Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 2:13 - ಕನ್ನಡ ಸತ್ಯವೇದವು C.L. Bible (BSI)

13 ಎಲ್ಲ ಮಾನವ ಅಧಿಕಾರಿಗಳಿಗೂ ಪ್ರಭುವಿನ ನಿಮಿತ್ತ ಅಧೀನರಾಗಿರಿ. ಸಕಲ ಅಧಿಕಾರವನ್ನು ಪಡೆದಿರುವ ದೇಶಾಧಿಕಾರಿಗೆ ಅಧೀನರಾಗಿ ನಡೆಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮನುಷ್ಯರು ನೇಮಿಸಿರುವ ಪ್ರತಿಯೊಂದು ಅಧಿಕಾರಕ್ಕೂ ಕರ್ತನ ನಿಮಿತ್ತ ನೀವು ಅಧೀನರಾಗಿರಿ. ಸರ್ವಾಧಿಕಾರಿಯಾಗಿರುವ ಅರಸನಿಗಾಗಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮನುಷ್ಯರು ನೇವಿುಸಿರುವ ಯಾವ ಅಧಿಕಾರಕ್ಕಾದರೂ ಕರ್ತನ ನಿವಿುತ್ತ ಅಧೀನರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಈ ಲೋಕದ ಅಧಿಕಾರಿಗಳಿಗೆ ವಿಧೇಯರಾಗಿರಿ. ಪ್ರಭುವಿಗಾಗಿ ಇದನ್ನು ಮಾಡಿರಿ. ಸರ್ವಾಧಿಕಾರಿಯಾದ ರಾಜನಿಗೆ ವಿಧೇಯರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಮನುಷ್ಯನ ಪ್ರತಿಯೊಂದು ನಿಯಮಗಳಿಗೂ ಕರ್ತದೇವರ ನಿಮಿತ್ತ ನೀವು ಅಧೀನರಾಗಿರಿ. ಅರಸನು ಸರ್ವಾಧಿಕಾರಿಯಾಗಿದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಧನಿಯಾ ಸಾಟ್ನಿ ಮಾನ್ಸಾನಿ ನೆಮಲ್ಲ್ಯಾ ಸಗ್ಳ್ಯಾ ಅಧಿಕಾರಿಕ್ನಿ ಖಾಯ್ಲ್ ಹೊವ್ನ್ ರಾವಾ, ತಸೆಚ್ ರಾಜಾಕ್ಬಿ, ಕಶ್ಯಾಕ್ ಮಟ್ಲ್ಯಾರ್, ತೊ ಸಗ್ಳ್ಯಾನ್ ಮೊಟೊ ಅಧಿಕಾರಿ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 2:13
13 ತಿಳಿವುಗಳ ಹೋಲಿಕೆ  

ಆಳುವವರಿಗೂ ಅಧಿಕಾರಿಗಳಿಗೂ ಕ್ರೈಸ್ತವಿಶ್ವಾಸಿಗಳು ವಿಧೇಯರಾಗಿ ನಡೆದುಕೊಳ್ಳಬೇಕೆಂದು ಜ್ಞಾಪಕಪಡಿಸು. ಎಲ್ಲಾ ಸತ್ಕಾರ್ಯಗಳನ್ನು ಕೈಗೊಳ್ಳಲು ಅವರು ಸಿದ್ಧರಿರಬೇಕು.


ಆಗ ಯೇಸು, “ಹಾಗಾದರೆ ಚಕ್ರವರ್ತಿಗೆ ಸಲ್ಲತಕ್ಕದ್ದನ್ನು ಚಕ್ರವರ್ತಿಗೂ, ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಸಲ್ಲಿಸಿರಿ,” ಎಂದರು.


ಮಗನೇ, ಸರ್ವೇಶ್ವರನಿಗೂ ರಾಜನಿಗೂ ಭಯಪಡು; ಅವರನ್ನು ವಿರೋಧಿಸುವವರ ಗೊಡವೆಗೆ ಹೋಗಬೇಡ.


ನಾನು ಯಾವ ನಗರಕ್ಕೆ ನಿಮ್ಮನ್ನು ಸಾಗಿಸಿದ್ದೇನೋ ಅದರ ಕ್ಷೇಮವನ್ನು ಹಾರೈಸಿ, ಅದಕ್ಕಾಗಿ ಸರ್ವೇಶ್ವರನಾದ ನನ್ನನ್ನು ಪ್ರಾರ್ಥಿಸಿರಿ. ಅದರ ಕ್ಷೇಮವೇ ನಿಮ್ಮ ಕ್ಷೇಮ.


ಆಗ ಯೇಸು, “ಹಾಗಾದರೆ ಚಕ್ರವರ್ತಿಗೆ ಸಲ್ಲತಕ್ಕದ್ದನ್ನು ಚಕ್ರವರ್ತಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಸಲ್ಲಿಸಿರಿ,” ಎಂದರು. ಇದನ್ನು ಕೇಳಿದ್ದೇ ಆ ಜನರು ಯೇಸುವಿನ ಬಗ್ಗೆ ಅತ್ಯಾಶ್ಚರ್ಯಪಟ್ಟರು.


ಅದಕ್ಕೆ ಅವರು, “ರೋಮ್ ಚಕ್ರವರ್ತಿಯವು,” ಎಂದರು. “ಹಾಗಾದರೆ, ಚಕ್ರವರ್ತಿಗೆ ಸಲ್ಲತಕ್ಕದ್ದನ್ನು ಚಕ್ರವರ್ತಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಸಲ್ಲಿಸಿರಿ,” ಎಂದು ಯೇಸು ಉತ್ತರಕೊಟ್ಟರು.


ಮುಖ್ಯವಾಗಿ, ತುಚ್ಛವಾದ ದೈಹಿಕ ವ್ಯಾಮೋಹಗಳಿಗೆ ಬಲಿಯಾಗಿರುವವರನ್ನು ಮತ್ತು ದೇವರ ಅಧಿಕಾರವನ್ನು ತೃಣೀಕರಿಸುವವರನ್ನು ಅವರು ಶಿಕ್ಷಿಸದೆ ಬಿಡುವುದಿಲ್ಲ.


ಕ್ರಿಸ್ತಯೇಸುವಿನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಒಬ್ಬರಿಗೊಬ್ಬರು ನಮ್ರತೆಯಿಂದ ನಡೆದುಕೊಳ್ಳಿರಿ.


ದುರಾತ್ಮನ ಕಣ್ಣೆಲ್ಲಾ ದಂಗೆ ಏಳುವುದರ ಮೇಲೆ; ಕ್ರೂರದೂತನು ಎರಗಿ ಬರುವನು ಅವನ ಮೇಲೆ.


ಸರ್ವರನ್ನೂ ಸನ್ಮಾನಿಸಿರಿ, ಸಹೋದರರನ್ನು ಸ್ನೇಹಿಸಿರಿ, ದೇವರಲ್ಲಿ ಭಯಭಕ್ತಿ ಇಡಿ, ದೇಶಾಧಿಕಾರಿಗಳಿಗೆ ಗೌರವ ನೀಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು