Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 9:24 - ಕನ್ನಡ ಸತ್ಯವೇದವು C.L. Bible (BSI)

24 ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮ ದಿಕ್ಕುಗಳಲ್ಲಿ ಒಂದೊಂದು ದ್ವಾರ ಇದ್ದು ಪ್ರತಿಯೊಂದಕ್ಕೂ ಒಬ್ಬೊಬ್ಬ ಪ್ರಮುಖ ದ್ವಾರಪಾಲಕನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ಈ ದಿಕ್ಕುಗಳಲ್ಲಿರುವ ದೇವಾಲಯದ ಬಾಗಿಲುಗಳನ್ನು ಕಾಯುವವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಪೂರ್ವ ಪಶ್ಚಿಮ ಉತ್ತರ ದಕ್ಷಿಣ ಈ ದಿಕ್ಕುಗಳಲ್ಲಿರುವ ಬಾಗಲುಗಳನ್ನು ಕಾಯುವವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅದಕ್ಕೆ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದಿಕ್ಕುಗಳಲ್ಲಿ ನಾಲ್ಕು ಬಾಗಿಲುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ನಾಲ್ಕು ದಿಕ್ಕುಗಳಲ್ಲಿ ದ್ವಾರಪಾಲಕರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 9:24
5 ತಿಳಿವುಗಳ ಹೋಲಿಕೆ  

ಅಲ್ಲಿಂದ ಹೊರಟು ಊರಬಾಗಿಲಿಗೆ ಬಂದು, ಕಾವಲುಗಾರರಿಗೆ, “ನಾವು ಸಿರಿಯಾದವರ ಪಾಳೆಯಕ್ಕೆ ಹೋಗಿದ್ದೆವು; ಅಲ್ಲಿ ನಮಗೆ ಯಾರೂ ಕಾಣಿಸಲಿಲ್ಲ, ಮನುಷ್ಯಶಬ್ದವೇ ಕೇಳಿಸಲಿಲ್ಲ. ಕತ್ತೆಕುದುರೆಗಳನ್ನು ಅಲ್ಲಲ್ಲಿ ಕಟ್ಟಲಾಗಿದೆ. ಡೇರೆಗಳು ಇದ್ದ ಹಾಗೆಯೇ ಇರುತ್ತವೆ,” ಎಂದು ಕೂಗಿ ತಿಳಿಸಿದರು.


ಅವರ ವಂಶಜರು ದೇವಾಲಯದ ದ್ವಾರಪಾಲಕರಾಗಿ ಸೇವೆ ಮುಂದುವರೆಸಿಕೊಂಡು ಬಂದರು.


ಈ ಪ್ರಮುಖ ದ್ವಾರಪಾಲಕರಿಗೆ ಗ್ರಾಮಗಳಲ್ಲಿ ನೆಲೆಸಿದ್ದ ಅವರ ಬಂಧುಗಳು ಸಹಾಯಕರಾಗಿದ್ದರು. ಅವರು ಸರದಿಯ ಮೇಲೆ ಏಳೇಳು ದಿವಸ ಬಂದು ಸಹಾಯ ಮಾಡಬೇಕಾಗಿತ್ತು.


ಇದಲ್ಲದೆ, ತನ್ನ ತಂದೆ ದಾವೀದನ ವಿಧಿಗೆ ಅನುಸಾರವಾಗಿ ಯಾಜಕ ವರ್ಗಗಳವರನ್ನೂ ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವಭಜನೆಮಾಡಿ ಯಾಜಕರ ಕೈಕೆಳಗೆ ಸೇವೆಮಾಡಬೇಕಾಗಿತ್ತು. ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯಬೇಕಾಗಿತ್ತು. ಇದು ದೈವಪುರುಷ ದಾವೀದರಾಜನ ಅಪ್ಪಣೆ ಆಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು