Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 21:29 - ಕನ್ನಡ ಸತ್ಯವೇದವು C.L. Bible (BSI)

29 ಆದರೂ ದಾವೀದನು ಸರ್ವೇಶ್ವರನ ದೂತ ಹಿಡಿದಿದ್ದ ಕತ್ತಿಗೆ ಹೆದರಿ, ದೇವದರ್ಶನಕ್ಕಾಗಿ ಅಲ್ಲಿಗೆ ಹೋಗಲಾರದೆ, ಯೆಬೂಸಿಯನಾದ ಒರ್ನಾನನ ಕಣದಲ್ಲಿಯೇ ಬಲಿಯರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆದರೂ ದಾವೀದನು ಯೆಹೋವನ ದೂತನ ಕತ್ತಿಗೆ ಹೆದರಿ ದೇವದರ್ಶನಕ್ಕಾಗಿ ಅಲ್ಲಿಗೆ ಹೋಗಲಾರದೆ, ಯೆಬೂಸಿಯನಾದ ಒರ್ನಾನನ ಕಣದಲ್ಲಿಯೇ ಯಜ್ಞವನ್ನು ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆದರೂ ದಾವೀದನು ಯೆಹೋವದೂತನ ಕತ್ತಿಗೆ ಹೆದರಿ ದೇವದರ್ಶನಕ್ಕೋಸ್ಕರ ಅಲ್ಲಿಗೆ ಹೋಗಲಾರದೆ ಯೆಬೂಸಿಯನಾದ ಒರ್ನಾನನ ಕಣದಲ್ಲಿಯೇ ಯಜ್ಞವನ್ನರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆಗ ಪವಿತ್ರ ಗುಡಾರವು ಮತ್ತು ಯಜ್ಞವೇದಿಕೆಯು ಗಿಬ್ಯೋನ್ ಪಟ್ಟಣದ ಎತ್ತರದ ಪ್ರದೇಶದಲ್ಲಿತ್ತು. ಇಸ್ರೇಲರು ಅರಣ್ಯದಲ್ಲಿ ಪ್ರಯಾಣ ಮಾಡುತ್ತಿರುವಾಗ ಮೋಶೆಯು ಆ ಗುಡಾರವನ್ನು ಮಾಡಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಮರುಭೂಮಿಯಲ್ಲಿ ಮೋಶೆಯು ಮಾಡಿದ ಯೆಹೋವ ದೇವರ ಗುಡಾರವೂ, ದಹನಬಲಿಪೀಠವೂ ಆ ಕಾಲದಲ್ಲಿ ಗಿಬ್ಯೋನಿನ ಉನ್ನತ ಸ್ಥಳದಲ್ಲಿ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 21:29
7 ತಿಳಿವುಗಳ ಹೋಲಿಕೆ  

ಯಾಜಕ ಚಾದೋಕ ಮತ್ತು ಅವನ ಜೊತೆ ಯಾಜಕರು ಗಿಬ್ಯೋನಿನಲ್ಲಿದ್ದ ಸರ್ವೇಶ್ವರನ ಗುಡಾರದಲ್ಲಿ ಆರಾಧನೆಯನ್ನು ನಡೆಸಲು ನೇಮಕರಾಗಿದ್ದರು.


ಸರ್ವೇಶ್ವರನ ದಾಸನಾದ ಮೋಶೆ ಮರುಭೂಮಿಯಲ್ಲಿ ಮಾಡಿಸಿದ್ದ ದೇವದರ್ಶನದ ಗುಡಾರ ಅಲ್ಲಿಯೇ ಇತ್ತು.


ಆಮೇಲೆ ಅರಸ ಸೊಲೊಮೋನನು ಗಿಬ್ಯೋನಿನ ಪೂಜಾಸ್ಥಳದಲ್ಲಿದ್ದ ದೇವದರ್ಶನದ ಗುಡಾರದಿಂದ ಜೆರುಸಲೇಮಿಗೆ ಬಂದು ಇಸ್ರಯೇಲ್ ರಾಜ್ಯವನ್ನು ಆಳಿದನು.


ಮೋಶೆ ಮರುಭೂಮಿಯಲ್ಲಿ ಮಾಡಿಸಿದ್ದ ಸರ್ವೇಶ್ವರನ ಗುಡಾರವೂ ಬಲಿಪೀಠವೂ ಆ ಕಾಲದಲ್ಲಿ ಗಿಬ್ಯೋನಿನ ಪೂಜಾಸ್ಥಳದಲ್ಲೇ ಇದ್ದವು.


ಆ ಕಾಲದಲ್ಲಿ ದಾವೀದನಿಗೆ ಸರ್ವೇಶ್ವರನಿಂದ ಸದುತ್ತರ ದೊರಕಿದ್ದರಿಂದ ಅವನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು