Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:16 - ಕನ್ನಡ ಸತ್ಯವೇದವು C.L. Bible (BSI)

16 ಅಗಲಿದರೆ, ಸರ್ವೇಶ್ವರನೇ ಶತ್ರುಗಳ ಕೈಯಿಂದ ದಾವೀದನಿಗೆ ಮುಯ್ಯಿ ತೀರಿಸಲಿ!” ಎಂದು ಹೇಳಿ ಅವನ ಮನೆಯವರೊಡನೆ ಒಪ್ಪಂದ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅಗಲಿದರೆ ಯೆಹೋವನೇ ಶತ್ರುಗಳ ಕೈಯಿಂದ ದಾವೀದನಿಗೆ ಮುಯ್ಯಿ ತೀರಿಸಲಿ” ಎಂದು ಹೇಳಿ ಅವರ ಮನೆಯವರೊಡನೆ ಒಡಂಬಡಿಕೆ ಮಾಡಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅಗಲಿದರೆ ಯೆಹೋವನೇ ಶತ್ರುಗಳ ಕೈಯಿಂದ ದಾವೀದನಿಗೆ ಮುಯ್ಯಿತೀರಿಸಲಿ ಎಂದು ಹೇಳಿ ಅವನ ಮನೆಯವರೊಡನೆ ಒಡಂಬಡಿಕೆ ಮಾಡಿಕೊಂಡು ತಾನು ದಾವೀದನನ್ನು ಸ್ವಂತ ಪ್ರಾಣದಂತೆ ಪ್ರೀತಿಸುತ್ತಿದ್ದದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಒಂದುವೇಳೆ ಆ ಸಮಯದಲ್ಲಿ ಯೋನಾತಾನನ ಕುಟುಂಬವು ದಾವೀದನಿಂದ ಅಗಲಿ ಹೋಗಬೇಕಿದ್ದರೆ ಅಗಲಿ ಹೋಗಲಿ. ದಾವೀದನ ಶತ್ರುಗಳನ್ನು ಯೆಹೋವನು ದಂಡಿಸಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಹೀಗೆಯೇ ಯೋನಾತಾನನು ದಾವೀದನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು, “ಅಗಲಿದರೆ ಯೆಹೋವ ದೇವರೇ ಶತ್ರುಗಳ ಕೈಯಿಂದ ದಾವೀದನಿಗೆ ಮುಯ್ಯಿ ತೀರಿಸಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:16
13 ತಿಳಿವುಗಳ ಹೋಲಿಕೆ  

ಬೆಳಗಾಗುವಷ್ಟರಲ್ಲಿ ಅವನ ಜನರೊಳಗೆ ಒಬ್ಬ ಗಂಡಸಾದರೂ ಉಳಿದರೆ ದೇವರು ದಾವೀದನಿಗೆ ಬೇಕಾದದ್ದನ್ನು ಮಾಡಲಿ!” ಎಂದು ಪ್ರತಿಜ್ಞೆ ಮಾಡಿದ್ದನು.


ಯೋನಾತಾನನು ದಾವೀದನನ್ನು ತನ್ನ ಪ್ರಾಣಸ್ನೇಹಿತನನ್ನಾಗಿ ಪ್ರೀತಿಸುತ್ತಿದ್ದುದರಿಂದ ಅವನೊಂದಿಗೆ ಒಂದು ಒಪ್ಪಂದಮಾಡಿಕೊಂಡನು.


ಆದರೆ ಸೌಲನಿಗೆ ಅಯ್ಯಾಹನ ಮಗಳಾದ ರಿಚ್ಪಳಲ್ಲಿ ಹುಟ್ಟಿದ ಅರ್ಮೋನೀ, ಮೆಫೀಬೋಶೆತ್ ಎಂಬ ಇಬ್ಬರು ಮಕ್ಕಳನ್ನೂ, ಮೆಹೋಲದ ಬರ್ಜಿಲ್ಲೈಯ ಮಗನಾದ ಅದ್ರೀಯೇಲನಿಗೆ ಸೌಲನ ಮಗಳಾದ ಮೇರಬಳಲ್ಲಿ ಹುಟ್ಟಿದ ಐದು ಮಂದಿ ಮಕ್ಕಳನ್ನೂ ತೆಗೆದುಕೊಂಡು ಅವರನ್ನು ಗಿಬ್ಯೋನ್ಯರಿಗೆ ಒಪ್ಪಿಸಿದನು.


ಫಿಲಿಷ್ಟಿಯರು ಸೌಲನನ್ನೂ ಅವನ ಮಕ್ಕಳನ್ನೂ ಬಿಡದೆ ಹಿಂದಟ್ಟಿ ಅವನ ಮಕ್ಕಳಾದ ಯೋನಾತಾನನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಕೊಂದರು.


ಸರ್ವೇಶ್ವರ ಅಂದೇ ಅಬ್ರಾಮನ ಸಂಗಡ ಒಂದು ಒಡಂಬಡಿಕೆಯನ್ನು ಮಾಡಿಕೊಂಡರು: ”ಈಜಿಪ್ಟಿನ ನದಿಯಿಂದ ಯೂಫ್ರೆಟಿಸ್ ಮಹಾನದಿಯವರೆಗೆ, ಕೊಡುವೆನು ಈ ನಾಡೆಲ್ಲವನ್ನು ನಿನ್ನ ಸಂತತಿಯವರಿಗೆ,”


“ನಿಮ್ಮ ದೇವರಾದ ಸರ್ವೇಶ್ವರನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಅವರು ತಪ್ಪದೆ ಅದನ್ನು ವಿಚಾರಿಸುವರು; ತೀರಿಸದೆ ಹೋಗುವುದು ಪಾಪ.


ಅನಂತರ ಯೋನಾತಾನನು ದಾವೀದನಿಗೆ, “ಸಮಾಧಾನದಿಂದ ಹೋಗು; ನಾವು ಸರ್ವೇಶ್ವರನ ಹೆಸರಿನಲ್ಲಿ ಆಣೆಯಿಟ್ಟು ಒಪ್ಪಂದಮಾಡಿಕೊಂಡಿದ್ದೇವಲ್ಲವೆ? ಅವರೇ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾನಕ್ಕೂ ಸದಾ ಸಂಬಂಧಸಾಕ್ಷಿಯಾಗಿರಲಿ,” ಎಂದು ಹೇಳಿದನು. ಬಳಿಕ ದಾವೀದನು ಹೊರಟುಹೋದನು. ಇತ್ತ ಯೋನಾತಾನನು ಊರಿಗೆ ಹಿಂದಿರುಗಿದನು.


ನನ್ನ ಮಗನು ಜೆಸ್ಸೆಯನ ಮಗನೊಡನೆ ಒಪ್ಪಂದಮಾಡಿಕೊಂಡದ್ದನ್ನು ನಿಮ್ಮಲ್ಲಿ ಒಬ್ಬನಾದರೂ ನನಗೆ ತಿಳಿಸಲಿಲ್ಲ. ನನ್ನ ಸೇವಕನೊಬ್ಬ ನನಗೆ ವಿರೋಧವಾಗಿ ಒಳಸಂಚುಮಾಡುವ ಹಾಗೆ ನನ್ನ ಮಗನೇ ಅವನನ್ನು ಎತ್ತಿಕಟ್ಟಿದ್ದಾನೆಂದು ಒಬ್ಬನಾದರೂ ನನಗೆ ಏಕೆ ತಿಳಿಸಲಿಲ್ಲ? ನನ್ನ ಹಿತಚಿಂತೆ ನಿಮಗೆ ಕಿಂಚಿತ್ತೂ ಇಲ್ಲ,” ಎಂದನು.


ಇವರಿಗೂ ಇವರ ಜನರಿಗೂ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು, “ಬಾಬಿಲೋನಿಯರಿಗೆ ಅಧೀನರಾಗಿರಲು ಹೆದರಬೇಡಿ, ಬಾಬಿಲೋನಿನ ಅರಸನಿಗೆ ಅಧೀನರಾಗಿ ಅಲ್ಲಿಯೇ ವಾಸಮಾಡಿ. ಆಗ ನಿಮಗೆ ಒಳ್ಳೆಯದಾಗುವುದು.


ನಾವು ಸರ್ವೇಶ್ವರನಿಂದ ವಿಮುಖರಾಗಿ ದಹನಬಲಿಯನ್ನಾಗಲಿ, ಸಮಾಧಾನ ಬಲಿಯನ್ನಾಗಲಿ, ಧಾನ್ಯನೈವೇದ್ಯವನ್ನಾಗಲಿ ಸಮರ್ಪಿಸುವುದಕ್ಕಾಗಿ ಈ ಬಲಿಪೀಠವನ್ನು ಕಟ್ಟಿದ್ದರೆ ಸರ್ವೇಶ್ವರನೇ ನಮ್ಮನ್ನು ಶಿಕ್ಷಿಸಲಿ.


ಅವರಿಬ್ಬರೂ ಸರ್ವೇಶ್ವರನ ಸನ್ನಿಧಿಯಲ್ಲಿ ಒಪ್ಪಂದಮಾಡಿಕೊಂಡರು. ತರುವಾಯ ಯೋನಾತಾನನು ತನ್ನ ಮನೆಗೆ ಹೋದನು. ದಾವೀದನು ಹೋರೆಷದಲ್ಲಿಯೇ ಇದ್ದನು.


ಒಡೆಯಾ, ತಾವು ಸ್ವಹಸ್ತದಿಂದ ಮುಯ್ಯಿತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ಸರ್ವೇಶ್ವರ ತಮ್ಮನ್ನು ಕಾಪಾಡಿದ್ದಾರೆ. ಸರ್ವೇಶ್ವರನಾಣೆ, ನಿಮ್ಮ ಜೀವದಾಣೆ, ನಿಮ್ಮ ವಿರೋಧಿಗಳೂ ನಿಮಗೆ ಕೇಡು ಬಗೆಯುವವರೂ ನಾಬಾಲನ ಗತಿಯನ್ನು ಹೊಂದಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು