Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:4 - ಕನ್ನಡ ಸತ್ಯವೇದವು C.L. Bible (BSI)

4 ಆರೋನನಿಗೆ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬ ನಾಲ್ಕು ಜನ ಮಕ್ಕಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಎಲ್ಲಾಜಾರನು ಫೀನೆಹಾಸನನ್ನು ಪಡೆದನು; ಫೀನೆಹಾಸನು ಅಬೀಷೂವನನ್ನು ಪಡೆದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಎಲ್ಲಾಜಾರನು ಫೀನೆಹಾಸನನ್ನು ಪಡೆದನು; ಫೀನೆಹಾಸನು ಅಬೀಷೂವನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಎಲ್ಲಾಜಾರನ ಮಗನು ಫೀನೆಹಾಸ. ಫೀನೆಹಾಸನ ಮಗನು ಅಬೀಷೂವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಎಲಿಯಾಜರನು ಫೀನೆಹಾಸನನ್ನು ಪಡೆದನು, ಫೀನೆಹಾಸನು ಅಬೀಷೂವನನ್ನು ಪಡೆದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:4
21 ತಿಳಿವುಗಳ ಹೋಲಿಕೆ  

ಆರೋನನ ವಂಶಜರು: ಎಲ್ಲಾಜಾರ್, ಫೀನೆಹಾಸ್, ಅಬೀಷೂವ,


ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಕ್ಕಳಲ್ಲಿ ಒಬ್ಬಾಕೆಯನ್ನು ಮದುವೆಮಾಡಿಕೊಂಡನು. ಆಕೆ ಅವನಿಗೆ ಫಿನೇಹಾಸನನ್ನು ಹೆತ್ತಳು. ಅವರವರ ಗೋತ್ರದ ಮೇರೆಗೆ ಇವರೇ ಲೇವಿಯರ ಪೂರ್ವಿಕರು.


ಫೀನೆಹಾಸನ ಸಂತಾನದವರಲ್ಲಿ ಗೇರ್ಷೋಮ್; ಈತಾಮಾರನ ಸಂತಾನದವರಲ್ಲಿ ದಾನಿಯೇಲ್;


ಎಲ್ಲಾಜಾರನ ಮಗ ಫೀನೆಹಾಸ ದ್ವಾರಪಾಲಕರ ಮೇಲ್ವಿಚಾರಕನಾಗಿದ್ದನು. ಸರ್ವೇಶ್ವರನ ಆಶೀರ್ವಾದ ಅವನ ಮೇಲಿತ್ತು.


ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಯಾಜಕ ಸೇವೆಮಾಡುತ್ತಿದ್ದನು. ಇಂತಿರಲು ಇಸ್ರಯೇಲರು, “ನಾವು ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಕ್ಕೆ ಹೋಗಬೇಕೋ ಬೇಡವೋ” ಎಂದು ಸರ್ವೇಶ್ವರನನ್ನು ಕೇಳಿದರು. ಸರ್ವೇಶ್ವರನು ಅವರಿಗೆ, “ಹೋಗಿ, ನಾಳೆ ಅವರನ್ನು ನಿಮ್ಮ ಕೈಗೆ ಒಪ್ಪಿಸುವೆನು,” ಎಂದರು.


ಆರೋನನ ಮಗ ಎಲ್ಲಾಜಾರನೂ ಮರಣಹೊಂದಿದನು. ಅವನ ಶವವನ್ನು ಎಫ್ರಯಿಮ್ ಮಲೆನಾಡಿನಲ್ಲಿ ಅವನ ಮಗ ಫೀನೆಹಾಸನ ಪಾಲಿಗೆ ಬಂದ ಗುಡ್ಡದಲ್ಲಿ ಸಮಾಧಿಮಾಡಿದರು.


ಅದಕ್ಕೆ ಮೊದಲು ಗಿಲ್ಯಾದಿನಲ್ಲಿರುವ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಕುಲದ ಅರ್ಧಜನರ ಬಳಿಗೆ ಯಾಜಕ ಎಲ್ಲಾಜಾರನ ಮಗ ಫೀನೆಹಾಸನನ್ನು


ಮೋಶೆ ಇವರನ್ನು ಮಹಾಯಾಜಕನಾದ ಎಲ್ಲಾಜಾರನ ಮಗ ಫೀನೆಹಾಸನ ಮುಂದಾಳತ್ವದಲ್ಲಿ ಪವಿತ್ರ ಉಪಕರಣಗಳೊಂದಿಗೂ ಯುದ್ಧಕಹಳೆಗಳೊಂದಿಗೂ ಯುದ್ಧಕ್ಕೆ ಕಳುಹಿಸಿದನು.


ಆ ಒಪ್ಪಂದವೇನೆಂದರೆ ಅವನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ವಾಗ್ದಾನ ಮಾಡುತ್ತೇನೆ. ಅವನು ತನ್ನ ದೇವರ ಗೌರವದ ಬಗ್ಗೆ ಅಭಿಮಾನ ವ್ಯಕ್ತಪಡಿಸಿದ್ದಾನೆ; ಇಸ್ರಯೇಲರ ದೋಷಕ್ಕಾಗಿ ಪ್ರಾಯಶ್ಚಿತ್ತ ಮಾಡಿದ್ದಾನೆ. ಆದ್ದರಿಂದ ಅವನಿಗೇ ಈ ವಾಗ್ದಾನ ಮಾಡಿದ್ದೇನೆ.”


ಅಹೀಟೂಬನ ಮಗ ಚಾದೋಕನೂ ಹಾಗು ಅಹೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರಾಗಿದ್ದರು; ಸರಾಯನು ಅವನಿಗೆ ಲೇಖಕ ಆಗಿದ್ದನು.


ಅಮ್ರಾಮನಿಗೆ ಆರೋನ್, ಮೋಶೆ ಎಂಬ ಗಂಡುಮಕ್ಕಳೂ ಮಿರ್ಯಾಮ್ ಎಂಬ ಹೆಣ್ಣುಮಗಳೂ ಇದ್ದರು.


ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ, ಹೆಬ್ರೋನ್ ನಗರವನ್ನು ಅವನಿಗೆ ಸೊತ್ತಾಗಿ ಕೊಟ್ಟನು.


ಅದರ ಹಿಂದಿನ ಹೆಸರು, ‘ಕಿರ್ಯತ್ ಅರ್ಬ’ ಎಂದು. ಅರ್ಬ ಎಂಬವನು ಈ ಎತ್ತರದ ವ್ಯಕ್ತಿಗಳಲ್ಲಿ ಪ್ರಮುಖನು. ಯುದ್ಧವು ನಿಂತಿತು. ನಾಡಿನಲ್ಲಿ ಶಾಂತಿಸಮಾಧಾನ ನೆಲೆಸಿತು.


ಮೆರಾರೀಯ ಮಕ್ಕಳು ಮಹ್ಲೀ ಹಾಗೂ ಮೂಷೀ ಎಂಬವರು. ಮಹ್ಲೀಯ ಮಕ್ಕಳು ಎಲ್ಲಾಜಾರ್ ಹಾಗೂ ಕೀಷ್ ಇವರು.


ಮೆರಾರೀಯ ಮಕ್ಕಳು ಮಹ್ಲೀ ಮತ್ತು ಮೂಷೀ ಎಂಬವರು ಹಾಗೂ ಅವನ ಮತ್ತೊಬ್ಬ ಮಗ ಯಾಜ್ಯನ ವಂಶದವರು.


ನಮ್ಮ ದೇವರ ಕೃಪಾಹಸ್ತ ನಮ್ಮ ಮೇಲೆ ಇದ್ದುದರಿಂದ ಅವರು ಇಸ್ರಯೇಲನ ಮಗ ಲೇವಿಯ ಕುಲದ ಮಹ್ಲೀ ಸಂತಾನದವರಲ್ಲಿ ಈಸ್ಸೆಕೆಲನನ್ನು, ಶೇರೇಬ್ಯನನ್ನು, ಅವನ ಪುತ್ರ ಭ್ರಾತೃಗಳಲ್ಲಿ ಹದಿನೆಂಟು ಮಂದಿಯನ್ನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು