೇಲ್ ಮತ್ತು ಅಮ್ಮೀನಾದಾಬ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ದಾವೀದನು ಚಾದೋಕನು, ಅಬಿಯಾತರನು ಎಂಬ ಯಾಜಕರನ್ನೂ; ಉರೀಯೇಲನು, ಅಸಾಯನು, ಯೋಯೇಲನು, ಶೆಮಾಯನು, ಎಲೀಯೇಲನು, ಅಮ್ಮೀನಾದಾಬನು ಎಂಬ ಲೇವಿಯರನ್ನೂ ಕರೆಕಳುಹಿಸಿ ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 15:11
11 ತಿಳಿವುಗಳ ಹೋಲಿಕೆ  

ಪರಾಕ್ರಮಶಾಲಿಯಾದ ಯುವಕ ಚಾದೋಕ ಮತ್ತು ಅವನ ಬಂಧುಗಳಾದ 22 ಮಂದಿ ಅಧಿಪತಿಗಳು;


ಅರಸನು ಯೋವಾಬನಿಗೆ ಬದಲಾಗಿ ಯೆಹೋಯಾದಾವನ ಮಗ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿ ಹಾಗು ಎಬ್ಯಾತಾರನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿ ನೇಮಿಸಿದನು.


ಅಹೀಟೂಬನ ಮಗ ಚಾದೋಕನು ಹಾಗು ಅಬೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರಾಗಿದ್ದರು; ಶವ್ಷನು ಅವನಿಗೆ ಲೇಖಕನಾಗಿದ್ದನು.


ಬಳಿಕ ಅರಸ ಸೊಲೊಮೋನನು ಯಾಜಕನಾದ ಎಬ್ಯಾತಾರನಿಗೆ, “ನೀನು ಅಣತೋತಿನಲ್ಲಿರುವ ನಿನ್ನ ಮನೆಗೆ ಹೋಗು; ನೀನು ಮರಣಕ್ಕೆ ಪಾತ್ರನು. ಆದರೆ ನೀನು ಸ್ವಾಮಿ ಸರ್ವೇಶ್ವರನ ಮಂಜೂಷವನ್ನು ಹೊತ್ತುಕೊಂಡು ನನ್ನ ತಂದೆ ದಾವೀದನೊಡನೆ ಸಂಚರಿಸುತ್ತಾ ಅವರ ಕಷ್ಟ-ದುಃಖಗಳಲ್ಲಿ ಪಾಲುಗಾರನಾಗಿದ್ದುದರಿಂದ


ಶೆವನು ಕಾರ್ಯದರ್ಶಿ, ಚಾದೋಕ್ ಹಾಗು ಎಬ್ಯಾತಾರರು ಯಾಜಕರು;


ಅಲ್ಲಿ ನಿನ್ನ ಸಂಗಡ ಯಾಜಕರಾದ ಚಾದೋಕ್ ಹಾಗು ಎಬ್ಯಾತಾರರು ಇರುತ್ತಾರೆ ಅಲ್ಲವೆ; ಅರಮನೆಯಲ್ಲಿ ನಿನಗೆ ಗೊತ್ತಾಗುವ ವರ್ತಮಾನವನ್ನೆಲ್ಲಾ ಆ ಇಬ್ಬರು ಯಾಜಕರಿಗೆ ತಿಳಿಸು. ಅವರ ಬಳಿಯಲ್ಲಿ ಇಬ್ಬರು ಹುಡುಗರಿದ್ದಾರೆ;


ಅಹೀಟೂಬನ ಮಗ ಚಾದೋಕನೂ ಹಾಗು ಅಹೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರಾಗಿದ್ದರು; ಸರಾಯನು ಅವನಿಗೆ ಲೇಖಕ ಆಗಿದ್ದನು.


ಉಜ್ಜೀಯೇಲನ ಗೋತ್ರದಿಂದ ಮೇಲ್ವಿಚಾರಕ ಅಮ್ಮೀನಾದಾಬ ನೂರಹನ್ನೆರಡು ಜನರೊಂದಿಗೆ ಬಂದನು.


ಯಾಜಕ ಚಾದೋಕ ಮತ್ತು ಅವನ ಜೊತೆ ಯಾಜಕರು ಗಿಬ್ಯೋನಿನಲ್ಲಿದ್ದ ಸರ್ವೇಶ್ವರನ ಗುಡಾರದಲ್ಲಿ ಆರಾಧನೆಯನ್ನು ನಡೆಸಲು ನೇಮಕರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು