Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 8:13 - ಕನ್ನಡ ಸತ್ಯವೇದವು C.L. Bible (BSI)

13 ಗತ್ ಪಟ್ಟಣದ ಜನರನ್ನು ಹೊಡೆದೋಡಿಸಿ ಅಲ್ಲಿ ನೆಲೆಸಿದ ಹಾಗು ಅಯ್ಯಾಲೋನ್ ಪಟ್ಟಣದಲ್ಲಿ ವಾಸಿಸಿದ ಕುಟುಂಬಗಳ ಮುಖ್ಯಸ್ಥರು - ಬೆರೀಯ ಮತ್ತು ಶಮ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅಯ್ಯಾಲೋನ್ ಊರಿನ ಕುಟುಂಬಗಳಲ್ಲಿ ಪ್ರಮುಖರೂ, ಗತ್ ಊರಿನವರನ್ನು ಓಡಿಸಿ ಬಿಟ್ಟವರು ಬೆರೀಯ ಮತ್ತು ಶಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅಯ್ಯಾಲೋನ್ ಊರಿನ ಕುಟುಂಬಗಳಲ್ಲಿ ಪ್ರಮುಖರೂ ಗತ್ ಊರಿನವರನ್ನು ಓಡಿಸಿಬಿಟ್ಟವರೂ ಆದ ಬೆರೀಯ, ಶಮ ಇವರೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇದಲ್ಲದೆ ಅವನು ಗತ್‌ನವರನ್ನು ಓಡಿಸಿಬಿಟ್ಟ ಅಯ್ಯಾಲೋನಿನ ನಿವಾಸಿಗಳ ಕುಟುಂಬಗಳಲ್ಲಿ ಬೆರೀಯ, ಶಮ ಯಜಮಾನರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 8:13
8 ತಿಳಿವುಗಳ ಹೋಲಿಕೆ  

ಕಿರ್ಯತ್ಯಾರೀಮ್ ಪಟ್ಟಣದ ಸ್ಥಾಪಕ ಶೋಬಾಲನು ಹರೋಯೆ ಜನರ, ಮಾನಹತಿಯರ ಅರ್ಧದಷ್ಟು ಜನರ,


ಈರ್ಷೆಮೆಷ್, ಶಾಲಬ್ಬೀನ್, ಅಯ್ಯಾಲೋನ್,


ಸರ್ವೇಶ್ವರ ಅಮೋರಿಯರನ್ನು ಇಸ್ರಯೇಲರಿಗೆ ವಶಪಡಿಸಿದ ದಿನದಂದು ಯೆಹೋಶುವನು ಸರ್ವೇಶ್ವರನಲ್ಲಿ ಒಂದು ವಿಜ್ಞಾಪನೆ ಮಾಡಿ ಇಸ್ರಯೇಲರ ಕಣ್ಮುಂದೆಯೇ, “ಸೂರ್ಯನೇ, ನೀ ನಿಲ್ಲು ಗಿಬ್ಯೋನಿನಲ್ಲೇ; ಚಂದ್ರನೇ, ನೀ ನಿಲ್ಲು ಅಯ್ಯಾಲೋನ್ ಕಣಿವೆಯಲ್ಲೇ” ಎಂದು ಆಜ್ಞಾಪಿಸಿದನು.


ಇಸ್ರಯೇಲರ ಪ್ರಾಂತ್ಯದಲ್ಲಿ ಜನರಾರೂ ಉಳಿಯಲಿಲ್ಲ. ಗಾಜಾ, ಗತೂರು, ಅಷ್ಡೋದ್ ಎಂಬ ಊರುಗಳಲ್ಲಿ ಮಾತ್ರ ಕೆಲವರು ಉಳಿದರು.


ಎಲ್ಪಾಲನಿಗೆ ಮೂರು ಜನ ಮಕ್ಕಳು - ಏಬೆರ್, ಮಿಷ್ಷಾಮ್, ಶೆಮೆದ್ ಎಂಬವರು. ಓನೋ, ಲೋದ್ ಎಂಬ ಪಟ್ಟಣಗಳನ್ನು ಅವುಗಳ ಸುತ್ತುಮುತ್ತಲಿನ ಗ್ರಾಮಗಳನ್ನೂ ಕಟ್ಟಿಸಿದವನು ಶೆಮೆದ್.


ಬೆರೀಯನ ವಂಶಜರಲ್ಲಿ ಅಹ್ಯೋ, ಶಾಷಕ್, ಯೆರೇಮೋತ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು