Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 15:23 - ಕನ್ನಡ ಸತ್ಯವೇದವು C.L. Bible (BSI)

23-24 ಬೆರಕ್ಕ ಹಾಗು ಎಲ್ಕಾನ ಎಂಬವರು ಓಬೇದೆದೋಮ್ ಮತ್ತು ಯೆಹೀಯರೊಂದಿಗೆ ಮಂಜೂಷದ ಕಾವಲುಗಾರರಾಗಿ ನೇಮಕವಾದರು. ಯಾಜಕರಾದ ಶೆಬನ್ಯ, ಯೋಷಾಫಾಟ್, ನೆತನೇಲ್, ಅಮಾಸೈ, ಜೆಕರ್ಯ, ಬೆನಾಯ ಹಾಗು ಎಲೀಯೆಜೆರ್ ಎಂಬವರು ಮಂಜೂಷದ ಮುಂದೆ ತುತ್ತೂರಿಗಳನ್ನು ಊದಲು ಆಯ್ಕೆಯಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಬೆರೆಕ್ಯ ಮತ್ತು ಎಲ್ಕಾನ ಇವರು ಮಂಜೂಷದ ದ್ವಾರಪಾಲಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಬೆರೆಕ್ಯ, ಎಲ್ಕಾನ ಇವರು ಮಂಜೂಷಾಲಯದ ದ್ವಾರಪಾಲಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಬೆರಕ್ಯನು ಮತ್ತು ಎಲ್ಕಾನನು ಒಡಂಬಡಿಕೆ ಪೆಟ್ಟಿಗೆಯ ಕಾವಲುಗಾರರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಬೆರೆಕ್ಯ, ಎಲ್ಕಾನಾ ಮಂಜೂಷಕ್ಕೆ ದ್ವಾರಪಾಲಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 15:23
8 ತಿಳಿವುಗಳ ಹೋಲಿಕೆ  

ದುರುಳರ ಬಿಡಾರದಲಿ ನಾ ವಾಸಮಾಡುವುದರ ಬದಲು I ನಿನ್ನಾಲಯದ ದ್ವಾರಪಾಲಕನಾಗಿರುವುದೆ ಮೇಲು II


ರಕ್ಷಾದಳದ ನಾಯಕ ನೆಬೂಜರದಾನನು ಹಿಡಿದುಕೊಂಡು ಹೋದ ಜನರಲ್ಲಿ ಪ್ರಧಾನ ಯಾಜಕ ಸೆರಾಯನು, ಮುಖ್ಯ ಯಾಜಕ ಚೆಫನ್ಯನು, ಮೂರು ಮಂದಿ ದ್ವಾರಪಾಲಕರು ಸೇರಿದ್ದರು.


“ನೀನು ಪ್ರಧಾನ ಯಾಜಕ ಹಿಲ್ಕೀಯನ ಬಳಿಗೆ ಹೋಗಿ ಅವನಿಗೆ, ‘ದ್ವಾರಪಾಲಕರು ಸರ್ವೇಶ್ವರನ ಆಲಯಕ್ಕೆ ಬರುವ ಜನರಿಂದ ಸಂಗ್ರಹಿಸಿದ ಹಣವನ್ನು ಲೆಕ್ಕಮಾಡಿ ಆಲಯದ ಕೆಲಸ ಮಾಡಿಸುವ ಮೇಸ್ತ್ರಿಗಳಿಗೆ ಅದನ್ನು ಒಪ್ಪಿಸು,’ ಎಂದು ಹೇಳು.


ಅನಂತರ ಸಮುವೇಲನು ಮಲಗಿ, ಮುಂಜಾನೆಯಲ್ಲೇ ಎದ್ದು, ಸರ್ವೇಶ್ವರನ ಮಂದಿರದ ಬಾಗಿಲುಗಳನ್ನು ತೆರೆದನು. ತಾನು ಕಂಡದ್ದನ್ನು ಏಲಿಗೆ ತಿಳಿಸಲು ಭಯಪಟ್ಟನು.


ಅಲ್ಲಿಂದ ಹೊರಟು ಊರಬಾಗಿಲಿಗೆ ಬಂದು, ಕಾವಲುಗಾರರಿಗೆ, “ನಾವು ಸಿರಿಯಾದವರ ಪಾಳೆಯಕ್ಕೆ ಹೋಗಿದ್ದೆವು; ಅಲ್ಲಿ ನಮಗೆ ಯಾರೂ ಕಾಣಿಸಲಿಲ್ಲ, ಮನುಷ್ಯಶಬ್ದವೇ ಕೇಳಿಸಲಿಲ್ಲ. ಕತ್ತೆಕುದುರೆಗಳನ್ನು ಅಲ್ಲಲ್ಲಿ ಕಟ್ಟಲಾಗಿದೆ. ಡೇರೆಗಳು ಇದ್ದ ಹಾಗೆಯೇ ಇರುತ್ತವೆ,” ಎಂದು ಕೂಗಿ ತಿಳಿಸಿದರು.


ಸಂಗೀತದಲ್ಲಿ ಪರಿಣತನಾದ ಕೆನನ್ಯ, ಲೇವಿಯರ ವಾದ್ಯವೃಂದಕ್ಕೆ ಮುಖ್ಯಸ್ಥನಾಗಿ ನೇಮಕಗೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು