Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 2:26 - ಕನ್ನಡ ಸತ್ಯವೇದವು C.L. Bible (BSI)

26 ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸಬೇಕೆಂದಿರುವವರನ್ನು ಕುರಿತು ಇದನ್ನು ನಿಮಗೆ ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸಿ ತಪ್ಪುದಾರಿಗೆ ಎಳೆಯುವವರ ಕುರಿತಾಗಿ ಇವುಗಳನ್ನು ನಾನು ನಿಮಗೆ ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸಬೇಕೆಂದಿರುವವರ ವಿಷಯವಾಗಿ ಈ ಸಂಗತಿಗಳನ್ನು ನಿಮಗೆ ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಿಮ್ಮನ್ನು ತಪ್ಪುಮಾರ್ಗಕ್ಕೆ ಸೆಳೆಯುವ ಜನರನ್ನು ಕುರಿತು ನಾನು ನಿಮಗೆ ಈ ಪತ್ರವನ್ನು ಬರೆಯುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನಿಮ್ಮನ್ನು ವಂಚಿಸುವವರ ವಿಷಯವಾಗಿ ಇವುಗಳನ್ನು ನಾನು ನಿಮಗೆ ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತುಮ್ಕಾ ಚುಕೆಚ್ಯಾ ವಾಟೆಕ್ ನ್ಹೆತಲ್ಯಾ ಲೊಕಾಂಚ್ಯಾ ಸಂಗ್ತಿಯಾಂಚ್ಯಾ ವಿಶಯಾತ್ ಮಿಯಾ ಲಿವ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 2:26
12 ತಿಳಿವುಗಳ ಹೋಲಿಕೆ  

ಅನೇಕ ಮಂದಿ ವಂಚಕರು ಲೋಕದಲ್ಲಿ ತಲೆದೋರಿದ್ದಾರೆ. ಯೇಸುಕ್ರಿಸ್ತರು ಮನುಷ್ಯ ಆಗಿಬಂದರೆಂಬುದನ್ನು ಇವರು ಒಪ್ಪಿಕೊಳ್ಳುವುದಿಲ್ಲ. ಇಂಥವನು ವಂಚಕನೂ ಕ್ರಿಸ್ತವಿರೋಧಿಯೂ ಹೌದು.


ಪ್ರಿಯಮಕ್ಕಳೇ, ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸುವುದಕ್ಕೆ ಯಾರಿಗೂ ಅವಕಾಶ ಕೊಡಬೇಡಿ. ಕ್ರಿಸ್ತಯೇಸು ಸತ್ಯಸ್ವರೂಪಿಯಾಗಿರುವಂತೆಯೇ ಸತ್ಯಕ್ಕನುಸಾರ ನಡೆಯುವ ಪ್ರತಿಯೊಬ್ಬನೂ ಸತ್ಯವಂತನೇ.


ಕಪಟ ಉದ್ಧಾರಕರೂ ವಂಚಕಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಅವರು ಪವಾಡಗಳನ್ನು ಮಾಡಿತೋರಿಸಿ, ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವರು.


ಪ್ರಪಂಚದ ಪ್ರಬಲ ಶಕ್ತಿಗಳಿಂದಲೂ ಮಾನವ ವಿವೇಚನೆಯ ಶುಷ್ಕತರ್ಕ ಸಿದ್ಧಾಂತಗಳಿಂದಲೂ ಯಾರೂ ನಿಮ್ಮನ್ನು ಮೋಸಗೊಳಿಸಿ ವಶಪಡಿಸಿಕೊಳ್ಳದಂತೆ ಎಚ್ಚರಿಕೆಯಿಂದಿರಿ. ಇವುಗಳು ಪ್ರಾಪಂಚಿಕ ಪಾರಂಪರ್ಯಕ್ಕೆ ಮತ್ತು ವಿಶ್ವದ ಮೂಲಭೂತ ಶಕ್ತಿಗಳಿಗೆ ಸಂಬಂಧಿಸಿದವುಗಳೇ ಹೊರತು ಯೇಸುಕ್ರಿಸ್ತರಿಗಲ್ಲ.


ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೆ ಬಲಿಬಿದ್ದು, ದುರಾತ್ಮಗಳ ದುರುಪದೇಶಗಳಿಗೆ ಕಿವಿಗೊಟ್ಟು ವಿಶ್ವಾಸಭ್ರಷ್ಟರಾಗುವರೆಂದು ಪವಿತ್ರಾತ್ಮ ಸ್ಪಷ್ಟವಾಗಿ ತಿಳಿಸಿದ್ದಾರೆ.


ನೀತಿವಂತ ನೆರೆಯವನಿಗೆ ದಾರಿತೋರಿಸುವನು; ಅನೀತಿವಂತನು ಅವನಿಗೆ ದಾರಿ ತಪ್ಪಿಸುವನು.


ದುಷ್ಕರ್ಮಿಗಳು ಮತ್ತು ದುರ್ಬೋಧಕರು ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ದಿನೇದಿನೇ ಅಧೋಗತಿಗಿಳಿಯುತ್ತಾರೆ.


ನಿಮ್ಮಲ್ಲಿ ಕೆಲವರು ದೇವದೂತರ ಆರಾಧನೆಯಲ್ಲಿ ಆಸಕ್ತರಾಗಿದ್ದಾರೆ. ಲೌಕಿಕ ಜ್ಞಾನದಿಂದ ನಿರರ್ಥಕವಾಗಿ ಉಬ್ಬಿಕೊಂಡಿದ್ದಾರೆ. ತಾವು ಬಹಳ ವಿನಯಶಾಲಿಗಳೆಂದು ಹೆಚ್ಚಳಪಡುತ್ತಾರೆ. ಇಂಥವರು ನಿಮ್ಮನ್ನು ಕಡೆಗಾಣಿಸದಂತೆ ಎಚ್ಚರದಿಂದಿರಿ. ಇವರು ಯೇಸುಕ್ರಿಸ್ತರೆಂಬ ಶಿರಸ್ಸಿನಿಂದ ಬೇರ್ಪಟ್ಟಿದ್ದಾರೆ.


“ಅಶಾಂತಿಯಿರುವಾಗಲೂ ಅವರು ಶಾಂತಿಯಿದೆ ಎಂದು ಹೇಳಿ ನನ್ನ ಜನಗಳನ್ನು ವಂಚಿಸಿದ್ದಾರೆ. ಜನರು ದುರ್ಬಲ ಗೋಡೆಯನ್ನು ಕಟ್ಟಿದ್ದಾರೆ. ಅದಕ್ಕೆ ಆ ಪ್ರವಾದಿಗಳು ಸುಣ್ಣ ಬಳಿಯುತ್ತಾರೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು