Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:6 - ಕನ್ನಡ ಸತ್ಯವೇದವು C.L. Bible (BSI)

6 ಇಸ್ರಯೇಲ್ ಗೋತ್ರ ಕುಟುಂಬಗಳ ಅಧ್ಯಕ್ಷರುಗಳು, ಸಹಸ್ರಾಧಿಪತಿಗಳು, ಶತಾಧಿಪತಿಗಳು, ಹಾಗೂ ಅರಸನ ಕೆಲಸದವರ ಮುಖ್ಯಸ್ಥರು ದೇವಾಲಯದ ಕೆಲಸಕ್ಕಾಗಿ ಸ್ವೇಚ್ಛೆಯಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಇಸ್ರಾಯೇಲ್ ಗೋತ್ರಕುಟುಂಬಗಳ ಪ್ರಧಾನರೂ, ಸಹಸ್ರಾಧಿಪತಿಗಳೂ, ಅರಸನ ಕೆಲಸದವರ ಮುಖ್ಯಸ್ಥರೂ, ದೇವಾಲಯದ ಕೆಲಸಕ್ಕೋಸ್ಕರ ಸ್ವ ಇಚ್ಛೆಯಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇಸ್ರಾಯೇಲ್ ಗೋತ್ರ ಕುಟುಂಬಗಳ ಪ್ರಧಾನರೂ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಅರಸನ ಕೆಲಸದವರ ಮುಖ್ಯಸ್ಥರೂ ದೇವಾಲಯದ ಕೆಲಸಕ್ಕೋಸ್ಕರ ಸ್ವೇಚ್ಫೆಯಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಗ ಇಸ್ರೇಲರ ಕುಲಪ್ರಧಾನರು, ಕುಟುಂಬಗಳ ನಾಯಕರು, ಪ್ರಧಾನಸೇನಾಧಿಪತಿಗಳು, ಸೇನಾಧಿಪತಿಗಳು, ರಾಜನ ಕೆಲಸಕ್ಕಾಗಿ ನೇಮಕಗೊಂಡಿದ್ದ ಅಧಿಕಾರಿಗಳು, ತಮ್ಮಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಪಿತೃಗಳ ಪ್ರಧಾನರೂ, ಇಸ್ರಾಯೇಲ್ ಗೋತ್ರಗಳ ಪ್ರಧಾನರೂ, ಸಹಸ್ರಾಧಿಪತಿಗಳೂ ಶತಾಧಿಪತಿಗಳೂ, ಅರಸನ ಕೆಲಸದ ಯಜಮಾನರೂ ಇಷ್ಟಪೂರ್ವಕವಾಗಿ ಕಾಣಿಕೆಗಳನ್ನು ತಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:6
9 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಷ್ಟು ನೀಡಲಿ. ಒಲ್ಲದ ಮನಸ್ಸಿನಿಂದಾಗಲಿ ಬಲಾತ್ಕಾರದಿಂದಾಗಲಿ ಕೊಡುವುದು ಬೇಡ. ನಗುನಗುತ್ತಾ ನೀಡುವಾತನನ್ನು ದೇವರು ಪ್ರೀತಿಸುತ್ತಾರೆ.


ಅರಸ ದಾವೀದನ ಸೊತ್ತಿನ ಮೇಲ್ವಿಚಾರಕರಾಗಿ ನೇಮಕಗೊಂಡವರು ಯಾರೆಂದರೆ: ಅರಸನ ಭಂಡಾರಗಳ ಮೇಲೆ ಅದೀಯೇಲನ ಮಗ ಅಜ್ಮಾವೆತ್; ಹೊಲದಲ್ಲು, ಪಟ್ಟಣಗಳಲ್ಲು, ಹಳ್ಳಿಗಳಲ್ಲು ಹಾಗೂ ಬರುಜುಗಳ ಮೇಲೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀಯನ ಮಗ ಯೋನಾತಾನ್;


ದಾವೀದನು ಇಸ್ರಯೇಲರ ಎಲ್ಲ ಪದಾಧಿಕಾರಿಗಳನ್ನು ಅಂದರೆ, ಕುಲ ಅಧ್ಯಕ್ಷರುಗಳು, ಅರಸನ ಸೇವೆಮಾಡುತ್ತಿದ್ದ ವರ್ಗನಾಯಕರು, ಸಹಸ್ರಾಧಿಪತಿಗಳು, ಶತಾಧಿಪತಿಗಳು, ಅರಸನ ದನಕುರಿ ಮೊದಲಾದ ಸೊತ್ತಿನ ಮೇಲ್ವಿಚಾರಕರು, ರಾಜಪುತ್ರ ಪಾಲಕರು, ಕಂಚುಕಿಗಳು, ರಣವೀರರು ಹೀಗೆ ಎಲ್ಲ ಅಧಿಕಾರಿಗಳನ್ನು ಜೆರುಸಲೇಮಿಗೆ ಕರೆಸಿದನು.


ಈ ಬೆಳ್ಳಿಬಂಗಾರಗಳಿಂದ ಆಲಯದ ಗೋಡೆಗಳನ್ನು ಹೊದಿಸಬೇಕು, ಅಕ್ಕಸಾಲಿಗರು ಮಾಡಬಹುದಾದ ಎಲ್ಲಾ ತರದ ಬೆಳ್ಳಿಬಂಗಾರದ ಸಾಮಾನುಗಳನ್ನು ಮಾಡಿಸಬೇಕು. ಈ ದಿನ ಉದಾರಹಸ್ತದಿಂದ ಸರ್ವೇಶ್ವರನಿಗಾಗಿ ಕಾಣಿಕೆಯನ್ನರ್ಪಿಸುವುದಕ್ಕೆ ಯಾರಿಗೆ ಮನಸ್ಸಿದೆ?” ಎಂದು ನೆರೆದ ಸಭೆಯನ್ನು ಕೇಳಿದನು.


ಬಾಬಿಲೋನ್ ಸಂಸ್ಥಾನದಲ್ಲಿ ನಿನಗೆ ಸಿಕ್ಕುವ ಬೆಳ್ಳಿಬಂಗಾರವನ್ನು, ಹಾಗು ಇಸ್ರಯೇಲ್ ಜನಸಾಮಾನ್ಯರೂ ಯಾಜಕರೂ ಜೆರುಸಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕಾಗಿ ಸ್ವಂತ ಇಚ್ಛೆಯಿಂದ ಕೊಡುವ ಕಾಣಿಕೆಗಳನ್ನು, ಅಲ್ಲಿಗೆ ಒಪ್ಪಿಸಬೇಕು. ಹೀಗೆಂದು ತಿಳಿಸಿ ನಾನೂ ಮತ್ತು ನನ್ನ ಏಳು ಮಂದಿ ಮಂತ್ರಿಗಳೂ ನಿನ್ನನ್ನು ಕಳುಹಿಸುತ್ತಿದ್ದೇವೆ.


ಪ್ರತಿಯೊಬ್ಬನೂ ತನ್ನ ತನ್ನ ಪರಿಚಿತರಿಂದಲೇ ಹಣ ತೆಗೆದುಕೊಳ್ಳಬೇಕು,” ಎಂದು ಆಜ್ಞಾಪಿಸಿದನು.


ಅವನ ಪದಾಧಿಕಾರಿಗಳು ಕೂಡ ಜನರಿಗೂ ಯಾಜಕರಿಗೂ ಲೇವಿಯರಿಗೂ ಬಲಿಪಶುಗಳನ್ನು ಸಂತೋಷವಾಗಿ ದಾನಕೊಟ್ಟರು. ದೇವಾಲಯದ ಪ್ರಧಾನರಾದ ಹಿಲ್ಕೀಯ, ಜೆಕರ್ಯ, ಯೆಹೀಯೇಲ್ ಎಂಬುವರು ಯಾಜಕರಿಗೆ ಎರಡು ಸಾವಿರದ ಆರುನೂರು ಪಾಸ್ಕದ ಕುರಿಮರಿಗಳನ್ನೂ ಮುನ್ನೂರು ಹೋರಿಗಳನ್ನೂ ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು