Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 21:7 - ಕನ್ನಡ ಸತ್ಯವೇದವು C.L. Bible (BSI)

7 ಜನಗಣತಿ ಮಾಡಿದ್ದು ದೇವರಿಗೆ ಕೆಟ್ಟದ್ದು ಎಂದು ಕಂಡಿತು. ಆದ್ದರಿಂದ ಅವರು ಇಸ್ರಯೇಲರನ್ನು ಶಿಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಜನಗಣತಿ ಮಾಡಿದ್ದು ದೇವರಿಗೆ ಕೆಟ್ಟದ್ದೆಂದು ಕಂಡದ್ದರಿಂದ ಆತನು ಇಸ್ರಾಯೇಲರನ್ನು ಬಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಖಾನೇಷುಮಾರಿಮಾಡಿದ್ದು ದೇವರಿಗೆ ಕೆಟ್ಟದ್ದೆಂದು ಕಂಡದರಿಂದ ಆತನು ಇಸ್ರಾಯೇಲ್ಯರನ್ನು ಬಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರ ದೃಷ್ಟಿಯಲ್ಲಿ ದಾವೀದನು ದೊಡ್ಡ ತಪ್ಪು ಕೆಲಸವನ್ನು ಮಾಡಿದನು. ಆದ್ದರಿಂದ ದೇವರು ಇಸ್ರೇಲನ್ನು ಶಿಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇದಲ್ಲದೆ ಈ ಕಾರ್ಯವು ದೇವರ ಸಮ್ಮುಖದಲ್ಲಿ ಕೆಟ್ಟದ್ದಾದದ್ದರಿಂದ, ದೇವರು ಇಸ್ರಾಯೇಲನ್ನು ಶಿಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 21:7
14 ತಿಳಿವುಗಳ ಹೋಲಿಕೆ  

ಆಗ ಸರ್ವೇಶ್ವರ ಇಸ್ರಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದರು; ಅವರಲ್ಲಿ ಇಪ್ಪತ್ತು ಸಾವಿರ ಜನರು ಸತ್ತರು.


ಜೆರುಸಲೇಮನ್ನೂ ಇವನ ಸಂತಾನವನ್ನೂ ಉಳಿಸಿದರು.


ಸರ್ವೇಶ್ವರಸ್ವಾಮಿ ಮತ್ತೆ ಇಸ್ರಯೇಲರ ಮೇಲೆ ಕೋಪಗೊಂಡರು. ಇಸ್ರಯೇಲ್ ಹಾಗು ಯೆಹೂದ್ಯಕುಲಗಳವರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದರು.


ಅವುಗಳನ್ನೆಲ್ಲಾ ಬೆನ್ಯಾಮೀನ್ ದೇಶದ ಚೇಲಾ ಊರಿನಲ್ಲಿ ಸೌಲನ ತಂದೆಯಾದ ಕೀಷನ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿಸಿದನು. ಅರಸನ ಅಪ್ಪಣೆಯಂತೆ ಇದೆಲ್ಲಾ ಆದನಂತರ ನಾಡಿನ ಮೇಲೆ ದೇವರಿಗಿದ್ದ ಕೋಪ ಶಮನವಾಯಿತು.


ದಾವೀದನ ಕಾಲದಲ್ಲಿ ಮೂರು ವರ್ಷಗಳವರೆಗೂ ಬಿಡದೆ ಬರವಿತ್ತು. ದಾವೀದನು ಸರ್ವೇಶ್ವರಸ್ವಾಮಿಯನ್ನು ವಿಚಾರಿಸಿದಾಗ, “ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೂ ಅವನ ಮನೆಯವರ ಮೇಲೂ ರಕ್ತಾಪರಾಧ ಇರುತ್ತದೆ,” ಎಂಬ ಉತ್ತರ ದೊರಕಿತು.


ದುಃಖಕಾಲ ತೀರಿದನಂತರ ದಾವೀದನು ಆಕೆಯನ್ನು ತನ್ನ ಮನೆಗೆ ಕರೆಯಿಸಿ ತನ್ನ ಹೆಂಡತಿಯನ್ನಾಗಿ ಮಾಡಿಕೊಂಡನು. ಆಕೆ ಅವನಿಂದ ಒಬ್ಬ ಮಗನನ್ನು ಹೆತ್ತಳು. ದಾವೀದನ ಈ ಕೃತ್ಯ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದಾಗಿತ್ತು.


ನೀನೆದ್ದು ಜನರನ್ನು ಶುದ್ಧೀಕರಿಸು. ನೀನು ಅವರಿಗೆ, ‘ಇಸ್ರಯೇಲರೇ, ನಾಳೆ ನಿಮ್ಮನ್ನೇ ಶುದ್ಧೀಕರಿಸಿಕೊಳ್ಳಿ. ನಿಮ್ಮ ಮಧ್ಯೆ ಶಾಪಕ್ಕೆ ಕಾರಣವಾದದ್ದು ಉಂಟು. ಅದನ್ನು ನೀವು ತೆಗೆದು ಹಾಕುವ ತನಕ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ ಹೇಳಿದ್ದಾರೆ.


ಆಯಿ ಊರಿನವರು ಅವರನ್ನು ಊರ ಬಾಗಿಲಿನಿಂದ ಕಲ್ಲುಗಣಿಯವರೆಗೂ ಹಿಂದಟ್ಟಿ ಇಳಿನೆಲದಲ್ಲಿ ಅವರನ್ನು ಸೋಲಿಸಿ ಸುಮಾರು ಮೂವತ್ತಾರು ಮಂದಿಯನ್ನು ಕೊಂದುಹಾಕಿದರು. ಇದರಿಂದ ಇಸ್ರಯೇಲರ ಧೈರ್ಯ ಕರಗಿ ನೀರಾಯಿತು.


ಆಕಾನನು ಯೆಹೂದ್ಯ ಕುಲದವನು, ಜೆರಹನ ಗೋತ್ರದವನು, ಕರ್ಮೀಯ ಮಗನೂ ಜಬ್ದೀಯ ಕುಟುಂಬದವನೂ ಆಗಿದ್ದನು. ಸರ್ವೇಶ್ವರಸ್ವಾಮಿಗೆ ಮೀಸಲಾಗಿಟ್ಟ ವಸ್ತುಗಳಲ್ಲಿ ಈತ ಕೆಲವನ್ನು ಕದ್ದುಕೊಂಡನು. ಈ ಕಾರಣ ಇಸ್ರಯೇಲರೆಲ್ಲರು ದ್ರೋಹಿಗಳಾದರು. ಸರ್ವೇಶ್ವರನ ಕೋಪ ಅವರ ಮೇಲೆ ಉರಿಯಹತ್ತಿತು.


‘ನಿನ್ನಲ್ಲಿ ನನಗೆ ಇಷ್ಟವಿಲ್ಲ,’ ಎಂದು ತೋರಿದರೆ ತಮಗೆ ಸರಿಕಂಡಂತೆ ಮಾಡಲಿ. ಅವರ ಚಿತ್ತದಂತೆ ಆಗಲಿ,” ಎಂದನು.


ಅರಸನ ಆಜ್ಞೆ ಯೋವಾಬನಿಗೆ ಹಿಡಿಸಲಿಲ್ಲವಾದ್ದರಿಂದ, ಅವನು ಲೇವಿ, ಬೆನ್ಯಾಮೀನ್ ಕುಲಗಳವರ ಜನಗಣತಿಯನ್ನು ಮಾಡಲಿಲ್ಲ.


ಆಗ ದಾವೀದನು, “ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾದೆ; ದಯವಿಟ್ಟು ನಿಮ್ಮ ದಾಸನ ಅಪರಾಧವನ್ನು ಕ್ಷಮಿಸಿ,” ಎಂದು ದೇವರನ್ನು ಪ್ರಾರ್ಥಿಸಿದನು.


ಜನರ ಎಣಿಕೆ ಮಾಡಿಸಿದ ನಂತರ ದಾವೀದನನ್ನು ಮನಸ್ಸಾಕ್ಷಿ ಕಾಡತೊಡಗಿತು. ಆದುದರಿಂದ ಅವನು, “ಸರ್ವೇಶ್ವರಾ, ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾದೆ; ದಯವಿಟ್ಟು ನಿಮ್ಮ ದಾಸನ ಅಪರಾಧವನ್ನು ಕ್ಷಮಿಸಿ,” ಎಂದು ಪ್ರಾರ್ಥಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು