1 ಪೂರ್ವಕಾಲ ವೃತ್ತಾಂತ 21:27 - ಕನ್ನಡ ಸತ್ಯವೇದವು C.L. Bible (BSI)27 ಆ ಕತ್ತಿಯನ್ನು ಒರೆಯಲ್ಲಿ ಹಾಕಬೇಕೆಂದು ದೂತನಿಗೆ ಆಜ್ಞಾಪಿಸಿದರು. ಅವನು ಹಾಗೆಯೇ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಕತ್ತಿಯನ್ನು ಒರೆಯಲ್ಲಿ ಹಾಕಬೇಕೆಂದು ದೂತನಿಗೆ ಆಜ್ಞಾಪಿಸಿದನು. ಅವನು ಹಾಗೆಯೇ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಕತ್ತಿಯನ್ನು ಒರೆಯಲ್ಲಿ ಹಾಕಬೇಕೆಂದು ದೂತನಿಗೆ ಆಜ್ಞಾಪಿಸಿದನು. ಅವನು ಹಾಗೆಯೇ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆಗ ದೇವರು ತನ್ನ ದೂತನಿಗೆ ಖಡ್ಗವನ್ನು ಒರೆಯಲ್ಲಿ ಹಾಕಲು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಯೆಹೋವ ದೇವರು ದೂತನಿಗೆ ಹೇಳಿದ್ದರಿಂದ, ಅವನು ತನ್ನ ಖಡ್ಗವನ್ನು ಒರೆಗೆ ತಿರುಗಿ ಸೇರಿಸಿದನು. ಅಧ್ಯಾಯವನ್ನು ನೋಡಿ |
‘ಮೂರು ವರ್ಷಗಳ ಕಾಲ ಕ್ಷಾಮ ಉಂಟಾಗಬೇಕೋ? ಇಲ್ಲವೆ ಮೂರು ತಿಂಗಳುಗಳವರೆಗೆ ನಿನ್ನ ಶತ್ರುಗಳ ಚಿತ್ರಹಿಂಸೆಗೆ ಬಲಿಯಾಗುವುದು ಬೇಕೋ? ಇಲ್ಲವೆ ಇಸ್ರಯೇಲರ ಸಮಸ್ತ ಪ್ರಾಂತ್ಯಗಳಿಗೆ ಸರ್ವೇಶ್ವರ ಕಳುಹಿಸುವ ಸಂಹಾರಕ ದೂತನಿಂದ ಉಂಟಾಗುವ ಮೂರು ದಿನಗಳ ಘೋರ ವ್ಯಾಧಿರೂಪವಾದ ಸರ್ವೇಶ್ವರನ ಶಿಕ್ಷೆ ಬೇಕೋ? ಈ ಮೂರರಲ್ಲಿ ಒಂದನ್ನು ಆರಿಸಿಕೋ’ ನನ್ನನ್ನು ಕಳುಹಿಸಿದವರಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು, ಆಲೋಚಿಸಿ ಹೇಳು,” ಎಂದು ಹೇಳಿದನು.