Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:10 - ಕನ್ನಡ ಸತ್ಯವೇದವು C.L. Bible (BSI)

10-11 ಸರ್ವೇಶ್ವರ ಸಮುವೇಲನಿಗೆ, “ಸೌಲನನ್ನು ಅರಸನನ್ನಾಗಿ ಮಾಡಿದ್ದಕ್ಕೆ ಈಗ ವಿಷಾದಿಸುತ್ತೇನೆ. ಅವನು ನನಗೆ ವಿಮುಖನಾಗಿದ್ದಾನೆ. ನನ್ನ ಆಜ್ಞೆಗಳನ್ನು ನೆರವೇರಿಸುವುದಿಲ್ಲ,” ಎಂದು ಹೇಳಿದರು. ಸಮುವೇಲನು ಸಿಟ್ಟುಗೊಂಡು ರಾತ್ರಿಯೆಲ್ಲಾ ಸರ್ವೇಶ್ವರನಿಗೆ ಮೊರೆಯಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನು ಸಮುವೇಲನಿಗೆ, “ಸೌಲನನ್ನು ಅರಸನನ್ನಾಗಿ ಮಾಡಿದ್ದಕ್ಕೆ ಈಗ ವಿಷಾದಿಸುತ್ತೇನೆ. ಅವನು ನನ್ನನ್ನು ಬಿಟ್ಟುಬಿಟ್ಟನು; ನನ್ನ ಆಜ್ಞೆಗಳನ್ನು ನೆರವೇರಿಸಲಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10-11 ಯೆಹೋವನು ಸಮುವೇಲನಿಗೆ - ಸೌಲನನ್ನು ಅರಸನನ್ನಾಗಿ ಮಾಡಿದ್ದಕ್ಕೆ ಈಗ ಪಶ್ಚಾತ್ತಾಪಪಡುತ್ತೇನೆ. ಅವನು ನನ್ನನ್ನು ಬಿಟ್ಟುಬಿಟ್ಟನು; ನನ್ನ ಆಜ್ಞೆಗಳನ್ನು ನೆರವೇರಿಸುವದಿಲ್ಲ ಎಂದು ಹೇಳಲು ಸಮುವೇಲನು ಕೋಪಗೊಂಡು ರಾತ್ರಿಯೆಲ್ಲಾ ಆತನಿಗೆ ಮೊರೆಯಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸಮುವೇಲನಿಗೆ ಯೆಹೋವನ ಸಂದೇಶ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಯೆಹೋವ ದೇವರ ವಾಕ್ಯವು ಸಮುಯೇಲನಿಗೆ ಉಂಟಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:10
3 ತಿಳಿವುಗಳ ಹೋಲಿಕೆ  

ಈ ಘಟನೆಗಳೆಲ್ಲ ನಡೆದ ಮೇಲೆ ಅಬ್ರಾಮನಿಗೆ ಒಂದು ದಿವ್ಯದರ್ಶನ ಆಯಿತು. ಅದರಲ್ಲಿ ಸರ್ವೇಶ್ವರ ಸ್ವಾಮಿಯ ಈ ವಾಣಿ ಕೇಳಿಸಿತು: “ಅಬ್ರಾಮನೇ ಭಯಪಡಬೇಡ, ನಿನ್ನನ್ನು ರಕ್ಷಿಸುವ ಕವಚ ನಾನೇ, ಘನವಾದ ಬಹುಮಾನ ಸಿಗುವುದು ನಿನಗೆ".


ಸೌಲನು ಹಾಗು ಇಸ್ರಯೇಲರು ಅಗಾಗನನ್ನು ಮಾತ್ರವಲ್ಲ, ಮೇಲ್ತರದ ಕುರಿದನಗಳನ್ನು, ಕುರಿಮರಿಗಳನ್ನು, ಕೊಬ್ಬಿದ ಪಶುಗಳನ್ನು ಹಾಗು ಶ್ರೇಷ್ಠವಾದ ಎಲ್ಲ ಪದಾರ್ಥಗಳನ್ನು ನಾಶಮಾಡಲು ಮನಸ್ಸಿಲ್ಲದೆ ಉಳಿಸಿ ಪ್ರಯೋಜನವಿಲ್ಲದಂಥ ಹೀನವಾದವುಗಳನ್ನೆಲ್ಲ ನಾಶಮಾಡಿಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು