Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:15 - ಕನ್ನಡ ಸತ್ಯವೇದವು C.L. Bible (BSI)

15 ನಾನು ಸತ್ತನಂತರ ನನ್ನ ಮನೆಯ ಮೇಲೂ ಶಾಶ್ವತವಾಗಿ ನಿನ್ನ ದಯೆಯಿರಲಿ. ಸರ್ವೇಶ್ವರ ನಿನ್ನ ಶತ್ರುಗಳನ್ನೆಲ್ಲ ಭೂಮಿಯಿಂದ ತೆಗೆದುಹಾಕಿದ ಮೇಲೂ ಅದು ನನ್ನ ಮನೆಯಿಂದ ಅಗಲದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಾನು ಸತ್ತನಂತರ ನನ್ನ ಮನೆಯ ಮೇಲೆಯೂ ಶಾಶ್ವತವಾದ ನಿನ್ನ ದಯೆಯಿರಲಿ. ಯೆಹೋವನು ನಿನ್ನ ಎಲ್ಲಾ ಶತ್ರುಗಳನ್ನು ಭೂಮಿಯಿಂದ ತೆಗೆದು ಹಾಕಿದರೂ ಅದು ನನ್ನ ಮನೆಯಿಂದ ಅಗಲದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಾನು ಸತ್ತನಂತರ ನನ್ನ ಮನೆಯ ಮೇಲೆಯೂ ಶಾಶ್ವತವಾಗಿ ನಿನ್ನ ದಯವಿರಲಿ. ಯೆಹೋವನು ನಿನ್ನ ಎಲ್ಲಾ ಶತ್ರುಗಳನ್ನು ಭೂವಿುಯಿಂದ ತೆಗೆದುಹಾಕಿದ ಮೇಲಾದರೂ ಅದು ನನ್ನ ಮನೆಯಿಂದ ಅಗಲದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನನ್ನ ಕುಟುಂಬದ ಮೇಲೆ ಶಾಶ್ವತವಾಗಿ ನಿನ್ನ ದಯೆಯಿರಲಿ. ಭೂಮಿಯ ಮೇಲಿರುವ ನಿನ್ನ ಶತ್ರುಗಳೆಲ್ಲರನ್ನೂ ಯೆಹೋವನು ನಾಶಪಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆಹೋವ ದೇವರು ದಾವೀದನ ಶತ್ರುಗಳಲ್ಲಿ ಒಬ್ಬನೂ ಇಲ್ಲದ ಹಾಗೆ ಭೂಮಿಯಿಂದ ತೆಗೆದುಬಿಟ್ಟಾಗ, ಎಂದಿಗೂ ನಿನ್ನ ದಯೆಯನ್ನು ನನ್ನ ಮನೆಯಿಂದ ತೆಗೆದುಹಾಕಬಾರದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:15
7 ತಿಳಿವುಗಳ ಹೋಲಿಕೆ  

ದಾವೀದನು ತಾನು ಸೌಲನ ಮಗ ಯೋನಾತಾನನಿಗೆ ಸರ್ವೇಶ್ವರನ ಹೆಸರಿನಲ್ಲಿ ಮಾಡಿದ ಪ್ರಮಾಣವನ್ನು ನೆನೆದು, ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿದನು.


ಹೀಗಿರುವುದರಿಂದ ನೀನು ನನ್ನ ಸಂತಾನವನ್ನು ನಿರ್ಮೂಲಮಾಡುವುದು ಇಲ್ಲವೆಂದೂ ನಮ್ಮ ಕುಲದಿಂದ ನನ್ನ ಹೆಸರನ್ನು ತೆಗೆದು ಹಾಕುವುದಿಲ್ಲವೆಂದೂ ಸರ್ವೇಶ್ವರನ ಹೆಸರಿನಲ್ಲಿ ಪ್ರಮಾಣ ಮಾಡು,” ಎಂದು ಬೇಡಿಕೊಂಡನು. ಹಾಗೆಯೇ ದಾವೀದನು ಪ್ರಮಾಣ ಮಾಡಿದನು.


ನೀನು ಸರ್ವೇಶ್ವರಸ್ವಾಮಿಯನ್ನು ಸ್ಮರಿಸಿ ಜೀವಮಾನದುದ್ದಕ್ಕೂ ನನಗೆ ಕೃಪೆತೋರಿಸು;


ನಮ್ಮಿಬ್ಬರ ಒಪ್ಪಂದಕ್ಕೆ ಸರ್ವೇಶ್ವರಸ್ವಾಮಿಯೇ ನಿತ್ಯಸಾಕ್ಷಿಯಾಗಿರುವರು,” ಎಂದನು.


ಅನಂತರ ಯೋನಾತಾನನು ದಾವೀದನಿಗೆ, “ಸಮಾಧಾನದಿಂದ ಹೋಗು; ನಾವು ಸರ್ವೇಶ್ವರನ ಹೆಸರಿನಲ್ಲಿ ಆಣೆಯಿಟ್ಟು ಒಪ್ಪಂದಮಾಡಿಕೊಂಡಿದ್ದೇವಲ್ಲವೆ? ಅವರೇ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾನಕ್ಕೂ ಸದಾ ಸಂಬಂಧಸಾಕ್ಷಿಯಾಗಿರಲಿ,” ಎಂದು ಹೇಳಿದನು. ಬಳಿಕ ದಾವೀದನು ಹೊರಟುಹೋದನು. ಇತ್ತ ಯೋನಾತಾನನು ಊರಿಗೆ ಹಿಂದಿರುಗಿದನು.


ಆದರೆ ನೀನು ಸುಖದಿಂದಿರುವಾಗ ನನ್ನನ್ನು ಮರೆಯದೆ ನನಗೊಂದು ಉಪಕಾರ ಮಾಡು. ಫರೋಹನಿಗೆ ನನ್ನ ವಿಷಯ ತಿಳಿಸಿ ನನ್ನನ್ನು ಈ ಸೆರೆಯಿಂದ ಬಿಡುಗಡೆಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು