Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 21:9 - ಕನ್ನಡ ಸತ್ಯವೇದವು C.L. Bible (BSI)

9 ದೇವರು ದಾವೀದನ ದರ್ಶಿಯಾದ ಗಾದನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನು ದಾವೀದನ ದರ್ಶಿಯಾದ ಗಾದನಿಗೆ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆತನು ದಾವೀದನ ದರ್ಶಿಯಾದ ಗಾದನಿಗೆ ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9-10 ಗಾದನು ದಾವೀದನ ಪ್ರವಾದಿಯಾಗಿದ್ದನು. ಯೆಹೋವನು ಗಾದನಿಗೆ, “ನೀನು ದಾವೀದನಿಗೆ ಹೀಗೆ ಹೇಳು: ‘ಇದು ಯೆಹೋವನ ನುಡಿ. ನಾನು ನಿನಗೆ ಕೊಡಲಿರುವ ಮೂರು ಶಿಕ್ಷೆಯಲ್ಲಿ ಒಂದನ್ನು ಆರಿಸಿಕೊಳ್ಳಬೇಕು. ನೀನು ಆರಿಸಿಕೊಂಡ ಪ್ರಕಾರವೇ ನಾನು ನಿನ್ನನ್ನು ಶಿಕ್ಷಿಸುವೆನು’” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಯೆಹೋವ ದೇವರು ದಾವೀದನ ದರ್ಶಿಯಾದ ಗಾದನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 21:9
7 ತಿಳಿವುಗಳ ಹೋಲಿಕೆ  

ಅವನು ಮರುದಿನ ಬೆಳಿಗ್ಗೆ ಏಳುವಷ್ಟರಲ್ಲಿ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಸರ್ವೇಶ್ವರ ದರ್ಶನವಿತ್ತು,


(ಪೂರ್ವಕಾಲದಲ್ಲಿ ಇಸ್ರಯೇಲರಲ್ಲಿ ಯಾವನಾದರೂ ದೇವೋತ್ತರ ಕೇಳಬೇಕಾದರೆ ದಾರ್ಶನಿಕನ ಬಳಿಗೆ ಹೋಗೋಣ ಬನ್ನಿ ಎನ್ನುವನು; ಈ ಕಾಲದಲ್ಲಿ ಪ್ರವಾದಿಗಳೆನಿಸಿಕೊಳ್ಳುವವರನ್ನು ಆ ಕಾಲದಲ್ಲಿ ದಾರ್ಶನಿಕರೆಂದು ಕರೆಯುತ್ತಿದ್ದರು.)


ದಾವೀದನ ಪೂರ್ವೋತ್ತರ ಚರಿತ್ರೆ, ಅವನ ಆಳ್ವಿಕೆ, ಪರಾಕ್ರಮ ಹಾಗೂ ಅವನಿಗೂ ಇಸ್ರಯೇಲರಿಗೂ ಸುತ್ತಣ ರಾಜ್ಯಗಳಿಗೂ ಸಂಭವಿಸಿದ ಸುಖ-ದುಃಖ, ಇವುಗಳ ವರದಿಯು


ಗಾದ್ ಪ್ರವಾದಿಯು ದಾವೀದನಿಗೆ, “ನೀನು ಈ ದುರ್ಗದಲ್ಲಿರಬಾರದು; ಇದನ್ನು ಬಿಟ್ಟು ಯೆಹೂದ ನಾಡಿಗೆ ಹೋಗು,” ಎಂದು ಹೇಳಿದ್ದರಿಂದ ಅವನು ಹೆರೆತ್ ಮರುಭೂಮಿಗೆ ಹೋದನು.


“ನೀನು ದಾವೀದನ ಹತ್ತಿರಕ್ಕೆ ಹೋಗಿ ಅವನಿಗೆ, ‘ನಾನು ಮೂರು ವಿಧವಾದ ಶಿಕ್ಷೆಯನ್ನು ನಿನ್ನ ಮುಂದಿಡುತ್ತೇನೆ. ಅವುಗಳಲ್ಲಿ ಯಾವುದನ್ನು ನಿನ್ನ ಮೇಲೆ ಬರಮಾಡಬೇಕೋ ಆರಿಸಿಕೋ ಎಂದು ಸರ್ವೇಶ್ವರ ಹೇಳುತ್ತಾರೆ’ ಎಂಬುದಾಗಿ ತಿಳಿಸು,” ಎಂದರು.


ಇವರೆಲ್ಲರೂ ಅರಸನ ದರ್ಶಿಯಾದ ಹೇಮಾನನ ಮಕ್ಕಳು. ದೇವರು ಅವನಿಗೆ, “ನೀನು ಅಭಿವೃದ್ಧಿಯಾಗುವ ಹಾಗೆ ಮಾಡುವೆನು,” ಎಂಬುದಾಗಿ ವಾಗ್ದಾನ ಮಾಡಿದ್ದರು. ಅದರಂತೆಯೇ ಅವನಿಗೆ ಹದಿನಾಲ್ಕು ಮಂದಿ ಗಂಡುಮಕ್ಕಳನ್ನೂ ಮೂರು ಮಂದಿ ಹೆಣ್ಣುಮಕ್ಕಳನ್ನೂ ದಯಪಾಲಿಸಿದರು.


ಇದಲ್ಲದೆ, ಅವನು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಭಜಿಸುವುದಕ್ಕಾಗಿ ಲೇವಿಯರನ್ನು ನೇಮಿಸಿದನು. ದಾವೀದನ ರಾಜದರ್ಶಿಯಾದ ಗಾದ್ ಹಾಗು ಪ್ರವಾದಿ ನಾತಾನ್ ಇವರ ಆಜ್ಞಾನುಸಾರ ಸರ್ವೇಶ್ವರನ ಆಲಯದಲ್ಲಿ ಈ ಗಾಯಕರನ್ನು ಇರಿಸಿದ್ದನು. ಸರ್ವೇಶ್ವರಸ್ವಾಮಿಯೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು